ನಮೀಬ್‌ “ಕೃತಕ ವೃತ್ತ’ಗಳ ನಿಗೂಢತೆ ಬಹಿರಂಗ


Team Udayavani, Nov 12, 2022, 8:05 AM IST

ನಮೀಬ್‌ “ಕೃತಕ ವೃತ್ತ’ಗಳ ನಿಗೂಢತೆ ಬಹಿರಂಗ

ವಿಂಡ್ಹೊಕ್‌: ಆಫ್ರಿಕಾ ಖಂಡದ ನಮೀಬಿಯಾದ ನಮೀಬ್‌ ಮರುಭೂಮಿಯಲ್ಲಿರುವ “ಕೃತಕ ವೃತ್ತ’ಗಳು ಕಳೆದ 50 ವರ್ಷಗಳಿಂದ ಆಸಕ್ತಿದಾಯಕ ವಿಷಯವಾಗಿದೆ.

ಈ ನಿಗೂಢತೆಯನ್ನು ಬಯಲಿಗೆಳೆಯುವ ನಿಟ್ಟಿನಲ್ಲಿ ಪರಿಸರ ತಜ್ಞರು ಅನೇಕ ಸಿದ್ಧಾಂತಗಳನ್ನು ಮುಂದಿಟ್ಟಿದ್ದಾರೆ. ಆದರೆ ಇದೀಗ ಜರ್ಮನಿಯ ಗಾಟಿಂಗನ್‌ ವಿಶ್ವವಿದ್ಯಾ ನಿಲಯದ ಪರಿಸರ ತಜ್ಞ ಸ್ಟೀಫ‌ನ್‌ ನೇತೃತ್ವದ ತಂಡ ನಡೆಸಿದ ಅಧ್ಯಯನವು ಕೃತಕ ವೃತ್ತಗಳ ಬಗ್ಗೆ ಸ್ಪಷ್ಟ ವಿವರಣೆ ನೀಡಿದೆ.

“ಸಸ್ಯದ ನೀರಿನ ಒತ್ತಡವು ಈ ಕೃತಕ ವೃತ್ತಗಳು ಉಂಟಾಗಲು ಕಾರಣವೇ ಹೊರತು ಗೆದ್ದಲು ಹುಳುಗಳು ಅಲ್ಲ’ ಎಂದು ಅಧ್ಯಯನವು ತಿಳಿಸಿದೆ.

ಈ ಕೃತಕ ವೃತ್ತಗಳು ದಕ್ಷಿಣ ಆಫ್ರಿಕಾದ ಶುಷ್ಕ ಹುಲ್ಲುಗಾವಲುಗಳ 1,770 ಕಿ.ಮೀ. ವ್ಯಾಪ್ತಿಯಲ್ಲಿ ಹರಡಿಕೊಂಡಿವೆ. ಈ ನಿಗೂಢ ವೃತ್ತಗಳ ಬಗ್ಗೆ 2000 ಇಸವಿಯಿಂದ ಗೆಟಿನ್‌ ಅಧ್ಯಯನ ನಡೆಸುತ್ತಿದ್ದಾರೆ. ಇದರ ಬಗ್ಗೆ ಅನೇಕ ಸಂಶೋಧನ ಪ್ರಬಂಧಗಳನ್ನು ಅವರು ಮಂಡಿಸಿದ್ದಾರೆ.

2020ರ ಬರಗಾಲ ಮತ್ತು ಅನಂತ ರದ ಉತ್ತಮ ಮಳೆ ಸಮಯ ದಲ್ಲಿ ಇವರ ತಂಡ ಅಧ್ಯಯನ ನಡೆಸಿದೆ. ವೃತ್ತದ ಒಳಗಿನಿಂದ ನೀರು ವೇಗವಾಗಿ ಖಾಲಿಯಾಗುತ್ತಿದೆ. ಅದನ್ನು ಬಳಸಲು ಯಾವುದೇ ಹುಲ್ಲು ಇಲ್ಲದಿದ್ದರೂ, ಹೊರಗಿನ ಹುಲ್ಲು ಎಂದಿನಂತೆ ದೃಢವಾ ಗಿದೆ. ಚೆನ್ನಾಗಿ ಬೇರೂರಿರುವ ಹುಲ್ಲು, ತಮ್ಮ ಬೇರುಗಳ ಸುತ್ತಲೂ ನಿರ್ವಾತ ವ್ಯವಸ್ಥೆಯನ್ನು ಸೃಷ್ಟಿಸಿದ್ದು, ಇದು ಎಲ್ಲ ನೀರನ್ನು ತಮ್ಮ ಕಡೆಗೆ ಸೆಳೆಯುತ್ತದೆ ಎಂದು ಅಧ್ಯಯನವು ತಿಳಿಸಿದೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.