ಈ ಬಾತುಕೋಳಿ ಮಾಡಿದ “ಸಾಹಸ” ಈಗ ವೈರಲ್


Team Udayavani, Aug 25, 2019, 4:30 PM IST

news-tdy-1

ನಾವೆಲ್ಲಾ ಮನೆಯಲ್ಲಿ  ಸಾಕಿದ ನಾಯಿಗಳು  ಮನೆ ಮಾತು ಕೇಳುವುದನ್ನು ನೋಡಿದ್ದೇವೆ. ಕೆಲವು ಪ್ರಾಣಿಗಳು ಬಹಳ ಚುರುಕು. ನಮಗೆ ಗೊತ್ತಾಗದ ಹಾಗೆ ಅವುಗಳು ನಮ್ಮ ಮಾತನ್ನು ಆಲಿಸುತ್ತವೆ.ನಮ್ಮ ನಡೆ-ನುಡಿಯನ್ನು ಗಮನಿಸುತ್ತವೆ. ಕ್ರಮೇಣ ಅವು ನಾವು ಮಾಡುವಂಥ ಸಾಹಸವನ್ನು ಮಾಡಲು ಕಲಿಯುತ್ತವೆ.

ಇಲ್ಲೊಂದು ಸಾಕು ಬಾತುಕೋಳಿ ಇಂಥ ಸಾಹಸವನ್ನು ಮಾಡಿ ಅಚ್ಚರಿ ಮೂಡಿಸಿದೆ. ಮೈಲಾ ಅಗುಯಿಲಾ ಎನ್ನುವ ಮಹಿಳೆ ತನ್ನ ಮನೆಯಲ್ಲಿ ಬಾತುಕೋಳಿಯನ್ನು ಸಾಕುತ್ತಿದ್ದಾಳೆ. ಒಂದು ದಿನ ಬಾತುಕೋಳಿಯ ಚಲನ-ವಲನವನ್ನು ಗಮನಿಸುತ್ತಿದ್ದ ಅಗುಯಿಲಾ ಬಾತುಕೋಳಿ ಮಾಡಿದ ಸಾಹಸವನ್ನು ನೋಡಿ ದಂಗಾಗಿದ್ದಾಳೆ. ಮತ್ತು ಆ ಕೊಡಲೇ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹರಿಯಬಿಟ್ಟಿದ್ದಾಳೆ. ಈಗ ಈ ವೀಡಿಯೋ ವೈರಲ್ ಆಗಿದೆ.

ಮೈಲಾ ಅಗುಯಿಲಾ ಬಾತುಕೋಳಿಗಳ ಜೊತೆ ಇದ್ದಾಗ ಮನೆಯ ಪಕ್ಕದಲ್ಲಿ ಸಣ್ಣ ಮಣ್ಣಿನ ಗುಡ್ಡೆಯ ಮೇಲೆ ಒಬ್ಬ ಪುಟ್ಟ ಹುಡುಗ ಕೂತಿದ್ದಾನೆ. ಆ ಹುಡುಗನ ಒಂದು ಕಾಲಿನ ಚಪ್ಪಲಿ ಕೆಳಕ್ಕೆ ಬಿದ್ದಿದೆ. ಈ ವೇಳೆ ಅಲ್ಲೇ ಅಲೆದಾಡುತ್ತಿದ್ದ ಬಾತುಕೋಳಿ ಹುಡುಗ ಚಪ್ಪಲಿಯನ್ನು ಮೇಲಕ್ಕೆ ಎತ್ತಲು ಪಡುತ್ತಿರುವ ಪಾಡನ್ನು ನೋಡಿದೆ. ತಕ್ಷಣ ಬಾತುಕೋಳಿ ಬಾಲಕನ ಚಪ್ಪಲಿಯನ್ನು ತನ್ನ ಕೊಕ್ಕಿನಲ್ಲಿ ಹಿಡಿದು ತರಲು ಪ್ರಯತ್ನ ನಡೆಸುತ್ತದೆ. ಎರಡು ಮೂರು ಬಾರಿ ಪ್ರಯತ್ನ ನಡೆಸಿ ಕೊನೆಗೂ ಬಾತುಕೋಳಿ ಬಾಲಕನ ಚಪ್ಪಲಿಯನ್ನು ಎತ್ತಿಕೊಂಡು ಅವನ ಕೈ ಗೆ ಕೊಡುತ್ತದೆ. ಇದನ್ನು ವೀಡಿಯೋ ಮಾಡುತ್ತಿದ್ದ  ಮೈಲಾ ಬಾತುಕೋಳಿಯ ಈ ಸಾಹಸವನ್ನು ನೋಡಿ ಅಚ್ಚರಿ ಪಟ್ಟಿದ್ದಾಳೆ.

52 ಸೆಕೆಂಡಿನ ವೀಡಿಯೋ ಈಗ ಇಂಟರ್ ನೆಟ್ ಪ್ರಿಯರ ಮನಗೆದ್ದಿದೆ.  6 ಸಾವಿರದ ಮೇಲೆ ಲೈಕ್ಸ್ ಗಳನ್ನು ಪಡೆದಿದ್ದು, 52 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಣೆ ಮಾಡಿದ್ದು 8 ಸಾವಿರಕ್ಕೂ ಅಧಿಕ ಮಂದಿ ಹಂಚಿಕೊಂಡಿದ್ದಾರೆ. ಇಲ್ಲಿದೆ ನೋಡಿ ಆ ವೀಡಿಯೋ

 

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.