ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಭಾರತೀಯ ಟ್ಯಾಲೆಂಟ್‌ಗಳಿಂದ ಅಮೆರಿಕಕ್ಕೆ ಸಾಕಷ್ಟು ಕೊಡುಗೆ ಸಿಗುತ್ತಿದೆ

Team Udayavani, Dec 1, 2021, 10:40 AM IST

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ವಾಷಿಂಗ್ಟನ್‌: ಟ್ವಿಟರ್‌ ಸಂಸ್ಥೆಯ ಸಿಇಒ ಸ್ಥಾನಕ್ಕೇರಿ ಸುದ್ದಿಯಲ್ಲಿರುವ ಭಾರತೀಯ ಮೂಲದ ಪರಾಗ್‌ ಅಗರ್ವಾಲ್‌ ಅವರ ತಿಂಗಳ ವೇತನ ಎಷ್ಟಿರಬಹುದು?

ಬರೋಬ್ಬರಿ 62.56 ಲಕ್ಷ ರೂ.! ಹೌದು, ಪರಾಗ್‌ಗೆ ಸಂಸ್ಥೆಯು ವಾರ್ಷಿಕವಾಗಿ 1 ಬಿಲಿಯನ್‌ ಡಾಲರ್‌(7.5 ಕೋಟಿ ರೂ.) ಸಂಬಳ ನೀಡಲಿದೆ. ಅಷ್ಟೇ ಅಲ್ಲ, ವಾರ್ಷಿಕವಾಗಿ ಬೇಸ್‌ ಸಂಬಳದ ಶೇ.150ರಷ್ಟು ಹಣವನ್ನು ಬೋನಸ್‌ ರೂಪದಲ್ಲಿ ನೀಡಲಾಗುವುದು. ಹಾಗೆಯೇ 12.5 ಮಿಲಿಯನ್‌ ಡಾಲರ್‌ ಮೌಲ್ಯದ ನಿಯಂತ್ರಿತ ಷೇರನ್ನು(ಆರ್‌ಎಸ್‌ಯು) ಕೂಡ ಪರಾಗ್‌ ಹೆಸರಿಗೆ ವರ್ಗಾಯಿಸಲಾಗಿದೆ.

ಪರಾಗ್‌ರ ಈ ಸಾಧನೆಯನ್ನು ದೇಶದ ಜನತೆ ಸಂಭ್ರಮಿಸುತ್ತಿದೆ. ವಿಶೇಷವೆಂದರೆ ಟೆಸ್ಲಾ ಸಂಸ್ಥೆಯ ಮುಖ್ಯಸ್ಥ ಎಲಾನ್‌ ಮಸ್ಕ್ ಕೂಡ ಈ ಬಗ್ಗೆ ಟ್ವೀಟ್‌ ಮಾಡಿದ್ದು, “ಭಾರತೀಯ ಟ್ಯಾಲೆಂಟ್‌ಗಳಿಂದ ಅಮೆರಿಕಕ್ಕೆ ಸಾಕಷ್ಟು ಕೊಡುಗೆ ಸಿಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

10 ವರ್ಷದ ಹಳೆ ಟ್ವೀಟ್‌:
ಪರಾಗ್‌ ಟ್ವಿಟರ್‌ ಸಂಸ್ಥೆ ಸೇರಿ 10 ವರ್ಷ ಕಳೆದಿದೆ. 2011ರ ಅಕ್ಟೋಬರ್‌ನಲ್ಲಿ ಸಂಸ್ಥೆ ಸೇರಿದ್ದ ಪರಾಗ್‌ಗೆ, ಸಂಸ್ಥೆ ಡ್ರಿಂಕ್ಸ್‌ ಬಾಟೆಲ್‌ ಕೊಟ್ಟು, “ವೆಲ್‌ಕಮ್‌’ ಎಂದಿತ್ತು. ಅದನ್ನು ಪರಾಗ್‌ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, “ಬಹುಶಃ ನಾನು ಈ ಕೆಲಸವನ್ನು ಪ್ರೀತಿಸಬಹುದು’ ಎಂದು ಬರೆದುಕೊಂಡಿದ್ದರು. ಇದೀಗ ಅವರು ಅದೇ ಸಂಸ್ಥೆಯ ಅತ್ಯುನ್ನತ ಹುದ್ದೆಗೆ ಏರಿದ್ದಾರೆ. ಕೂಡಲೇ ನೆಟ್ಟಿಗರು ಅವರ ಟ್ವಿಟರ್‌ ಖಾತೆ ಕೆದಕಿದ್ದು, ಆ ಹಳೆಯ ಟ್ವೀಟ್‌ ಸಖತ್‌ ವೈರಲ್‌ ಆಗಿದೆ.

ಇದನ್ನೂ ಓದಿ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯರ ಮುಷ್ಕರ

ಶ್ರೇಯಾ ಫ್ರೆಂಡ್‌ ಪರಾಗ್‌:
ಇದೀಗ ವಿಶ್ವದಲ್ಲೇ ಹೆಸರಾಗಿರುವ ಪರಾಗ್‌, ಭಾರತದ ಹೆಸರಾಂತ ಗಾಯಕಿ ಶ್ರೇಯಾ ಘೋಷಾಲ್‌ ಅವರ ಬಾಲ್ಯದ ಸ್ನೇಹಿತ. ಈ ವಿಚಾರವನ್ನು ಶ್ರೇಯಾ 2010ರಲ್ಲೇ ಹೇಳಿಕೊಂಡಿದ್ದರು. “ಮತ್ತೊಬ್ಬ ಬಾಲ್ಯದ ಸ್ನೇಹಿತ ಸಿಕ್ಕಿದ್ದಾನೆ’ ಎಂದು ಟ್ವಿಟರ್‌ನಲ್ಲಿ ಪರಾಗ್‌ರನ್ನು ಟ್ಯಾಗ್‌ ಮಾಡಿದ್ದರು. ಅವರ ಫೋಟೋಗಳು ಕೂಡ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.