ಮಂಗಳನ ಕಡೆಗೆ ಕೈ ಚಾಚಿದ ಯು.ಎ.ಇ.


Team Udayavani, Jul 21, 2020, 6:34 AM IST

UAE-011

ಮಂಗಳಗ್ರಹದ ಅಧ್ಯಯನಕ್ಕೆ ಮುಂದಾಗಿರುವ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ (ಯುಎಇ), ಸೋಮವಾರ ‘ಹೋಪ್‌’ ಎಂಬ ಉಪಗ್ರಹವನ್ನು ಮಂಗಳನಲ್ಲಿಗೆ ರವಾನಿಸಿದೆ. ಈ ಅಧ್ಯಯನಕ್ಕೆ ‘ಅಲ್‌-ಅಮಿಲ್‌’ ಎಂಬ ಹೆಸರು ಇಡಲಾಗಿದೆ. ಯುಎಇ ಸಂಸ್ಥಾನ ರಚನೆಯಾಗಿ 50ನೇ ವರ್ಷದ ಸಂಭ್ರಮದ ಸ್ಮರಣಾರ್ಥವಾಗಿ ಈ ಸಾಹಸಕ್ಕೆ ಕೈ ಹಾಕಲಾಗಿದೆ.

ಉಡಾವಣೆಯಾಗಿದ್ದು ಯಾವಾಗ?
ಭಾರತೀಯ ಕಾಲಮಾನದ (ಐಎಸ್‌ಟಿ) ಪ್ರಕಾರ, ಸೋಮವಾರ ಮುಂಜಾನೆ 3:28ರ ಸುಮಾರಿಗೆ ಹೋಪ್‌ ಅನ್ನು ಹೊತ್ತ ರಾಕೆಟ್‌, ದಕ್ಷಿಣ ಜಪಾನ್‌ನ ಟ್ಯಾನೆಗೆಶಿಮಾ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ನಭಕ್ಕೆ ಚಿಮ್ಮಿದೆ. ಜಪಾನ್‌ನ ಮಿಟ್ಸುಬಿಷಿ ಕಂಪನಿ ಈ ರಾಕೆಟನ್ನು ತಯಾರಿಸಿದೆ.

ಯಾವಾಗ ತಲುಪುತ್ತೆ?
ಸುಮಾರು 6,02,070 ಕಿ.ಮೀ.ಗಳವರೆಗೆ ಪ್ರಯಾಣಿಸಲಿರುವ ರಾಕೆಟ್‌, 2021ರ ಫೆಬ್ರವರಿಯಲ್ಲಿ ಮಂಗಳನ ವಾತಾವರಣ ಪ್ರವೇಶಿಸಲಿದೆ. ಆದರೆ, ಅದು ಮಂಗಳನ ಮೇಲೆ ಇಳಿಯುವುದಿಲ್ಲ. ಗ್ರಹವನ್ನು ಗಿರಕಿ ಹೊಡೆಯುತ್ತಲೇ ಮಂಗಳನ ಒಂದು ವರ್ಷದವರೆಗೆ ಅಂದರೆ 687 ದಿನದವರೆಗೆ ಅಧ್ಯಯನ ನಡೆಸಲಿದೆ.

ಮಹತ್ವದ ಪ್ರಯತ್ನ
ಇದೇ ಅಕ್ಟೋಬರ್‌ನಲ್ಲಿ ಮಂಗಳ ಗ್ರಹ, ಭೂಮಿಯ ಸಮೀಪಕ್ಕೆ ಬರುತ್ತಿದ್ದು ಆ ಸುಸಂದರ್ಭವನ್ನು ಬಳಸಿಕೊಂಡು ಮಂಗಳನನ್ನು ಮತ್ತಷ್ಟು ದೀರ್ಘ‌ವಾಗಿ ಅಧ್ಯಯನ ಮಾಡಲು ಅಮೆರಿಕ, ಚೀನ ನಿರ್ಧರಿಸಿದ್ದು ಈ ಹಿನ್ನೆಲೆಯಲ್ಲಿ ಚೀನ ಈಗಾಗಲೇ ಟಿಯಾನ್ವೆನ್‌-1 ಎಂಬ ಉಪಕರಣವನ್ನು ಮಂಗಳನತ್ತ ರವಾನಿಸಿದೆ. ಈಗ ಯುಎಇ ಕೂಡ ಈ ಪರಿವೀಕ್ಷಣೆಗೆ ಕೈ ಹಾಕಿದೆ. ಮುಂದಿನ 100 ವರ್ಷಗಳಲ್ಲಿ ಮಂಗಳನಲ್ಲಿ ಮಾನವನ ವಸಾಹತು ನಿರ್ಮಿಸುವ ಉದ್ದೇಶ ಇದರ ಹಿಂದಿದೆ.

ಮಂಗಳನನ್ನು ತಲುಪಲು ಹೋಪ್‌ ಸಾಗಲಿರುವ ದೂರ : 6,02.070 ಕಿ.ಮೀ.

ಕೋಟಿ ರೂ. ಅಧ್ಯಯನಕ್ಕೆ ಯು.ಎ.ಇ ಮಾಡಿರುವ ಖರ್ಚು: 1,010


ಅಧ್ಯಯನ ನಡೆಸುವ ಒಟ್ಟು ದಿನಗಳು: 687

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.