ನೆಲದಲ್ಲೇ ಶೂನ್ಯ ಗುರುತ್ವಾಕರ್ಷಣೆ ಸ್ಥಿತಿ ಸೃಷ್ಟಿಸಿದ ವಿಜ್ಞಾನಿಗಳು


Team Udayavani, Sep 23, 2022, 6:30 AM IST

ನೆಲದಲ್ಲೇ ಶೂನ್ಯ ಗುರುತ್ವಾಕರ್ಷಣೆ ಸ್ಥಿತಿ ಸೃಷ್ಟಿಸಿದ ವಿಜ್ಞಾನಿಗಳು

ಪ್ಯಾರಿಸ್‌: ಬಾಹ್ಯಾಕಾಶಕ್ಕೆ ಮಾನವನ ಪ್ರಯಾಣ ಅಷ್ಟು ಸುಲಭವಲ್ಲ. ದೀರ್ಘ‌ಕಾಲದ ಯೋಜನೆಗಳಿಗಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ(ಐಎಸ್‌ಎಸ್‌) ಹೋಗುವ ಗಗನಯಾತ್ರಿಗಳು ಮಾನವನ ದೇಹದ ಜೀವರಸಾಯನಶಾಸ್ತ್ರಕ್ಕೆ ಸಂಬಂಧಿಸಿದಂತೆ ಅನೇಕ ಹೊಂದಾಣಿಕೆಯನ್ನು ಮಾಡಿಕೊಳ್ಳಬೇಕಾಗುತ್ತದೆ. ಈ ಪೈಕಿ ಒಂದು ಹಗುರಭಾವನೆ. ಗುರುತ್ವಾಕರ್ಷಣೆ ಪ್ರಭಾವವು ಕೊನೆಗೊಳ್ಳುತ್ತಿದ್ದಂತೆ ದೇಹದ ತೂಕವೇ ಇಲ್ಲದ ಸ್ಥಿತಿ ಭಾಸವಾಗುತ್ತದೆ.

ಈ ಸ್ಥಿತಿಯ ಪರಿಣಾಮಗಳನ್ನು ಅರಿಯಲು ಫ್ರಾನ್ಸ್‌ನ ಟೌಲೌಸ್‌ನಲ್ಲಿರುವ ಐರೋಪ್ಯ ಬಾಹ್ಯಾಕಾಶ ಸಂಸ್ಥೆ ಸೈಸ್ಪೇಸ್‌ ತಂಡ ಮತ್ತು ವಿಜ್ಞಾನಿಗಳು “ವಿವಾಲ್ಡಿ’ ಎಂಬ ವಿಶಿಷ್ಟ ಪ್ರಯೋಗವನ್ನು ವಿನ್ಯಾಸಗೊಳಿಸಿದ್ದಾರೆ.

“ಹಗುರಭಾವನೆಯ ಕೆಲವು ಪರಿಣಾಮಗಳನ್ನು ತಗ್ಗಿಸಲು ಗಗನಯಾತ್ರಿಗಳು ವ್ಯಾಯಾಮ ಮತ್ತು ಸಪ್ಲಿಮೆಂಟ್ಸ್‌ಗಳನ್ನು ತೆಗೆದುಕೊಳ್ಳುತ್ತಾರೆ. ಮೈಕ್ರೋಗ್ರಾವಿಟಿಯ ಡೀಕಂಡಿಷನಿಂಗ್‌ ಬಗ್ಗೆ ಹೆಚ್ಚು ಅರ್ಥ ಮಾಡಿಕೊಳ್ಳಲು ಈ ಪ್ರಯೋಗ ಸಹಕಾರಿಯಾಗಲಿದೆ,’ ಎಂದು ಐರೋಪ್ಯ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

ವಿವಾಲ್ಡಿ ಪ್ರಯೋಗ ಎಂದರೇನು ? :

ವಿವಾಲ್ಡಿ ಪ್ರಯೋಗವು ನೆಲದ ಮೇಲೆ ಶೂನ್ಯ ಗುರುತ್ವಾಕರ್ಷಣೆ ಪರಿಣಾಮ ಉಂಟು ಮಾಡುವ ಸ್ಥತಿಯನ್ನು ಸೃಷ್ಟಿಸಲಿದೆ. ಈ ಪ್ರಯೋಗದಲ್ಲಿ ವ್ಯಕ್ತಿಯು ದೀರ್ಘ‌ ಕಾಲದವರಗೆ ಶುಷ್ಕವಾಗಿ ಇರುವಂತೆ ನೀರಿನಲ್ಲಿ ಮುಳುಗಬೇಕಾಗುತ್ತದೆ. ಪ್ರಯೋಗಕ್ಕೆ ಒಳಾಗುವವರು ಜಲನಿರೋಧಕ ಬಟ್ಟೆಯನ್ನು ಧರಿಸಬೇಕಾಗುತ್ತದೆ.

ಜತೆಗೆ ವಿಶೇಷವಾಗಿ ವಿನ್ಯಾಸಗೊಳಿಸಲಾದ ನೀರಿರುವ ಬಾತ್‌ ಟಬ್‌ನಲ್ಲಿ ಇರಿಸಲಾಗುತ್ತದೆ. ಜಲನಿರೋಧಕ ಬಟ್ಟೆಯೊಂದಿಗೆ ತೋಳುಗಳು ಮತ್ತು ತಲೆಯನ್ನು ನೀರಿನಿಂದ ಮೇಲೆ ಇರಿಸಲಾಗುತ್ತದೆ. ಈ ಪ್ರಯೋಗವು ಐದು ದಿನಗಳ ವರೆಗೆ ಮುಂದುವರಿಯುತ್ತದೆ. ಈ ವೇಳೆ ದಿಂಬು ಮತ್ತು ತೇಲುವ ಬೋರ್ಡ್‌ನ ಸಹಾಯದಿಂದ ಭೋಜನ ನೀಡಲಾಗುತ್ತದೆ. ವಿರಾಮಕ್ಕಾಗಿ ಸಿಬ್ಬಂದಿಯ ಸಹಾಯದಿಂದ ಅವರನ್ನು ತಾತ್ಕಾಲಿಕವಾಗಿ ನೀರಿನಿಂದ ಹೊರತೆಗೆಯಲಾಗುತ್ತದೆ.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.