3ನೇಯವರಿಗೆ ಮೂಗು ತೂರಿಸಲು ಬಿಡುವುದಿಲ್ಲ

ಪಾಕಿಸ್ತಾನಕ್ಕೆ ಭಾರತ-ರಷ್ಯಾದ ಪರೋಕ್ಷ ಎಚ್ಚರಿಕೆ

Team Udayavani, Sep 5, 2019, 6:30 AM IST

PTI9_4_2019_000046A

ವ್ಲಾಡಿವೋಸ್ಟಾಕ್‌/ಮಾಸ್ಕೋ: ಯಾವುದೇ ದೇಶದ ಆಂತರಿಕ ವ್ಯವಹಾರದಲ್ಲಿ ಇತರ ದೇಶವು ಮೂಗು ತೂರಿಸುವುದನ್ನು ಭಾರತ ಮತ್ತು ರಷ್ಯಾ ಒಪ್ಪುವುದಿಲ್ಲ- ಹೀಗೆಂದು ರಷ್ಯಾ ಹಾಗೂ ಭಾರತ ಜಂಟಿಯಾಗಿ ಬುಧವಾರ ಘೋಷಿಸಿದ್ದು, ಪಾಕಿಸ್ತಾನವನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದೆ.

ಎರಡು ದಿನಗಳ ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ವ್ಲಾಡಿವೊಸ್ಟೋಕ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಜೊತೆಗೆ ಬುಧವಾರ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದ್ದು, ನಂತರ ನಡೆಸಿದ ಜಂಟಿ ಹೇಳಿಕೆಯಲ್ಲಿ ಪಾಕಿಸ್ತಾನವನ್ನು ಪರೋಕ್ಷವಾಗಿ ಉಲ್ಲೇಖೀಸಿ ಈ ಹೇಳಿಕೆ ನೀಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿರುವುದು ಸಂಪೂರ್ಣ ಆಂತರಿಕ ವಿಷಯ ಎಂದು ಭಾರತವು ಅಂತಾರಾಷ್ಟ್ರೀಯ ಸಮುದಾಯಕ್ಕೆ ತಿಳಿಸಿದೆ. ಹೀಗಾಗಿ ಪಾಕಿಸ್ತಾನ ಈ ವಾಸ್ತವವನ್ನು ಒಪ್ಪಿಕೊಳ್ಳಬೇಕು ಎಂದು ಭಾರತವು ಪಾಕ್‌ಗೆ ಸೂಚಿಸಿದೆ. ಈ ನಿಟ್ಟಿನಲ್ಲಿ ಭಾರತಕ್ಕೆ ರಷ್ಯಾ ಬೆಂಬಲ ನೀಡಿದೆ.

ಇದೇ ವೇಳೆ, ಚೆನ್ನೈನಿಂದ ವ್ಲಾಡಿವೋಸ್ಟೋಕ್‌ಗೆ ಸರಕು ಸಾಗಣೆಗೆ ಜಲ ಸಾರಿಗೆ ಆರಂಭದ ಕುರಿತ ಪ್ರಸ್ತಾವನೆಗೆ ಎರಡೂ ದೇಶಗಳು ಸಹಿ ಹಾಕಿವೆ. ಅಲ್ಲದೆ, ಗಗನಯಾನ ಯೋಜನೆ ಸಂಬಂಧ ಎರಡೂ ದೇಶಗಳು ಸಹಕಾರಕ್ಕಾಗಿ ಸಹಿ ಹಾಕಿವೆ. ಇದರ ಹೊರತಾಗಿ ರಕ್ಷಣೆ, ವೈಮಾನಿಕ, ಸಾಗರೋತ್ತರ ಸಂಪರ್ಕ, ಇಂಧನ, ನೈಸರ್ಗಿಕ ಇಂಧನ, ಪೆಟ್ರೋಲಿಯಂ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ಒಟ್ಟು 15 ಒಪ್ಪಂದಗಳಿಗೆ ಉಭಯ ದೇಶಗಳು ಸಹಿ ಮಾಡಿವೆ. ಜ್ವೆಜ್ದಾ ಹಡಗು ತಯಾರಿಕೆ ಸಂಕೀರ್ಣಕ್ಕೆ ಭೇಟಿ ಮೋದಿ ಹಾಗೂ ಪುಟಿನ್‌ ಜ್ವೆಜ್ದಾ ಹಡಗು ತಯಾರಿಕೆ ಸಂಕೀರ್ಣಕ್ಕೆ ಭೇಟಿ ನೀಡಿದ್ದು, ಇಲ್ಲಿನ ಅತ್ಯಾಧುನಿಕ ತಂತ್ರಜ್ಞಾನವನ್ನು ವೀಕ್ಷಿಸಿದರು.

ಮಾಸ್ಕೋಗೆ ಆಹ್ವಾನ: 2020 ಮೇನಲ್ಲಿ ಮಾಸ್ಕೋದಲ್ಲಿ ನಡೆಯಲಿರುವ 75ನೇ ವಿಜಯೋತ್ಸವಕ್ಕೆ ಪ್ರಧಾನಿ ಮೋದಿಯನ್ನು ಪುಟಿನ್‌ ಆಹ್ವಾನಿಸಿದ್ದಾರೆ. ನಾಜಿಗಳ ವಿರುದ್ಧ ರಷ್ಯನ್ನರು ನಡೆಸಿದ ಹೋರಾಟದಲ್ಲಿ ಜಯಗಳಿಸಿದ ಸಂಭ್ರಮವನ್ನು ಆಚರಣೆ ಮಾಡಲಾಗುತ್ತದೆ.

ಗಾಂಧಿ ಅಂಚೆ ಚೀಟಿ
ಮಹಾತ್ಮ ಗಾಂಧಿ 150ನೇ ಜಯಂತಿಯಂದು ವಿಶೇಷ ಅಂಚೆ ಚೀಟಿಯನ್ನು ರಷ್ಯಾ ಬಿಡುಗಡೆ ಮಾಡಲಿದೆ ಎಂದು ಪುಟಿನ್‌ ಉಲ್ಲೇಖೀಸಿದ್ದಾರೆ. ನಂತರ ಈ ಬಗ್ಗೆ ಪ್ರಕಟಣೆ ಹೊರಡಿಸಿ ಮಾಸ್ಕೋಗೆ ಭಾರತದ ರಾಯಭಾರಿ ಡಿ.ಬಿ.ವೆಂಕಟೇಶ್‌ ವರ್ಮಾ, ಗಾಂಧಿ ನೆನಪಿಗಾಗಿ ಈ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.