ಶತಕ ಪೂರೈಸಿರುವ ದೈತ್ಯ ಆಮೆ: 800 ಮರಿಗಳ ಜನ್ಮಕ್ಕೆ ಕಾರಣವಾಗಿ ತವರಿಗೆ ಮರಳಿದ ಡೈಗೋ

ಸಂತತಿ ವೃದ್ಧಿಸಿದ ದೈತ್ಯ ಆಮೆ

Team Udayavani, Jan 12, 2020, 7:43 PM IST

daigo

– ಸಂತಾನಾಭಿವೃದ್ಧಿ ಕಾರ್ಯಕ್ರಮದಡಿ ಇದನ್ನು ಬಳಸಲಾಗಿತ್ತು
– ಈಗ ತನ್ನ ತವರು ಗೊಲಪಾಗೋಸ್‌ಗೆ ಆಮೆ ವಾಪಸ್‌

ಕ್ಯಾಲಿಫೋರ್ನಿಯಾ: ಶತಕ ಪೂರೈಸಿರುವ ದೈತ್ಯ ಆಮೆಯು, ಅಳಿವಿನಂಚಿನಲ್ಲಿದ್ದ ತನ್ನ ಸಂತತಿಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿರುವ ಸಂತೃಪ್ತಿಯೊಂದಿಗೆ ತವರಿಗೆ ಮರುಳುತ್ತಿದೆ.

ಅಮೆರಿಕದ ಕ್ಯಾಲಿಫೋರ್ನಿಯಾ ಸಾಂತಾ ಕ್ರುಜ್‌ ದ್ವೀಪದಲ್ಲಿ ಆಮೆಗಳ ಸಂತತಿ ಗಣನೀಯವಾಗಿ ಕ್ಷೀಣಿಸುತ್ತಿತ್ತು. ಈ ಹಿನ್ನೆಲೆಯಲ್ಲಿ 1960ರಲ್ಲಿ ಈ ಆಮೆಗಳ ಸಂತಾನಭಿವೃದ್ಧಿ ಹೆಚ್ಚಿಸುವ ಕಾರ್ಯಕ್ರಮದಡಿ ಗೊಲಪಾಗೋಸ್‌ ದ್ವೀಪದಿಂದ ಡೈಗೋ ಎಂಬ ಗಂಡು ಆಮೆ ಸೇರಿದಂತೆ 14 ಆಮೆಗಳನ್ನು ಸಾಂತಾ ಕ್ರುಜ್‌ ದ್ವೀಪಕ್ಕೆ ಕರತರಲಾಗಿತ್ತು. ಇದೀಗ ಇಲ್ಲಿ 2 ಸಾವಿರಕ್ಕೂ ಅಧಿಕ ಆಮೆಗಳು ವೃದ್ಧಿಯಾಗಿವೆ. ಈ ಪೈಕಿ 800 ಆಮೆಗಳ ಜನನಕ್ಕೆ ಡೈಗೋ ಕಾರಣವಾಗಿದೆ. ಸಂತಾನಾಭಿವೃದ್ಧಿಯಲ್ಲಿ ಈ ಆಮೆ ತನ್ನದೇ ಆಗ ಮಹತ್ವದ ಪಾತ್ರವಹಿಸಿದೆ.

ಈ ದ್ವೀಪದಲ್ಲಿ ಆಮೆ ಸಂತತಿ ಹೆಚ್ಚಿಸುವ ಕಾರ್ಯಕ್ರಮ ಯಶಸ್ವಿಯಾಗಿರುವುದರಿಂದ ಡೈಗೋ ಆಮೆಯನ್ನು ತನ್ನ ತವರು ಗೊಲಪಾಗೋಸ್‌ ದ್ವೀಪಕ್ಕೆ ಕಳುಹಿಸಲಾಗುತ್ತಿದೆ. ಅಂದು ಪ್ಲೇಬಾಯ್‌ ಆಗಿದ್ದ ಈ ಡೈಗೋ ಈಗ ನೂರು ವಸಂತಗಳನ್ನು ಪೂರೈಸಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಮುಂದಿನ ಮಾರ್ಚ್‌ಗೆ ಗೊಲಪಾಗೋಸ್‌ ದ್ವೀಪಕ್ಕೆ ಆಗಮಿಸಲಿದೆ. ಈ ದ್ವೀಪವು ಜೀವವೈವಿಧ್ಯ ತಾಣವಾಗಿದ್ದು, ಇದನ್ನು ಯುನೆಸ್ಕೋ ಪಾರಂಪರಿಕ ಪಟ್ಟಿಗೆ ಸೇರಿಸಲಾಗಿದೆ. ಭಾರೀ ಸಂಖ್ಯೆಯಲ್ಲಿ ಪ್ರವಾಸಿಗಳು ಇಲ್ಲಿಗೆ ಭೇಟಿ ನೀಡುತ್ತಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.