380 ಮಿಲಿಯನ್‌ ವರ್ಷದಷ್ಟು ಹಳೆಯ ಮೀನಿನ ಹೃದಯ ಪತ್ತೆ!

ಅಳಿವಿನಂಚಿನಲ್ಲಿರುವ ಆರ್ತ್ರೋಡೈರ್ ಕುಟುಂಬದ ಮೀನುಗಳ ಪ್ರಬೇಧಕ್ಕೆ ಸೇರಿದೆ

Team Udayavani, Sep 17, 2022, 6:43 PM IST

15-fish-heart

ಆಸ್ಟ್ರೇಲಿಯಾ: ಮೊದಲ ಬಾರಿಗೆ ಆಸ್ಟ್ರೇಲಿಯಾದ ಕರ್ಟಿನ್ ವಿಶ್ವವಿದ್ಯಾನಿಲಯದ ರೇಸಿಂಗ್‌ನ ಸಂಶೋಧಕರು ಸುಮಾರು 380 ಮಿಲಿಯನ್‌  ವರ್ಷದಷ್ಟು ಹಳೆಯ ಮೀನಿನ ಹೃದಯದ ಪಳೆಯುಳಿಕೆಯನ್ನು ಪಶ್ಚಿಮ ಆಸ್ಟ್ರೇಲಿಯಾದ ಕಿಂಬರ್ಲಿ ಪ್ರದೇಶದಲ್ಲಿ ಪತ್ತೆ ಹಚ್ಚಿದ್ದು,  ಈ ಮೀನಿನ ಹೃದಯವನ್ನು ಸುರಕ್ಷಿತವಾಗಿ ಸಂರಕ್ಷಿಸಿದ್ದಾರೆ.

ಇದನ್ನೂ ಓದಿ:ಈಕೆ ಬೆಂಕಿಯಲ್ಲಿ ಅರಳಿದ ಬ್ಯೂಟಿ… ಕಾಲೇಜಿನಲ್ಲಿನ ಕರಾಳ ಘಟನೆ ಬದುಕಿಗೆ ತಿರುವು ಕೊಟ್ಟಿತ್ತು…

ಮೀನಿನ ಹೃದಯದ ಪಳೆಯುಳಿಕೆಯನ್ನು ಪರೀಕ್ಷಿಸಿದಾಗ ಮಾನವರಿಗೆ ಇರುವಂತೆ ದವಡೆಯ ಕಶೇರುಕಗಳ ವಿಕಾಸದ ಬಗ್ಗೆ ಸುಳಿವುಗಳನ್ನು ನೀಡುತ್ತದೆ ಎಂದು ಸಿಎನ್‌ಇಟಿ ನೀಡಿರುವ ವರದಿ ತಿಳಿದುಬಂದಿದೆ. ಈ ಪಳೆಯುಳಿಕೆಯು ಹೊಟ್ಟೆ, ಕರುಳು ಮತ್ತು ಯಕೃತ್ತನ್ನು ಸಹ ಒಳಗೊಂಡಿದೆ, ಈ ಅಂಗಗಳು ಶಾರ್ಕ್‌ ಮೀನಿನ ಅಂಗರಚನಾಶಾಸ್ತ್ರವನ್ನು ಹೋಲುತ್ತವೆ.

ಈ ಮೀನಿನ ಹೃದಯದ ಪಳೆಯುಳಿಕೆ 358 ಮಿಲಿಯನ್ ವರ್ಷಗಳ ಹಿಂದೆ ಅಳಿವಿನಂಚಿನಲ್ಲಿರುವ ಆರ್ತ್ರೋಡೈರ್ ಕುಟುಂಬದ ಮೀನುಗಳ ಪ್ರಬೇಧಕ್ಕೆ ಸೇರಿದೆ. ಆದರೆ ಈಗ ಸಿಕ್ಕಿರುವ ಮಾದರಿಯು ಪ್ರಸ್ತುತ ದಾಖಲೆ ಹೊಂದಿರುವ ಪಳೆಯುಳಿಕೆಗಿಂತ ಹಳೆಯದಾದ ಪಳೆಯುಳಿಕೆ ಆಗಿದೆ. ಅದರಲ್ಲಿ ಮುಖ್ಯವಾಗಿ ಮೀನಿನಲ್ಲಿರುವ ದವಡೆಯ ವಿಕಾಸವು ವಿಭಿನ್ನವಾಗಿದೆ.

ಈ ಮೀನಿನ ಹೃದಯವು ಎಸ್-ಆಕಾರದಲ್ಲಿದ್ದು, ಎರಡು ಹೃದಯದ ಕೋಣೆಗಳನ್ನು ಹೊಂದಿದೆ. ಇದು ಮೀನು ಮತ್ತು ಆಧುನಿಕ ಶಾರ್ಕ್‌ಗಳ ನಡುವೆ ಹೋಲಿಕೆಗಳನ್ನು ಕಂಡುಹಿಡಿಯಲು ಸಂಶೋಧಕರಿಗೆ ಒಂದು ನೇರ ಕಾರಣವಾಯಿತು. “ಈ ವಿಕಸನವನ್ನು ಸಾಮಾನ್ಯವಾಗಿ ಸಣ್ಣ ಹಂತಗಳ ಸರಣಿ ಎಂದು ಭಾವಿಸಲಾಗುತ್ತದೆ. ಆದರೆ ಈ ಪುರಾತನ ಪಳೆಯುಳಿಕೆಗಳು ದವಡೆಯಿಲ್ಲದ ಮತ್ತು ದವಡೆಯ ಕಶೇರುಕಗಳ ನಡುವೆ ದೊಡ್ಡ ಬದಲಾವಣೆಯನ್ನು ಸೂಚಿಸುತ್ತವೆ ಎಂದು ಕರ್ಟಿನ್ ವಿಶ್ವವಿದ್ಯಾಲಯದ ಕಶೇರುಕ ಪ್ರಾಗ್ಜೀವಶಾಸ್ತ್ರಜ್ಞ ಮತ್ತು ಸಂಶೋಧನೆಗಳ ಅಧ್ಯಯನದ ಸಹ-ಲೇಖಕ, ಪ್ರೊಫೆಸರ್ ಕೇಟ್ ಟ್ರಿನಾಜ್ಸ್ಟಿಕ್ ಹೇಳಿದ್ದಾರೆ.

ಈ ಮೀನುನಲ್ಲಿ ಹೃದಯವು ಬಾಯಿಯಲ್ಲಿ ಮತ್ತು ಕಿವಿರುಗಳ ಅಡಿಯಲ್ಲಿ ಹೊಂದಿವೆ. ಶಾರ್ಕ್‌ ಮೀನುಗಳು ಹೊಂದಿರುವ ಹಾಗೆಯೇ ಇದು ಕೂಡ ಅದೇ ಅಂಗರಚನೆಯನ್ನು ಹೊಂದಿದೆ” ಎಂದು ಪ್ರೋಫೆಸರ್‌ ಕೇಟ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.