ನನ್ನ ಸರಕಾರ ಪತನಕ್ಕೆ ಭಾರತ ಷಡ್ಯಂತ್ರ ನೇಪಾಲ ಪ್ರಧಾನಿ ಕೆ.ಪಿ. ಓಲಿ ನೇರ ಆರೋಪ
Team Udayavani, Jun 29, 2020, 7:52 AM IST
ಕಠ್ಮಂಡು: ನೇಪಾಲ ಸರಕಾರ ಪತನಗೊಳಿಸಲು ಭಾರತ ಸಂಚು ರೂಪಿಸುತ್ತಿದೆ ಎಂದು ಪ್ರಧಾನಿ ಕೆ.ಪಿ.ಶರ್ಮಾ ಓಲಿ ನೇರ ಆರೋಪ ಮಾಡಿದ್ದಾರೆ. ಹೊಟೇಲ್ಗಳಲ್ಲಿ ಕುಳಿತುಕೊಂಡು ಭಾರತ ವತಿಯಿಂದ ಸರಕಾರ ಪತನಗೊಳಿಸಲು ಯತ್ನ ಮಾಡಲಾಗುತ್ತಿದೆ. ಇಂಥ ಯತ್ನಕ್ಕೆ ಯಶಸ್ಸು ಸಿಗಲು ಸಾಧ್ಯವಿಲ್ಲ ಎಂದು ರವಿವಾರ ಹೇಳಿದ್ದಾರೆ.
ಚೀನ ಪ್ರೇರಿತವಾಗಿ ಭಾರತದ ಸ್ಥಳಗಳನ್ನು ನೇಪಾಲದ ಭೂಪಟದಲ್ಲಿ ಸೇರ್ಪಡೆಗೊಳಿಸಿದ ವಿಧೇಯಕ ಸಂಸತ್ನಲ್ಲಿ ಅಂಗೀಕರಿಸಿದ ದಿನದಿಂದಲೇ ಸರಕಾರದಲ್ಲಿ ಅಪಸ್ವರಗಳು ಕೇಳಲಾರಂಭಿಸಿದ್ದವು. ಪಕ್ಷದ ಕೆಲವು ನಾಯಕರು ಕಠ್ಮಂಡುವಿನ ಹೋಟೆಲೊಂದರಲ್ಲಿ ಒಂದರ ಹಿಂದೊಂದರಂತೆ ಸಭೆ ನಡೆಸಿ ನನ್ನ ಪದಚ್ಯುತಿಯ ಷಡ್ಯಂತ್ರಗಳನ್ನು ಹೆಣೆಯುತ್ತಿದ್ದಾರೆ. ಭಾರತದ ಈ ತಂತ್ರ ಸಫಲವಾಗುವುದಿಲ್ಲ. ಯಾವುದೇ ಕಾರಣಕ್ಕೂ ನಾನು ಪ್ರಧಾನಿ ಹುದ್ದೆ ತೊರೆಯುವುದಿಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ