ಫೆಬ್ರವರಿ 4 – 6ರಿಂದ ಯುನೆಸ್ಕೋ ಮಹಾನಿರ್ದೇಶಕರ ಭಾರತ ಭೇಟಿ
Team Udayavani, Jan 31, 2020, 12:44 AM IST
ಹೊಸದಿಲ್ಲಿ: ಯುನೆಸ್ಕೋ ಮಹಾನಿರ್ದೇಶಕಿ ಆಡ್ರೆ ಅಜೌಲೆ ಮುಂದಿನ ವಾರ ಭಾರತಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಮತ್ತು ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರನ್ನು ಭೇಟಿಯಾಗಲಿದ್ದಾರೆ.
ಫೆಬ್ರವರಿ 4-6ರಿಂದ ಅವರ ಭೇಟಿಯ ಸಮಯದಲ್ಲಿ ಯುನೆಸ್ಕೋ ಮೂಲಕ ಭಾರತವು ಜಗತ್ತಿಗೆ ಏನು ನೀಡಬಲ್ಲದು ಎಂಬುದು ಚರ್ಚೆಯ ಕಾರ್ಯಸೂಚಿಯಾಗಿದೆ. ಯುನೆಸ್ಕೋದ ತಂಡ ಭೇಟಿ ನೀಡುತ್ತಿರುವ ಈ ಹಿನ್ನೆಲೆಯಲ್ಲಿ ಎಂದು ಅಧಿಕಾರಿಗಳು ಹೇಳಿದ್ದಾರೆ. ಭಾರತದ ವಿಜ್ಞಾನ, ಶ್ರೀಮಂತ ಸಂಸ್ಕೃತಿ, ಸಂವಹನ ಮತ್ತು ಶಿಕ್ಷಣ ಸರಿದಂತೆ ಹಲವು ಕ್ಷೇತ್ರಗಳು ಪ್ರಮುಖ ಆಕರ್ಷಣೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ