ತೃತೀಯಲಿಂಗಿ ಗಗನಸಖಿ ಕೈಲೀ ಸ್ಕಾಟ್‌ ನಿಧನ!


Team Udayavani, Mar 25, 2023, 6:50 AM IST

ತೃತೀಯಲಿಂಗಿ ಗಗನಸಖಿ ಕೈಲೀ ಸ್ಕಾಟ್‌ ನಿಧನ!

ವಾಷಿಂಗ್ಟನ್‌:ಯುನೈಟೆಡ್‌ ಏರ್‌ಲೈನ್ಸ್‌ ವಿಮಾನಯಾನ ಸಂಸ್ಥೆಯಲ್ಲಿ ಗಗನಸಖಿಯಾಗಿ ಸೇರ್ಪಡೆಗೊಳ್ಳುವ ಮೂಲಕ ಸುದ್ದಿಯಾಗಿದ್ದ ತೃತೀಯ ಲಿಂಗಿ ಕೈಲೀ ಸ್ಕಾಟ್‌, ಜಾಲತಾಣದಲ್ಲಿ ಮನಕಲಕುವ ಪೋಸ್ಟ್‌ ಹಂಚಿಕೊಂಡ ಕೆಲವೇ ಕ್ಷಣಗಳಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮುಖ್ಯವಾಹಿನಿಗೆ ತೃತೀಯಲಿಂಗಿಗಳು ಬರುವ ಅಗತ್ಯ ಹಾಗೂ ಅನಿವಾರ್ಯತೆಗಳನ್ನು ಸಮಾಜದ ಮುಂದೆ ಬಿಚ್ಚಿಡುವ ಮೂಲಕ ಹಾಗೂ 2020ರಲ್ಲಿ ಹೊಸ ಬಲಾವಣೆಗೆ ಸ್ಕಾಟ್‌ ಮುನ್ನುಡಿ ಬರೆದಿದ್ದರು. ಆದರೆ, ಇದೀಗ ಜೀವನದಲ್ಲಿನ ಹೋರಾಟ ಎದುರಿಸುವ ನನ್ನ ಸಾಮರ್ಥ್ಯ ಸಾಲದು ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಂಚಿಕೊಂಡು, ಬಳಿಕ ಸಾವಿಗೀಡಾಗಿದ್ದಾರೆ.

ಪೋಸ್ಟ್‌ನಲ್ಲಿ ತನ್ನ ನಿರ್ಣಯದಿಂದಾಗಿ ನೋವಿಗೀಡಾಗುವ ತಮ್ಮೆಲ್ಲ ಪ್ರೀತಿ ಪಾತ್ರರಿಗೆ ಸ್ಕಾಟ್‌ ಕ್ಷಮೆ ಕೇಳಿದ್ದು, ಆಕೆಯ ಅಸಹಾಯಕತೆಗೆ ನೆಟ್ಟಿಗರು ಕಂಬನಿ ಮಿಡಿದಿದ್ದಾರೆ. ಇದು ಆತ್ಮಹತ್ಯೆಯೇ ? ಅದರ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Taiwan Strait; ಅಮೆರಿಕ ನೌಕೆಗೆ ಢಿಕ್ಕಿ: ಚೀನ ಪ್ರಯತ್ನ?

Taiwan Strait; ಅಮೆರಿಕ ನೌಕೆಗೆ ಢಿಕ್ಕಿ: ಚೀನ ಪ್ರಯತ್ನ?

PM Modi ಭವಿಷ್ಯದ ಬಗ್ಗೆ ಮಾತಾಡಲ್ಲ: ರಾಹುಲ್‌ ಗಾಂಧಿ

PM Modi ಭವಿಷ್ಯದ ಬಗ್ಗೆ ಮಾತಾಡಲ್ಲ: ರಾಹುಲ್‌ ಗಾಂಧಿ

Washington; ಅಮೆರಿಕ ವಿಮಾನ ಪತನ: 4 ಸಾವು

Washington; ಅಮೆರಿಕ ವಿಮಾನ ಪತನ: 4 ಸಾವು

1-sasad

Afghan; ಶಾಲೆಗಳಲ್ಲಿ 80ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ವಿಷಪ್ರಾಷನ

AI MAN WEDDING

AI ಪುರುಷನೊಂದಿಗೆ ಮಹಿಳೆ ವಿವಾಹ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು