ಆಸ್ಟ್ರೇಲಿಯಾದಲ್ಲಿ ಕಿಡಿಗೇಡಿಗಳಿಂದ ಹಿಂದೂ ದೇಗುಲ ಧ್ವಂಸ; ಭಾರತದಿಂದ ಖಂಡನೆ
Team Udayavani, Jan 26, 2023, 5:24 PM IST
ಕ್ಯಾನ್ಬೆರಾ: ಆಸ್ಟ್ರೇಲಿಯಾದಲ್ಲಿ ಹಿಂದೂ ದೇಗುಲಗಳನ್ನು ಗುರಿಯಾಗಿಸಿ, ಖಲಿಸ್ತಾನ್ ಪರ ಕಿಡಿಗೇಡಿಗಳು ನಡೆಸುತ್ತಿರುವ ಕೃತ್ಯವನ್ನು ಭಾರತ ಖಂಡಿಸಿದೆ.
ಭಾರತ ಮತ್ತು ಆಸ್ಟ್ರೇಲಿಯನ್ ಸಮುದಾಯದ ನಡುವೆ ದ್ವೇಷಬಿತ್ತುವ ಕೃತ್ಯ ಇದಾಗಿದ್ದು, ಈ ಆತಂಕಕಾರಿ ಬೆಳವಣಿಗೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಸ್ಟ್ರೇಲಿಯಾ ಸರ್ಕಾರವನ್ನು ಆಗ್ರಹಿಸಿದೆ.
ಇತ್ತೀಚೆಗಿನ ಕೆಲ ವಾರಗಳಲ್ಲಿ ಆಸ್ಟ್ರೇಲಿಯಾದ ಹಲವು ಭಾಗಗಳಲ್ಲಿ ದೇಗುಲ ಧ್ವಂಸ ನಡೆದಿದ್ದು, ಸೋಮವಾರ ಕೂಡ ಹರೇ ಕೃಷ್ಣ ದೇಗುಲವನ್ನು ನಾಶ ಪಡಿಸಿ, ದೇಗುಲದ ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆಯಲಾಗಿತ್ತು. ಈ ಹಿನ್ನೆಲೆ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಹೈ ಕಮಿಷನ್ ಪ್ರತಿಕ್ರಿಯಿಸಿದೆ.ಇದು 3ನೇ ಹಿಂದೂ ದೇಗುಲದ ಧ್ವಂಸ ಕೃತ್ಯವಾಗಿದ್ದು,ಭಾರತೀಯರ ಶಾಂತಿ, ಸಮನ್ವಯದ ಮನಸ್ಥಿತಿಗೆ ಧಕ್ಕೆ ತರುತ್ತಿದೆ ಎಂದು ಆಕ್ಷೇಪಿಸಿದೆ.
ಇದನ್ನೂ ಓದಿ: ಅಂಜನಾದ್ರಿ ಅಭಿವೃದ್ಧಿ ಕಾರ್ಯಕ್ಕೆ ಅಮಿತ್ ಶಾರಿಂದ ಚಾಲನೆ : ಸಚಿವ ಆನಂದ ಸಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ