ಐಸಿಸ್‌ ಮಹಿಳೆ ಪೈಶಾಚಿಕ ಕೃತ್ಯ


Team Udayavani, Dec 30, 2018, 12:30 AM IST

99.jpg

ಬರ್ಲಿನ್‌: ಐಸಿಸ್‌ ಉಗ್ರ ಸಂಘಟನೆಗೆ ಸೇರಿದ ಜರ್ಮನಿ ಮಹಿಳೆ, ಐದು ವರ್ಷದ ಮಗುವನ್ನು ಸುಡುವ ಬಿಸಿಲಿನಲ್ಲಿ ಬಿಟ್ಟು ನೀರಡಿಕೆಯಿಂದ ಸಾಯುವಂತೆ ಮಾಡಿದ್ದಾಳೆ. ಇರಾಕ್‌ನ ಮೊಸುಲ್‌ನಲ್ಲಿರುವ ಈ ಮಹಿಳೆಯನ್ನು ಜೆನ್ನಿಫ‌ರ್‌ ಡಬ್ಲೂ ಎಂದು ಗುರುತಿಸಲಾಗಿದ್ದು, 2015ರಲ್ಲಿ ಆಕೆಯ ಪತಿ ಮನೆಗೆಲಸಕ್ಕಾಗಿ ಆ ಮಗುವನ್ನು ಖರೀದಿಸಿದ್ದ!

ಮಗು ಅನಾರೋಗ್ಯದಿಂದ ಮಲಗಿದಾಗ ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡಿತ್ತು. ಇದಕ್ಕೆ ಶಿಕ್ಷೆಯ ರೂಪದಲ್ಲಿ ಮಹಿಳೆಯ ಪತಿ ಮಗುವನ್ನು ಬಿಸಿಲಿನಲ್ಲಿ ಕಟ್ಟಿ ಹಾಕಿದ್ದ. ಮಹಿಳೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಲಿಲ್ಲ. ತಡೆಯಲೂ ಇಲ್ಲ. ಬಿಸಿಲಲ್ಲಿ ಬಳಲಿ, ಬಾಯಾರಿದ ಮಗು ಕೊನೆಗೆ ಅಲ್ಲೇ ಕೊನೆಯುಸಿರೆಳೆದಿತ್ತು ಎಂದು ಜರ್ಮನಿಯ ತನಿಖಾಧಿಖಾರಿಗಳು ಹೇಳಿದ್ದು, ಮಹಿಳೆಯ ವಿರುದ್ಧ ಕೊಲೆ, ಯುದ್ಧಾಪರಾಧ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಜೆನ್ನಿಫ‌ರ್‌ 2014ರ ಆಗಸ್ಟ್‌ ನಲ್ಲಿ ಟರ್ಕಿ ಹಾಗೂ ಸಿರಿಯಾ ಮೂಲಕ ಇರಾಕ್‌ಗೆ ತೆರಳಿ ಅಲ್ಲಿ ಐಸಿಸ್‌ಗೆ ಸೇರಿದ್ದಳು. ಮಗು ಸಾವನ್ನಪ್ಪಿದ ಅನಂತರ ಈಕೆ ಹೊಸ ದಾಖಲೆಗಳನ್ನು ಪಡೆಯಲು ಜರ್ಮನ್‌ ರಾಯಭಾರ ಕಚೇರಿಗೆ ಆಗಮಿಸಿದ್ದಳು. ಆಗ ಈಕೆಯನ್ನು ಬಂಧಿಸಿ ಜರ್ಮನಿಗೆ ಕಳುಹಿಸಲಾಗಿದೆ. ಈಕೆ ಮೊಸುಲ್‌ನಲ್ಲಿ ಪಾರ್ಕ್‌ನ ಕಾವಲುಗಾರ್ತಿಯಾಗಿ ಕೆಲಸ ಮಾಡುತ್ತಿದ್ದಳು. ಪಾರ್ಕ್‌ನಲ್ಲಿ ಮಹಿಳೆಯರು ಮುಸ್ಲಿಂ ಧರ್ಮಕ್ಕೆ ಅನುಗುಣವಾಗಿ ವರ್ತಿ ಸುತ್ತಿದ್ದಾರೆಯೇ ಎಂದು ನಿಗಾ ವಹಿಸುವುದು ಈಕೆಯ ಕೆಲಸವಾಗಿತ್ತು ಎಂದು ಜರ್ಮನಿ ಅಧಿಕಾರಿಗಳು ತಿಳಿಸಿದ್ದಾರೆ. ಈಕೆ ವಿರುದ್ಧ ಜರ್ಮನಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪ ಸಾಬೀತಾದಲ್ಲಿ ಜೀವಾವಧಿ ಶಿಕ್ಷೆಯಾಗಲಿದೆ.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.