ಗ್ರಹಣಕ್ಕೆ ಕಾದಿರುವ ದೊಡ್ಡಣ್ಣ


Team Udayavani, Aug 21, 2017, 9:05 AM IST

GRAHANA.jpg

ಸೋಮವಾರ ರಾತ್ರಿ 9.16(ಭಾರತೀಯ ಕಾಲಮಾನ)ಕ್ಕೆ ಸರಿಯಾಗಿ ಅಮೆರಿಕ ಸಂಸ್ಥಾನ ಖಗ್ರಾಸ ಸೂರ್ಯಗ್ರಹಣಕ್ಕೆ ಸಾಕ್ಷಿಯಾಗಲಿದೆ. ಭೂಮಿ ಮತ್ತು ಸೂರ್ಯನ ನಡುವೆ ಚಂದಮಾಮ ಪೂರ್ಣವಾಗಿ ಅಡ್ಡ ಬಂದಾಗ, ಅಮೆರಿಕ ಸಂಸ್ಥಾನದ 14 ರಾಜ್ಯಗಳಲ್ಲಿ(ಉತ್ತರ ಅಮೆರಿಕದಲ್ಲಿ) ಒಂದೊಂದೆಡೆ ಒಂದೊಂದು ಪ್ರಮಾಣದಲ್ಲಿ ಕತ್ತಲಾವರಿಸಲಿದೆ. ಆದರೆ ಕೇವಲ 2 ನಿಮಿಷ ಮಾತ್ರ! 1,500 ಮೈಲಿ ವೇಗದಲ್ಲಿ ನೆರಳಿನ ಪರದೆ ಹಾಕಿದಂತೆ ಇದು ಆವರಿಸಲಿರುವುದು ವಿಶೇಷ. ನಾಸಾ ಸೇರಿದಂತೆ ಅಮೆರಿಕದ ವೈಜ್ಞಾನಿಕ ಸಂಸ್ಥೆಗಳೆಲ್ಲ ಈ ಮಾಯಾಸಮಯಕ್ಕಾಗಿ ಕಾತರದಿಂದ ಕುಳಿತಿವೆ. 

ಭಾರತೀಯರಿಗೆ ಗ್ರಹಣ?
ಇಂದು ಭಾರತೀಯರೂ ಗ್ರಹಣದರ್ಶನ ಮಾಡಬಹುದು. ಆದರೆ ಯೂಟ್ಯೂಬ್‌ನಲ್ಲಿ ಮಾತ್ರ! ಸ್ಪೇಸ್‌ ಇಂಡಿಯಾ ಸಂಸ್ಥೆ ಭಾರತೀಯರಿಗಾಗಿಯೇ ಖಗ್ರಾಸ ಸೂರ್ಯಗ್ರಹಣ ನೇರ ಪ್ರಸಾರ ಮಾಡಲಿದೆ. ದೆಹಲಿ ಮೂಲದ ಈ ಸಂಸ್ಥೆ ಅಮೆರಿಕದಿಂದ ವೈಜ್ಞಾನಿಕ ಸಂಸ್ಥೆಯೊಂದರ ಸಹಯೋಗದಲ್ಲಿ ಸೂರ್ಯಗ್ರಹಣದ ನೇರ ಪ್ರಸಾರ ಏರ್ಪಡಿಸಲಿದ್ದು, ಪ್ರೇಕ್ಷಕರು ಕಣ್ಣಿಗೆ ಗ್ಲಾಸ್‌ ಹಾಕಿಕೊಳ್ಳುವ ಅಗತ್ಯವಂತೂ ಇಲ್ಲ ಬಿಡಿ!

ವೈಜ್ಞಾನಿಕ ಅಧ್ಯಯನ
ಭೂಮಿಯ ಮೇಲ್ಮೆ„ ವಾತಾವರಣದ ಭಾಗವಾಗಿರುವ ಅಯಾನುಗೋಳದ ಮೇಲೆ ಗ್ರಹಣದ ಪರಿಣಾಮ ಹೇಗಿರಲಿದೆ ಎಂಬ ಅಧ್ಯಯನ.

ಗ್ರಹಣವು ಭೂಮಿಯ ಮೇಲಿನ ಮತ್ತು ಉಪಗ್ರಹಗಳೊಂದಿಗಿನ “ರೇಡಿಯೋ ತರಂಗ ಸಂವಹನ’ದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬ ಬಗ್ಗೆ ಅಧ್ಯಯನ ಸೂರ್ಯಗ್ರಹಣದ ಸಮಯದಲ್ಲಿ “ಸೋಲಾರ್‌ ವೆದರ್‌'(ಸೂರ್ಯನ ಅಂಚಿನ ಪ್ರದೇಶದಲ್ಲಿನ ಪರಿಣಾಮ ಗಳನ್ನು) ಅಪಾಯಕಾರಿ ವಿಕಿರಣಗಳನ್ನು ಹೊಮ್ಮಿಸುತ್ತದೆ. ಅದರಿಂದ ಗಗನ ಯಾತ್ರಿಗಳ ರಕ್ಷಣೆಗೆ ಸಂಬಂಧಿಸಿ ಅಧ್ಯಯನ. 

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.