ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಭಾರತೀಯ ಟ್ಯಾಲೆಂಟ್‌ಗಳಿಂದ ಅಮೆರಿಕಕ್ಕೆ ಸಾಕಷ್ಟು ಕೊಡುಗೆ ಸಿಗುತ್ತಿದೆ

Team Udayavani, Dec 1, 2021, 10:40 AM IST

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ವಾಷಿಂಗ್ಟನ್‌: ಟ್ವಿಟರ್‌ ಸಂಸ್ಥೆಯ ಸಿಇಒ ಸ್ಥಾನಕ್ಕೇರಿ ಸುದ್ದಿಯಲ್ಲಿರುವ ಭಾರತೀಯ ಮೂಲದ ಪರಾಗ್‌ ಅಗರ್ವಾಲ್‌ ಅವರ ತಿಂಗಳ ವೇತನ ಎಷ್ಟಿರಬಹುದು?

ಬರೋಬ್ಬರಿ 62.56 ಲಕ್ಷ ರೂ.! ಹೌದು, ಪರಾಗ್‌ಗೆ ಸಂಸ್ಥೆಯು ವಾರ್ಷಿಕವಾಗಿ 1 ಬಿಲಿಯನ್‌ ಡಾಲರ್‌(7.5 ಕೋಟಿ ರೂ.) ಸಂಬಳ ನೀಡಲಿದೆ. ಅಷ್ಟೇ ಅಲ್ಲ, ವಾರ್ಷಿಕವಾಗಿ ಬೇಸ್‌ ಸಂಬಳದ ಶೇ.150ರಷ್ಟು ಹಣವನ್ನು ಬೋನಸ್‌ ರೂಪದಲ್ಲಿ ನೀಡಲಾಗುವುದು. ಹಾಗೆಯೇ 12.5 ಮಿಲಿಯನ್‌ ಡಾಲರ್‌ ಮೌಲ್ಯದ ನಿಯಂತ್ರಿತ ಷೇರನ್ನು(ಆರ್‌ಎಸ್‌ಯು) ಕೂಡ ಪರಾಗ್‌ ಹೆಸರಿಗೆ ವರ್ಗಾಯಿಸಲಾಗಿದೆ.

ಪರಾಗ್‌ರ ಈ ಸಾಧನೆಯನ್ನು ದೇಶದ ಜನತೆ ಸಂಭ್ರಮಿಸುತ್ತಿದೆ. ವಿಶೇಷವೆಂದರೆ ಟೆಸ್ಲಾ ಸಂಸ್ಥೆಯ ಮುಖ್ಯಸ್ಥ ಎಲಾನ್‌ ಮಸ್ಕ್ ಕೂಡ ಈ ಬಗ್ಗೆ ಟ್ವೀಟ್‌ ಮಾಡಿದ್ದು, “ಭಾರತೀಯ ಟ್ಯಾಲೆಂಟ್‌ಗಳಿಂದ ಅಮೆರಿಕಕ್ಕೆ ಸಾಕಷ್ಟು ಕೊಡುಗೆ ಸಿಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

10 ವರ್ಷದ ಹಳೆ ಟ್ವೀಟ್‌:
ಪರಾಗ್‌ ಟ್ವಿಟರ್‌ ಸಂಸ್ಥೆ ಸೇರಿ 10 ವರ್ಷ ಕಳೆದಿದೆ. 2011ರ ಅಕ್ಟೋಬರ್‌ನಲ್ಲಿ ಸಂಸ್ಥೆ ಸೇರಿದ್ದ ಪರಾಗ್‌ಗೆ, ಸಂಸ್ಥೆ ಡ್ರಿಂಕ್ಸ್‌ ಬಾಟೆಲ್‌ ಕೊಟ್ಟು, “ವೆಲ್‌ಕಮ್‌’ ಎಂದಿತ್ತು. ಅದನ್ನು ಪರಾಗ್‌ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, “ಬಹುಶಃ ನಾನು ಈ ಕೆಲಸವನ್ನು ಪ್ರೀತಿಸಬಹುದು’ ಎಂದು ಬರೆದುಕೊಂಡಿದ್ದರು. ಇದೀಗ ಅವರು ಅದೇ ಸಂಸ್ಥೆಯ ಅತ್ಯುನ್ನತ ಹುದ್ದೆಗೆ ಏರಿದ್ದಾರೆ. ಕೂಡಲೇ ನೆಟ್ಟಿಗರು ಅವರ ಟ್ವಿಟರ್‌ ಖಾತೆ ಕೆದಕಿದ್ದು, ಆ ಹಳೆಯ ಟ್ವೀಟ್‌ ಸಖತ್‌ ವೈರಲ್‌ ಆಗಿದೆ.

ಇದನ್ನೂ ಓದಿ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯರ ಮುಷ್ಕರ

ಶ್ರೇಯಾ ಫ್ರೆಂಡ್‌ ಪರಾಗ್‌:
ಇದೀಗ ವಿಶ್ವದಲ್ಲೇ ಹೆಸರಾಗಿರುವ ಪರಾಗ್‌, ಭಾರತದ ಹೆಸರಾಂತ ಗಾಯಕಿ ಶ್ರೇಯಾ ಘೋಷಾಲ್‌ ಅವರ ಬಾಲ್ಯದ ಸ್ನೇಹಿತ. ಈ ವಿಚಾರವನ್ನು ಶ್ರೇಯಾ 2010ರಲ್ಲೇ ಹೇಳಿಕೊಂಡಿದ್ದರು. “ಮತ್ತೊಬ್ಬ ಬಾಲ್ಯದ ಸ್ನೇಹಿತ ಸಿಕ್ಕಿದ್ದಾನೆ’ ಎಂದು ಟ್ವಿಟರ್‌ನಲ್ಲಿ ಪರಾಗ್‌ರನ್ನು ಟ್ಯಾಗ್‌ ಮಾಡಿದ್ದರು. ಅವರ ಫೋಟೋಗಳು ಕೂಡ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

putin (2)

Russia; ಸತತ 6ನೇ ಬಾರಿ ಅಧ್ಯಕ್ಷರಾಗಿ ವ್ಲಾದಿಮಿರ್‌ ಪುತಿನ್‌ ಆಯ್ಕೆ ಸಾಧ್ಯತೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.