ಫೇಕ್‌ ನ್ಯೂಸ್‌ ಪ್ರಶಸ್ತಿ ಪ್ರಕಟ


Team Udayavani, Jan 19, 2018, 8:12 AM IST

19-3.jpg

ವಾಷಿಂಗ್ಟನ್‌: ಹಿಂದಿನಿಂದಲೂ ಮಾಧ್ಯಮ ಗಳೆಂದರೆ ಉರಿದುಬೀಳುತ್ತಿರುವ ಅಮೆರಿಕ ಅಧ್ಯಕ್ಷ ಟ್ರಂಪ್‌ ಹೊಸದೊಂದು ಬೆಳವಣಿಗೆಗೆ ನಾಂದಿಹಾಡಿದ್ದಾರೆ. ಅದೇನೆಂದರೆ, “ಅತ್ಯಂತ ಭ್ರಷ್ಟ ಹಾಗೂ ಅಪ್ರಾಮಾಣಿಕ ವರದಿ’ ಪ್ರಕಟಿಸಿದ ಪತ್ರಿಕೆಗಳಿಗೆ “ಫೇಕ್‌ ನ್ಯೂಸ್‌ ಪ್ರಶಸ್ತಿ’ (ಸುಳ್ಳು ಸುದ್ದಿ ಪ್ರಶಸ್ತಿ) ಘೋಷಿಸಿ ರುವುದು. ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಂದರ್ಭದಲ್ಲಿ ಹಾಗೂ ಅದರ ಅನಂತರದಲ್ಲೂ ಟ್ರಂಪ್‌ ವಿರುದ್ಧ ವರದಿ ಪ್ರಕಟಿಸುತ್ತಿದ್ದ ಪತ್ರಿಕೆಗಳ ಮೇಲೆ ಕಿಡಿಕಾರುತ್ತಿದ್ದ ಟ್ರಂಪ್‌, ಈ ವರ್ಷ ನಾನು ಫೇಕ್‌ ನ್ಯೂಸ್‌ ಪ್ರಶಸ್ತಿ ಘೋಷಿ ಸುತ್ತೇನೆ ಎಂದು ಹಿಂದೆಯೇ ಪ್ರಕಟಿಸಿದ್ದರು.

ಅದರಂತೆ, ಗುರುವಾರ ಟ್ವಿಟರ್‌ನಲ್ಲಿ ಪ್ರಶಸ್ತಿ ಪ್ರಕಟಿಸಿದ್ದಾರೆ. ಅದರಲ್ಲಿ ಮೊದಲ ಸ್ಥಾನ ವನ್ನು ದಿ ನ್ಯೂಯಾರ್ಕ್‌ ಟೈಮ್ಸ್‌ ಪಡೆ ದಿದೆ. ಟ್ರಂಪ್‌ ವಿಜೇತರಾದ ದಿನ ಈ ಪತ್ರಿಕೆ ಯು ಇನ್ನು ಆರ್ಥಿಕತೆಯು ಚೇತರಿಸಿ ಕೊಳ್ಳು ವುದಿಲ್ಲ ಎಂದು ವರದಿ ಪ್ರಕಟಿಸಿತ್ತು. ಆ ವರದಿಗಾಗಿಯೇ ಫೇಕ್‌ ನ್ಯೂಸ್‌ ಪ್ರಶಸ್ತಿ ನೀಡಲಾಗಿದೆ. ಅನಂತರದ ಸ್ಥಾನಗಳನ್ನು ಎಬಿಸಿ ನ್ಯೂಸ್‌, ಸಿಎನ್‌ಎನ್‌, ಟೈಮ್‌ ಮತ್ತು ವಾಷಿಂ ಗ್ಟನ್‌ ಪೋಸ್ಟ್‌ನಲ್ಲಿ ಪ್ರಕಟವಾದ ವರದಿಗಳು ಸೇರಿವೆ. ಈ ಎಲ್ಲ ವರದಿಗಳೂ ಪಕ್ಷಪಾತದಿಂದ ಕೂಡಿವೆ ಎಂದಿದ್ದಾರೆ ಟ್ರಂಪ್‌. 

ಪ್ರಶಸ್ತಿ ಪಟ್ಟಿಯನ್ನು ರಿಪಬ್ಲಿಕನ್‌ ನ್ಯಾಶನಲ್‌ ಕಮಿಟಿಯ ವೆಬ್‌ಸೈಟ್‌ನಲ್ಲೂ ಅಪ್‌ಲೋಡ್‌ ಮಾಡಲಾಗಿದೆ ಎಂಬ ವಿಚಾರ ತಿಳಿದ ಮರುಕ್ಷಣವೇ ಎಲ್ಲರೂ ವೆಬ್‌ಸೈಟ್‌ ನೋಡಲು ಆತುರಪಟ್ಟ ಕಾರಣ, ವೆಬ್‌ಸೈಟ್‌ ಕೆಲಕಾಲ ಕ್ರ್ಯಾಷ್‌ ಆಗಿತ್ತು. 

ಯಾರಿಗೆ ಪ್ರಶಸ್ತಿ?
ದಿ ನ್ಯೂಯಾರ್ಕ್‌ ಟೈಮ್ಸ್‌
ಎಬಿಸಿ ನ್ಯೂಸ್‌
ಸಿಎನ್‌ಎನ್‌
ಟೈಮ್‌
ವಾಷಿಂಗ್ಟನ್‌ ಪೋಸ್ಟ್‌

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.