The Time magazine ಮುಖ ಪುಟದಲ್ಲಿ ಮೋದಿ : ‘ಇಂಡಿಯಾಸ್‌ ಡಿವೈಡರ್‌ ಇನ್‌ ಚೀಫ್’


Team Udayavani, May 10, 2019, 4:51 PM IST

Time-Magazine-Modi-730

ನ್ಯೂಯಾರ್ಕ್‌ : ದಿ ಟೈಮ್‌ ಮ್ಯಾಗಜೀನ್‌ ತನ್ನ ಅಂತಾರಾಷ್ಟ್ರೀಯ ಆವೃತ್ತಿಯ ಮುಖಪುಟದಲ್ಲಿ 68ರ ಹರೆಯದ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವನ್ನು ಪ್ರಕಟಿಸಿದ್ದು ಅದಕ್ಕೆ “ಇಂಡಿಯಾಸ್‌ ಡಿವೈಡರ್‌ ಇನ್‌ ಚೀಫ್’ (ಭಾರತದ ಮುಖ್ಯ ವಿಭಜಕ) ಎಂಬ ವಿವಾದಾತ್ಮಕ ಶೀರ್ಷಿಕೆಯನ್ನು ಕೊಟ್ಟಿದೆ.

ಉಪ ಶೀರ್ಷಿಕೆಯಲ್ಲಿ “ಮೋದಿ ದ ರಿಫಾರ್ಮರ್‌’ ಎಂಬ ಸಾಲನ್ನು ಕೂಡ ಪ್ರಕಟಿಸಿದೆ.

ದಿ ಟೈಮ್‌ ಮ್ಯಾಗಜೀನ್‌ ನಲ್ಲಿ ಪ್ರಕಟವಾಗಿರುವ ಮೋದಿ ಕುರಿತ ಲೇಖನವನ್ನು ಆತೀಶ್‌ ತಸೀರ್‌ ಬರೆದಿದ್ದಾರೆ. ಇವರು ಖ್ಯಾತ ಪತ್ರಕರ್ತೆ ತವ್‌ಲೀನ್‌ ಸಿಂಗ್‌ ಮತ್ತು ದಿವಂಗತ ಪಾಕ್‌ ರಾಜಕಾರಣಿ ಮತ್ತು ಉದ್ಯಮಿ ಸಲ್ಮಾನ್‌ ತಸೀರ್‌ ಅವರ ಪುತ್ರ.

ಜಗತ್ತಿನ ಅತೀ ದೊಡ್ಡ ಪ್ರಜಾಸತ್ತೆಯಾಗಿರುವ ಭಾರತ, ಮೋದಿ ಸರಕಾರವನ್ನು ಇನ್ನೂ ಐದು ವರ್ಷಗಳ ಅವಧಿಗೆ ತಾಳಿಕೊಂಡೀತೇ ಎಂಬ ಪ್ರಶ್ನೆಯನ್ನು ಮೋದಿ ಕುರಿತ ಲೇಖನದಲ್ಲಿ ಚರ್ಚಿಸಲಾಗಿದೆ.

ಹಾಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ವಿರೋಧ ಪಕ್ಷಕ್ಕೆ ವಂಶಾಡಳಿತೆಯ ತತ್ವಗಳನ್ನು ಬಿಟ್ಟರೆ ದೇಶಕ್ಕೆ ಬೇರೇನೂ ಕೊಡುವುದಕ್ಕಿಲ್ಲ ಎಂದು ಲೇಖನದಲ್ಲಿ ಹೇಳಲಾಗಿದೆ.

ದಿ ಟೈಮ್‌ ಮ್ಯಾಗಜೀನ್‌ನ  2019  ಮೇ 20ರ ಈ ಆವೃತ್ತಿಯು ಯುರೋಪ್‌, ಮಧ್ಯ ಪೂರ್ವ ಮತ್ತು ಆಫ್ರಿಕ, ಏಶ್ಯ ಮತ್ತು ದಕ್ಷಿಣ ಫೆಸಿಪಿಕ್‌ ದೇಶಗಳಲ್ಲಿ ಪ್ರಕಟವಾಗಿದೆ.

ದಿ ಟೈಮ್‌ ಮ್ಯಾಗಜೀನ್‌ನ ಅಮೆರಿಕ ಆವೃತ್ತಿಯ ಮುಖ ಪುಟದಲ್ಲಿ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಡೆಮೋಕ್ರಾಟ್‌ ಅಭ್ಯರ್ಥಿ ಎಲಿಜಬೆತ್‌ ವಾರನ್‌ ಅವರ ಚಿತ್ರ ಮತ್ತು ಲೇಖನ ಇದೆ.

ಟಾಪ್ ನ್ಯೂಸ್

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.