ಭಾರತದ ಜೊತೆಗಿನ ಸಂಬಂಧವೇ ಸಮಸ್ಯೆ!
Team Udayavani, Apr 28, 2019, 6:00 AM IST
ಬೀಜಿಂಗ್: ಭಾರತದೊಂದಿಗೆ ಪಾಕಿಸ್ಥಾನ ಹೊಂದಿರುವ ಸಂಬಂಧವೇ ಈ ಭಾಗದಲ್ಲಿನ ಶಾಂತಿಗೆ ಅಡ್ಡಿಯಾಗಿದೆ ಎಂದು ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಲೋಕಸಭೆ ಚುನಾವಣೆ ಮುಗಿದ ಅನಂತರ ಭಾರತ ದೊಂದಿಗಿನ ಸಂಬಂಧ ಸುಧಾರಿಸುವ ನಿರೀಕ್ಷೆಯಿದೆ. ಇರಾನ್ ಜತೆಗೆ ನಾವು ಉತ್ತಮ ಸಂಬಂಧವನ್ನು ಹೊಂದಿದ್ದು, ಅದನ್ನು ಇನ್ನಷ್ಟು ಸುಧಾರಿಸಲು ಯತ್ನಿಸು ತ್ತಿದ್ದೇವೆ. ಅಫ್ಘಾನಿಸ್ಥಾನದಲ್ಲಿ ಯಾವುದೇ ಅವಘಡ ನಡೆ ದರೂ ಅದು ಪಾಕ್ ಗಡಿ ಪ್ರದೇಶಗಳಲ್ಲೂ ಹಾನಿ ಉಂಟು ಮಾಡುತ್ತದೆ ಎಂದು ಚೀನ ಪ್ರವಾಸದಲ್ಲಿರುವ ಖಾನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ