ದ ಲೈನ್‌ ಸೌದಿ ಅರೇಬಿಯಾದ ಕನಸಿನ ನಗರ


Team Udayavani, Jul 31, 2022, 6:30 AM IST

ದ ಲೈನ್‌ ಸೌದಿ ಅರೇಬಿಯಾದ ಕನಸಿನ ನಗರ

ರಾಜಕುಮಾರ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಅಧಿಕಾರಕ್ಕೇರಿದ ಬಳಿಕ ಸೌದಿ ಅರೇಬಿಯಾದ ಸ್ವರೂಪ, ಜನಜೀವನ ಶೈಲಿ ಬದಲಾಗುತ್ತಿದೆ. ಅದೀಗ ತೀರಾ ಸಾಂಪ್ರದಾಯಿಕತೆಯಿಂದ ಅಭಿವೃದ್ಧಿ ಪಥದತ್ತ ಹೊರಳುತ್ತಿದೆ. 1957ರಿಂದ 2018ರ ವರೆಗೆ ಅಲ್ಲಿ ಮಹಿಳೆಯರಿಗೆ ನಿಷೇಧಿ ಸಲಾಗಿದ್ದ ವಾಹನ ಚಾಲನೆಗೀಗ ಅವಕಾಶ ಸಿಕ್ಕಿದೆ. ಆ ಮೂಲಕ ಸ್ವಾತಂತ್ರ್ಯದ ಗಾಳಿಗೆ ಕಿಟಕಿ ತೆರೆದಂತಾಗಿದೆ.

ದೇಶವನ್ನು ಜಗತ್ತೇ ತಿರುಗಿ ನೋಡುವಂತೆ ಮಾಡಬೇಕು ಎಂಬ ಮಹದಾಸೆ ಸಲ್ಮಾನ್‌ ಅವರದ್ದು. ಅದಕ್ಕಾಗಿಯೇ Neom (ಇದು ತಾಜುಕ್‌ ಪ್ರಾಂತ್ಯದಲ್ಲಿ ನಿರ್ಮಾಣವಾಗುತ್ತಿರುವ ಒಂದು ಆಧುನಿಕ ನಗರ) ಎಂಬ ಒಂದು ಮಹತ್ವಾಕಾಂಕ್ಷೆಯ ಯೋಜನೆಯನ್ನು ರೂಪಿಸಿದ್ದಾರೆ. ದೇಶದ ಅಭಿವೃದ್ಧಿಯನ್ನು ಆಕರ್ಷಕ ರೀತಿಯಲ್ಲಿ ಬಿಂಬಿಸುವ ಪ್ರಯತ್ನ ಅವರದ್ದು. ಇದರಲ್ಲಿರುವ M ಅಕ್ಷರವು ದೊರೆಯ ಹೆಸರಿನ ಮೊದಲಕ್ಷರವೂ ಆಗಿದೆ, ಅರೆಬಿಕ್‌ನ ಭವಿಷ್ಯ ಎಂಬ ಅರ್ಥದ ಮುಷ್ತಾಕ್‌ಬಲ್‌ ಶಬ್ದದ ಮೊದಲಕ್ಷರವೂ ಆಗಿದೆ.

ಈ ಯೋಜನೆಯ ಒಂದು ಭಾಗವಾಗಿ The Line ಹೆಸರಿನ ಒಂದು ಆಕರ್ಷಕ ಹಾಗೂ ಪರಿಸರಸ್ನೇಹಿ ನಗರ ತಲೆ ಎತ್ತಲಿದೆ. ಸಂಪೂರ್ಣವಾಗಿ ನವೀಕರಿಸಬಹುದಾದ ಇಂಧನವನ್ನು ಆಧರಿಸಿದ ನಗರವಿದು. ಇಲ್ಲಿ ಪಾದಚಾರಿ ಮಾರ್ಗ ಮಾತ್ರ ಇರಲಿದೆ. ವಾಹನ ಗಳಿಗೆ ಅವಕಾಶ ಇಲ್ಲ. ಶುದ್ಧ ಗಾಳಿಗೆ ಕೊರತೆ ಇಲ್ಲ. ಇಲ್ಲಿ 3.80 ಲಕ್ಷ ಮಂದಿಗೆ ಉದ್ಯೋಗವೂ ಸೃಷ್ಟಿಯಾಗಲಿದೆ ಎಂಬುದು ಲೆಕ್ಕಾಚಾರ.

ಈ ನಗರವು 170 ಕಿ.ಮೀ. ಉದ್ದ ಇರಲಿದ್ದು, ಸದ್ಯದ ಅಂದಾಜಿನ ಪ್ರಕಾರ ಇಲ್ಲಿ 9 ಮಿಲಿಯನ್‌ ಜನರು ಇರಬಹುದಾದ ನಗರವೆನ್ನಲಾಗಿದೆ.

2021ರ ಜ. 10ರಂದು ಯೋಜನೆಗೆ ಚಾಲನೆ ನೀಡಲಾಗಿದ್ದು, ಅಕ್ಟೋಬರ್‌ನಲ್ಲಿ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಮೊದಲ ಹಂತದ ಕಾಮಗಾರಿಯನ್ನು 2030ರಲ್ಲಿ ಪೂರ್ತಿಗೊಳಿಸುವ ಗುರಿ ಇರಿಸಿಕೊಳ್ಳಲಾಗಿದೆ. ಇದರಲ್ಲಿ ಅತಿ ಉದ್ದದ 500 ಮೀಟರ್‌ ಎತ್ತರದ ಎರಡು ಗಾಜಿನ ಕಟ್ಟಡಗಳಿದ್ದು, ಅವುಗಳ ಮಧ್ಯೆ 200 ಮೀಟರ್‌ ಅಗಲದ ಪಾದಚಾರಿ ಮಾರ್ಗ ಇರಲಿದೆ. ಇಲ್ಲಿನ ನಿವಾಸಿಗಳ ದಿನಬಳಕೆಯ ಎಲ್ಲ ವಸ್ತುಗಳು 5 ನಿಮಿಷಗಳ ನಡಿಗೆ ದೂರದ ಅಂತರದೊಳಗೆ ಸಿಗಲಿದೆ.

ಭೂಗತವಾಗಿ ಮೂಲಸೌಲಭ್ಯಕ್ಕೊಂದು ಹಾಗೂ ಸಾರಿಗೆ ಉದ್ದೇಶಕೆಕ ಮಾರ್ಗವೊಂದನ್ನು ನಿರ್ಮಿಸಲಾಗುತ್ತಿದೆ. ಕೃತಕ ಬುದ್ಧಿಮತ್ತೆ ವ್ಯವಸ್ಥೆ ಮೂಲಕ ಇಡೀ ನಗರದ ಮೇಲೆ ನಿಗಾ ಇರಿಸಲಾಗುವುದು. ಇದು ವಾಣಿಜ್ಯ ಹಾಗೂ ವಸತಿ ನಗರ ಆಗಿರಲಿದೆ.

ಕನಿಷ್ಠ ಭೂಮಿಯನ್ನು ಬಳಸಿ ಗರಿಷ್ಠ ಮಂದಿಗೆ ನೈಸರ್ಗಿಕವಾದಂಥ ನೈಜ ಪರಿಸರದಲ್ಲಿ ವಸತಿ ಅವಕಾಶ ಕಲ್ಪಿಸಬೇಕೆನ್ನುವುದು ಇದರ ಒಟ್ಟೂ ಉದ್ದೇಶ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.