ಒಬಾಮಾಕೇರ್‌ಗೆ ಸೋತ ಟ್ರಂಪ್‌


Team Udayavani, Mar 26, 2017, 3:50 AM IST

25-PTI-2.jpg

ವಾಷಿಂಗ್ಟನ್‌: ಹೊಸ ಮಾದರಿಯ ವಲಸೆ ನೀತಿ ಜಾರಿಗೆ ತರಲು ಮುಖಭಂಗಕ್ಕೆ ಒಳಗಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಮತ್ತೂಂದು ಹಿನ್ನಡೆ ಉಂಟಾಗಿದೆ. ನಿಕಟಪೂರ್ವ ಅಧ್ಯಕ್ಷ ಬರಾಕ್‌ ಒಬಾಮಾ ಜಾರಿಗೆ ತಂದಿದ್ದ “ಒಬಾಮಾ ಕೇರ್‌’ ಆರೋಗ್ಯ ವಿಮೆಗೆ ಪರ್ಯಾಯವಾಗಿ ಜಾರಿಗೊಳಿಸಲು ಉದ್ದೇಶಿಸಿದ್ದ ವಿಧೇಯಕವನ್ನು ಅಲ್ಲಿನ ಸಂಸತ್‌ನಿಂದ ರಿಪಬ್ಲಿಕನ್ನರು ಹಿಂಪಡೆಯುವಂತಾಗಿದೆ. 

ರಿಪಬ್ಲಿಕನ್‌ ಸಂಸದರೇ ಬಹುಮತದಲ್ಲಿರುವ ಹೌಸ್‌ ಆಫ್ ರೆಪ್ರಸೆಂಟೇಟಿವ್ಸ್‌ನಲ್ಲಿ (ಅಮೆರಿಕ ಸಂಸತ್‌ನ ಕೆಳಮನೆ)  ಹಾಲಿ ಸರಕಾರದ ಮಂಡಿಸಲು ಉದ್ದೇಶಿಸಿದ್ದ ವಿಧೇಯಕದ ಪರವಾಗಿ ಹೆಚ್ಚಿನ ಬೆಂಬಲ ಗಳಿಸಲು ಸ್ಪೀಕರ್‌ ಪೌಲ್‌ ರೆಯಾನ್‌ ವಿಫ‌ಲರಾಗಿದ್ದಾರೆ. ರಿಪಬ್ಲಿಕನ್‌ ಪಕ್ಷದವರೇ ಹುಟ್ಟು ಹಾಕಿರುವ “ಫ್ರೀಡಂ ಕೋಕಸ್‌’ ಎಂಬ ಬಣದಿಂದ ಸರಕಾರದ ಉದ್ದೇಶಕ್ಕೆ ಪ್ರಬಲ ವಿರೋಧ ವ್ಯಕ್ತವಾಯಿತು. ಒಟ್ಟು 415 ಸದಸ್ಯ ಬಲದ ಕೆಳಮನೆಯಲ್ಲಿ ವಿಧೇಯಕದ ಪರವಾಗಿ 215 ಮತಗಳನ್ನು ಕಲೆಹಾಕಲು ಮಾತ್ರ ಸ್ಪೀಕರ್‌ ಶಕ್ತರಾದರು. ಹೀಗಾಗಿ ಹೀನಾಯ ಸೋಲು ಟ್ರಂಪ್‌ ಸರಕಾರಕ್ಕೆ ತಪ್ಪಿದೆ. 

ಇದರಿಂದ ಕ್ರುದ್ಧಗೊಂಡ ಟ್ರಂಪ್‌ “ಅಮೆರಿಕದವರೇ ನಿಮಗೆ ಇನ್ನಷ್ಟು ಕೆಟ್ಟ ದಿನಗಳು ಬರಲಿವೆ’ ಎಂದು ಹೇಳಿದ್ದಾರೆ. ಆರೋಗ್ಯ ವಿಮೆಯ ಪ್ರೀಮಿಯಂನ ಕಂತುಗಳಲ್ಲಿ ಭಾರಿ ಪ್ರಮಾಣದಲ್ಲಿ ಹಚ್ಚಳವಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಒಬಾಮಾ ಕೇರ್‌ ಅನ್ನು ವಜಾ ಮಾಡುವ ವಾಗ್ಧಾನದ ಹಿನ್ನೆಲೆಯಲ್ಲಿಯೇ ಡೊನಾಲ್ಡ್‌ ಟ್ರಂಪ್‌ರ ರಿಪಬ್ಲಿಕನ್‌ ಪಕ್ಷಕ್ಕೆ ಅಧಿಕಾರಕ್ಕೇರಿತ್ತು. 

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.