‘ಟ್ರುತ್ ಸೋಶಿಯಲ್’: ಹೊಸ ಸಾಮಾಜಿಕ ಜಾಲತಾಣ ಆರಂಭಿಸಲಿದ್ದಾರೆ ಡೊನಾಲ್ಡ್ ಟ್ರಂಪ್


Team Udayavani, Oct 21, 2021, 8:39 AM IST

‘ಟ್ರುತ್ ಸೋಶಿಯಲ್’: ಹೊಸ ಸಾಮಾಜಿಕ ಜಾಲತಾಣ ಆರಂಭಿಸಲಿದ್ದಾರೆ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್ ಡಿಸಿ: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸ ಸಾಮಾಜಿಕ ಜಾಲತಾಣ ಆರಂಭಿಸುತ್ತಿದ್ದಾರೆ. ಇದಕ್ಕೆ ಟ್ರುತ್ ಸೋಶಿಯಲ್ ಎಂದು ಹೆಸರಿಟ್ಟಿದ್ದಾರೆ. ಪ್ರಬಲ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಮತ್ತು ಟ್ವಿಟ್ಟರ್ ತನ್ನನ್ನು ಬ್ಯಾನ್ ಮಾಡಿದ ಬಳಿಕ ಡೊನಾಲ್ಡ್ ಟ್ರಂಪ್ ಮಹತ್ವದ ಹೆಜ್ಜೆಯಿರಿಸಿದ್ದಾರೆ.

ಟ್ರಂಪ್‌ ಮೀಡಿಯಾ ಆ್ಯಂಡ್ ಟೆಕ್ನಾಲಜಿ ಗ್ರೂಪ್‌ (ಟಿಎಂಟಿಜಿ) ಸಂಸ್ಥೆಯಿಂದ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ ಆರಂಭವಾಗಲಿದೆ. ಇದರೊಂದಿಗೆ ಮನರಂಜನೆ ಕಾರ್ಯಕ್ರಮಗಳನ್ನು ಒಳಗೊಂಡ ವಿಡಿಯೊ ವಿತರಣೆ ಸೇವೆ (ವಿಡಿಯೊ ಆನ್‌ ಡಿಮಾಂಡ್‌), ಸುದ್ದಿ ಹಾಗೂ ಪಾಡ್‌ಕಾಸ್ಟ್‌ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಟ್ರಂಪ್‌ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

‘ಬೃಹತ್‌ ಟೆಕ್‌ ಕಂಪನಿಗಳ ದಬ್ಬಾಳಿಕೆಗೆ ಎದುರಾಗಿ ನಾನು ಟ್ರುತ್ ಸೋಶಿಯಲ್‌ ಮತ್ತು ಟಿಎಂಟಿಜಿ ರೂಪಿಸಿದ್ದೇನೆ. ಟ್ವಿಟರ್‌ ನಲ್ಲಿ ದೊಡ್ಡ ಪ್ರಮಾಣದಲ್ಲಿ ತಾಲಿಬಾನ್‌ ಇರುವಿಕೆ ಇದ್ದರೂ, ನಿಮ್ಮ ನೆಚ್ಚಿನ ಅಮೆರಿಕದ ಅಧ್ಯಕ್ಷರನ್ನು ಮೌನಗೊಳಿಸಲಾಗಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಟ್ರಂಪ್‌ ಹೇಳಿದ್ದಾರೆ.

ಇದನ್ನೂ ಓದಿ:ಆಚಾರವಿರಲಿ ನಾಲಗೆಗೆ; ಎಲ್ಲೆ ಮೀರಿದ ಮಾತು, ಟ್ವೀಟ್‌ 

ಕ್ಯಾಪಿಟಲ್‌ ಹಿಲ್‌ನಲ್ಲಿ ಜನವರಿ 6ರಂದು ನಡೆದ ಹಿಂಸಾಚಾರದ ಬಳಿಕ ಫೇಸ್‌ಬುಕ್‌ ಮತ್ತು ಟ್ವಿಟರ್‌ನಿಂದ ಟ್ರಂಪ್‌ ಅವರ ಖಾತೆಯನ್ನು ನಿರ್ಬಂಧಿಸಲಾಗಿತ್ತು. ಆಗಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಬೆಂಬಲಿಗರು ಸಂಸತ್‌ ಭವನಕ್ಕೆ (ಕ್ಯಾಪಿಟಲ್‌) ನುಗ್ಗಿ ದಾಂದಲೆ ನಡೆಸಿದ್ದರು. ಸ್ಪೀಕರ್‌ ಕಚೇರಿಗೆ ನುಗ್ಗಿ  ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದರು. ಪ್ರಮುಖ ಸಾಮಾಜಿಕ ಮಾಧ್ಯಮಗಳು ಟ್ರಂಪ್‌ ಅವರನ್ನು ನಿರ್ಬಂಧಿಸುತ್ತಿದ್ದಂತೆ, ತಮ್ಮದೇ ಸ್ವಂತ ಸಾಮಾಜಿಕ ಮಾಧ್ಯಮ ರೂಪಿಸುವುದಾಗಿ ಘೋಷಿಸಿದ್ದರು.

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.