ಈ ಕಾಕ್‌ಟೈಲ್‌ ಕುಡಿದ್ರೆ ಚಿರಯೌವನ ಖಚಿತ!- ಯೌವನಕ್ಕೆ ಮರಳಲು ಕೆಮಿಕಲ್‌ ಕಾಕ್‌ಟೈಲ್‌

- ಹಾರ್ವರ್ಡ್‌ ವಿವಿ ವಿಜ್ಞಾನಿಗಳಿಂದ ಆವಿಷ್ಕಾರ

Team Udayavani, Jul 17, 2023, 7:27 AM IST

COCKTAIL

ವಾಷಿಂಗ್ಟನ್‌: ವಿಜ್ಞಾನದ ಆವಿಷ್ಕಾರಗಳು ಮುಂದುವರಿದಂತೆಲ್ಲ, ಅಸಾಧ್ಯವೆಂಬುದೂ ಸಾಧ್ಯವಾಗುತ್ತಿದೆ. ಇದೀಗ ಹಾರ್ವರ್ಡ್‌ ವಿಶ್ವವಿದ್ಯಾಲಯದ ವಿಜ್ಞಾನಿಗಳು ಇಂಥದ್ದೇ ಅಚ್ಚರಿ ಕಾರ್ಯವೊಂದಕ್ಕೆ ಮುನ್ನುಡಿ ಬರೆದಿದ್ದು, ಮನುಷ್ಯನ ವಯಸ್ಸನ್ನೇ ಯೌವನಕ್ಕೆ ಬದಲಿಸುವ ಔಷಧಿಯ ಕಾಕ್‌ಟೈಲ್‌ಗ‌ಳನ್ನು ಅಭಿವೃದ್ಧಿಪಡಿಸಿರುವುದಾಗಿ ತಿಳಿಸಿದ್ದಾರೆ.

“ಕೆಮಿಕಲ್‌ ಇಂಡ್ನೂಸ್ಡ್ ರೀ ಪ್ರೋಗ್ರಾಮಿಂಗ್‌ ಟು ರಿವರ್ಸ್‌ ಸೆಲ್ಯೂಲರ್‌ ಏಜಿಂಗ್‌’ ಶೀರ್ಷಿಕೆಯ ಅಧ್ಯಯನ ವರದಿಯನ್ನು ಏಜಿಂಗ್‌ ಜರ್ನಲ್‌ನಲ್ಲಿ ಪ್ರಕಟಿಸಲಾಗಿದೆ. ಅದರಲ್ಲಿ ವಿಜ್ಞಾನಿಗಳ ತಂಡವು 6 ಕೆಮಿಕಲ್‌ ಕಾಕ್‌ಟೈಲ್‌ ಅಭಿವೃದ್ಧಿಪಡಿಸಿದ್ದು, ಇದು ಮನುಷ್ಯರು ಹಾಗೂ ಇಲಿಗಳ ಚರ್ಮದಲ್ಲಿರುವ ಕೋಶಗಳಲ್ಲಿ ವಯಸ್ಸನ್ನು ಯೌವನಕ್ಕೆ ಮರಳಿಸಿದೆ ಎನ್ನಲಾಗಿದೆ.

ಹಾರ್ವರ್ಡ್‌ ಸಂಶೋಧಕ ಡೇವಿಡ್‌ ಸಿಂಕ್ಲೇರ್‌ ಕೂಡ ಟ್ವಿಟರ್‌ನಲ್ಲಿ ಈ ವಿಚಾರ ಹಂಚಿಕೊಂಡಿದ್ದು, ವಂಶವಾಹಿ ಚಿಕಿತ್ಸೆ ಮೂಲಕ ಯೌವನಕ್ಕೆ ಮರಳಲು ಸಾಧ್ಯವೆಂಬುದನ್ನು ನಮ್ಮ ಈ ಸಂಶೋಧನೆ ಸಾಬೀತುಪಡಿಸಿದೆ. ಇದಕ್ಕಾಗಿ ಕೆಮಿಕಲ್‌ ಕಾಕ್‌ಟೈಲ್‌ ಅಭಿವೃದ್ಧಿ ಪಡಿಸಿದ್ದೇವೆ. ಇದನ್ನು ಮಾತ್ರೆಗಳನ್ನಾಗಿಯೂ ಪರಿವರ್ತಿಸಬಹುದು ಎಂದಿದ್ದಾರೆ. ಪ್ರತಿ ಕಾಕ್‌ಟೈಲ್‌ನಲ್ಲಿ ವಿವಿಧ 5ರಿಂದ 7 ರಾಸಾಯನಿಕ ಅಂಶಗಳು ಒಳಗೊಂಡಿದ್ದು, ಈ ಕಾಕ್‌ಟೈಲ್‌ಗ‌ಳ ಅಭಿವೃದ್ಧಿಗಾಗಿ ಸತತ 3 ವರ್ಷದಿಂದ ತಂಡ ಕಾರ್ಯನಿರ್ವಹಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.