ನಾನು ಸಾಯುತ್ತೇನೆಂದು ಭಾವಿಸಿದೆ ! 18 ಗಂಟೆಗಳ ಕಾಲ ಹಿಮದಡಿಗೆ ಸಿಲುಕಿದ್ದ ಬಾಲಕಿಯ ಕಣ್ಣೀರು


Team Udayavani, Jan 16, 2020, 8:30 AM IST

avalachi

ಶ್ರೀನಗರ: ಪಾಕ್ ಆಕ್ರಮಿತ ಕಾಶ್ಮೀರದ(ಪಿಓಕೆ) ಅವಲಾಂಚಿಯಲ್ಲಿ 18 ಗಂಟೆಗಳ ಕಾಲ ಹಿಮದಡಿಯಲ್ಲಿ ಸಿಲುಕಿದ್ದ 12 ವರ್ಷದ ಬಾಲಕಿಯನ್ನು  ವಿಪ್ಪತ್ತು ನಿರ್ವಹಣಾ ಅಧಿಕಾರಿಗಳು ರಕ್ಷಿಸಿದ್ದಾರೆ.

ಸಮೀರಾ ಬೀಬಿ ಎಂಬ ಬಾಲಕಿ ತನ್ನ ಕೋಣೆಯಲ್ಲಿದ್ದಾಗ ಹಿಮಪಾತವಾಗಿದೆ. ಪರಿಣಾಮವಾಗಿ ಗಂಟೆಗಳ ಕಾಲ ಹಿಮದಡಿಯಲ್ಲಿ ಸಿಲುಕಿ ಸಹಾಯಕ್ಕಾಗಿ ಕೂಗಿಕೊಂಡಿದ್ದಾಳೆ. ಬಾಲಕಿಯ ಚೀರಾಟವನ್ನು ಕೇಳಿ ಅಲ್ಲಿಗೆ ಆಗಮಿಸಿದ ವಿಪ್ಪತ್ತು ನಿರ್ವಹಣಾ ಅಧಿಕಾರಿಗಳು ಆಕೆಯನ್ನು ರಕ್ಷಿಸಿ ವಿಮಾನದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಾನು ಅಲ್ಲಿಯೇ ಸಾಯುತ್ತೇನೆಂದು ಭಾವಿಸಿದೆ ಎಂದು ಆ ಬಾಲಕಿ ಆ ವೇಳೆ ಕಣ್ಣೀರಿಟ್ಟಿದ್ದಾಳೆ. ಆಕೆಯ ಒಂದು ಕಾಲು ಹಿಮದಡಿಗೆ ಸಿಲುಕಿ ನಜ್ಜುಗುಜ್ಜಾಗಿದೆ.

ಸಮೀನಾಳ ತಾಯಿ ಶಹನಾಜ್ ಬೀಬಿ ಈ ವೆಲೆ ಪ್ರತಿಕ್ರಿಯಿಸಿ ನಾನು ಒಬ್ಬ ಮಗ ಮತ್ತು ಮಗಳನ್ನು ಕಳೆದುಕೊಂಡಿದ್ದೇನೆ. ಮತ್ತೊಬ್ಬಳು ಮಗಳು ಈ ಹಿಮಪಾತದಿಂದ ಬದುಕುಳಿದಿದ್ದು ಪವಾಡವೇ ಸರಿ. ಭಾರೀ ಹಿಮಪಾತದಿಂದ 3 ಅಂತಸ್ತಿನ ಕಟ್ಟಡ ಕುಸಿದು 18 ಜನರನ್ನು ಕಳೆದುಕೊಂಡೆವು ಎಂದು ಕಣ್ಣೀರಿಟ್ಟಿದ್ದಾರೆ.

ಭಾನುವಾರದಿಂದ ಅವಲಾಂಚಿಯಲ್ಲಿ ಭಾರೀ ಹಿಮಪಾತವಾಗುತ್ತಿದ್ದು 76 ಜನರು ಸಾವನ್ನಪ್ಪಿದ್ದಾರೆ. 21 ಶವಗಳನನನ್ನು ಗುರುತಿಸಲಾಗಿದೆ. ನೀಲಂ ಕಣಿವೆ ಅತೀ ಹೆಚ್ಚು ಹಾನಿಗೊಳಗಾಗಿದೆ ಎಂದು ವಿಪ್ಪತ್ತು ನಿರ್ವಹಣಾ ಸಚಿವ ಆಹಮದ್ ರಾಜಾ ಕ್ವಾದ್ರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.