ಸಿಂಧ್ನಲ್ಲಿ ದೇಗುಲ ಧ್ವಂಸ
Team Udayavani, Feb 7, 2019, 12:30 AM IST
ಇಸ್ಲಮಾಬಾದ್/ಕರಾಚಿ: ಪಾಕಿಸ್ಥಾನದ ಸಿಂಧ್ ಪ್ರಾಂತ್ಯದಲ್ಲಿ ದೇಗುಲವನ್ನು ಧ್ವಂಸಗೊಳಿಸಲಾಗಿದೆ. ಮಾತ್ರವಲ್ಲದೆ ಪವಿತ್ರ ಗ್ರಂಥಗಳನ್ನು ಹಾಗೂ ವಿಗ್ರಹಗಳನ್ನು ಕಿಡಿಗೇಡಿಗಳು ಬೆಂಕಿಗೆ ಹಾಕಿ ಸುಟ್ಟಿದ್ದಾರೆ. ಪ್ರಧಾನಮಂತ್ರಿ ಇಮ್ರಾನ್ ಖಾನ್ ಘಟನೆಯನ್ನು ಖಂಡಿಸಿದ್ದು, ತನಿಖೆಗೆ ಆದೇಶ ನೀಡಿದ್ದಾರೆ. ಸಿಂಧ್ ಪ್ರಾಂತ್ಯದ ಖೈರ್ಪುರ್ ಜಿಲ್ಲೆಯ ಕುಂಬ್ ಎಂಬಲ್ಲಿ ಅಪರಿಚಿತ ಕಿಡಿಗೇಡಿಗಳು ಈ ದುಷ್ಕೃತ್ಯವೆಸಗಿದ್ದಾರೆ. ಇದೊಂದು ಖಂಡನಾರ್ಹ ಎಂದು ಟ್ವೀಟ್ ಮಾಡಿರುವ ಪ್ರಧಾನಿ ಇಮ್ರಾನ್ ಖಾನ್ ಸಿಂಧ್ ಪ್ರಾಂತ್ಯದ ಅಧಿಕಾರಿಗಳು ತನಿಖೆ ನಡೆಸಿ ತಪ್ಪಿತಸ್ಥರನ್ನು ಕಾನೂನಿನ ಕ್ರಮಕ್ಕೆ ಒಳಪಡಿಸಬೇಕು. ಈ ಘಟನೆ ಕುರಾನ್ನ ಬೋಧನೆಗಳಿಗೆ ವಿರುದ್ಧವಾದದ್ದು ಎಂದು ಹೇಳಿದ್ದಾರೆ. ಘಟನೆ ಬಳಿಕ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ