ನಾಳೆಯಿಂದ ಇರಾನ್‌ಗೆ ನಿರ್ಬಂಧದ ಸಂಕಷ್ಟ


Team Udayavani, Nov 4, 2018, 6:00 AM IST

w-14.jpg

ವಾಷಿಂಗ್ಟನ್‌: ನವೆಂಬರ್‌ 5 ರಿಂದ ಇರಾನ್‌ಗೆ ಅಮೆರಿಕದ ನಿಷೇಧ ಭಾರಿ ಹೊಡೆತ ನೀಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಇರಾನ್‌ನ ಭ್ರಷ್ಟ ಸರ್ಕಾರದ ವಿರುದ್ಧ ಅತ್ಯಂತ ಕಠಿಣ ನಿಷೇಧಗಳನ್ನು ಹೇರಲಾಗಿದೆ. ಎರಡು ವರ್ಷಗಳ ಹಿಂದೆ ಒಪ್ಪಂದವನ್ನು ಮುರಿಯುವಾಗ ಇದ್ದಂತೆ ಇರಾನ್‌ ಈಗಿಲ್ಲ. ನಿರ್ಬಂಧಗಳು ದೊಡ್ಡ ಪ್ರಮಾಣದಲ್ಲಿವೆ ಮತ್ತು ಇದು ಇರಾನ್‌ ಮೇಲೆ ಗಂಭೀರ ಪರಿಣಾಮ ಬೀರಲಿವೆ ಎಂದು ಅವರು ಹೇಳಿದ್ದಾರೆ.

ಬರಾಕ್‌ ಒಬಾಮ ಅಧ್ಯಕ್ಷರಾಗಿದ್ದಾಗ, ಅಣ್ವಸ್ತ್ರ ತಯಾರಿಕೆ ನಿಲ್ಲಿಸುವ ಒಪ್ಪಂದವನ್ನು ಇರಾನ್‌ ಮಾಡಿಕೊಂಡಿತ್ತು. ಇದಕ್ಕೆ ಪ್ರತಿ ಯಾಗಿ ಇರಾನ್‌ ಮೇಲೆ ನಿರ್ಬಂಧವನ್ನು ತೆರವುಗೊಳಿಸಿತ್ತು. ಈ ಒಪ್ಪಂದವು ಅಕ್ರಮ ಎಂದು ಟ್ರಂಪ್‌ ಹೇಳಿದ್ದು, ಕಳೆದ ಮೇಯಲ್ಲಿ ಒಪ್ಪಂದ ರದ್ದುಗೊಳಿಸಿದ್ದಾರೆ. ಈ ಒಪ್ಪಂದ ಮಾಡಿಕೊಳ್ಳುವುದಕ್ಕೂ ಮೊದಲಿದ್ದ ನಿರ್ಬಂಧ ಗಳನ್ನು ಅಮೆರಿಕ ಪುನಃ ಜಾರಿಗೆ ತಂದಿದೆ. ಇರಾನ್‌ ಜೊತೆಗೆ ಅಮೆರಿಕ ಮಾತುಕತೆಗೆ ಸಿದ್ಧವಿದೆ. ಆದರೆ ಅಲ್ಲಿಯವರೆಗೂ ಈ ಕಠಿಣ ನಿರ್ಬಂಧ ಜಾರಿಯಲ್ಲಿರುತ್ತದೆ ಎಂದು ಟ್ರಂಪ್‌ ಹೇಳಿದ್ದಾರೆ.

ಅಮೆರಿಕದ ಘನತೆಗೆ ಕುಂದು ಟ್ರಂಪ್‌: ಅಮೆರಿಕದ ಘನತೆಗೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕುಂದು ಎಂಬುದಾದ ಇರಾನ್‌ ಪರ ಮೋತ್ಛ ನಾಯಕ ಅಯಾತುಲ್ಲಾ ಅಲಿ ಖಮನೈ ಹೇಳಿದ್ದಾರೆ. ಕಳೆದ 40 ವರ್ಷಗಳಲ್ಲಿ ಹಲವು ಬಾರಿ ಅಮೆರಿಕ ನಮ್ಮ ಮೇಲೆ ಹಲವು ರೀತಿಯ ಬಲಪ್ರಯೋಗ ನಡೆಸಿದೆ. ಆದರೆ ಎಲ್ಲ ಬಾರಿಯೂ ಅಮೆರಿಕವೇ ಸೋತಿದೆ ಎಂದಿದ್ದಾರೆ. ಈಗಲೂ ಟ್ರಂಪ್‌ ಪುನಃ ನಿರ್ಬಂಧಗಳನ್ನು ವಿಧಿಸುತ್ತಿದ್ದು, ಅಂತಿಮವಾಗಿ ಅವರೇ ಸೋಲಲಿದ್ದಾರೆ ಎಂದಿದ್ದಾರೆ.
 

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.