ಇಟಲಿಯ ಮಿಲಾನ್‌ ಸಮೀಪ ರೈಲು ಹಳಿ ತಪ್ಪಿ 3 ಸಾವು, ಹಲವರು ಜಖಂ


Team Udayavani, Jan 25, 2018, 5:11 PM IST

Italy-train-derails-700.jpg

ಮಿಲಾನ್‌ : ಉತ್ತರ ಇಟಲಿಯ ಮಿಲಾನ್‌ ಸಮೀಪ ಪ್ರಾದೇಶಿಕ ರೈಲೊಂದು ಹಳಿ ತಪ್ಪಿ ಸಂಭವಿಸಿದ ದುರಂತದಲ್ಲಿ ಮೂವರು ಮೃತಪಟ್ಟು ಇತರ 10 ಮಂದಿ ಗಂಭೀರವಾಗಿ ಗಾಯಗೊಂಡರು.

ಗಾಯಾಳುಗಳ ಸಂಖ್ಯೆ 100 ದಾಟಿದೆ ಎಂದು ಮಿಲಾನ್‌ನ ಪ್ರಾದೇಶಿಕ ತುರ್ತು ಸೇವಾ ಘಟಕದ ಅಧಿಕಾರಿ ಕ್ರಿಸ್ಟಿನಾ ಕಾರ್ಬೆಟ್‌ ತಿಳಿಸಿದ್ದಾರೆ.

ರೈಲು ಅವಘಡ ಸಂಭವಿಸಿದ ತಾಸುಗಳ ಬಳಿಕ ರಕ್ಷಣಾ ಕಾರ್ಯಕರ್ತರು ಅವಶೇಷಗಳೆಡೆಯಿಂದ ಮೃತರನ್ನು, ಗಾಯಾಳುಗಳನ್ನು ಹೊರತೆಗೆಯುವ ಕೆಲಸ ಕೈಗೊಂಡರು. 

ಹಳಿ ತಪ್ಪಿದ ರೈಲಿನ ಬೋಗಿಗಳ ಪೈಕಿ ಒಂದು ಹಳಿಯಲ್ಲೇ ಸಂಪೂರ್ಣ ಅಡ್ಡವಾಗಿ ಬಿದ್ದಿತ್ತು ಎಂದು ಕಾರ್ಬೆಟ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.