ಸೋತ ಹತಾಶೆಯಲ್ಲಿ ಮತಯಂತ್ರಗಳನ್ನು ವಶಪಡಿಸಲು ಮುಂದಾಗಿದ್ದ ಡೊನಾಲ್ಡ್ ಟ್ರಂಪ್


Team Udayavani, Jan 22, 2022, 11:46 AM IST

ಸೋತ ಹತಾಶೆಯಲ್ಲಿ ಮತಯಂತ್ರಗಳನ್ನು ವಶಪಡಿಸಲು ಮುಂದಾಗಿದ್ದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ನಿರಾಶೆಯಲ್ಲಿ ಡೊನಾಲ್ಡ್ ಟ್ರಂಪ್ ಅವರು ಮತ ಯಂತ್ರಗಳನ್ನು ವಶಪಡಿಸಿಕೊಳ್ಳುವಂತೆ ರಕ್ಷಣಾ ಸಿಬ್ಬಂದಿಗೆ ಸೂಚಿಸಿದ್ದರು ಎಂದು ವರದಿಯಾಗಿದೆ.

2020ರಲ್ಲಿ ನಡೆದಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರು ಜೋ ಬೈಡನ್ ವಿರುದ್ಧ ಸೋಲನುಭವಿಸಿದ್ದರು. ಈ ವೇಳೆ ಹಲವು ನಾಟಕೀಯ ಪ್ರಸಂಗಗಳು ನಡೆದಿದ್ದವು.

ಮತದಾರರ ಇಚ್ಛೆಗೆ ವಿರುದ್ಧವಾಗಿ ಅಧಿಕಾರಕ್ಕೆ ಅಂಟಿಕೊಳ್ಳಲು ಡೊನಾಲ್ಡ್ ಟ್ರಂಪ್ ಅವರು ಹಲವು ತೀವ್ರ ಕ್ರಮಗಳನ್ನು ಕೈಗೆತ್ತಿಕೊಳ್ಳಲು ಸಿದ್ದರಾಗಿದ್ದರು ಎನ್ನಲಾಗಿದೆ.

ತಕ್ಷಣದಿಂದ ಜಾರಿಗೆ ಬರುವಂತೆ ರಕ್ಷಣಾ ಕಾರ್ಯದರ್ಶಿಯವರು ಎಲ್ಲಾ ಯಂತ್ರಗಳನ್ನು, ಉಪಕರಣಗಳು, ವಿದ್ಯುನ್ಮಾನವಾಗಿ ಸಂಗ್ರಹಿಸಿದ ಮಾಹಿತಿ ಮತ್ತು ಅಗತ್ಯವಿರುವ ವಸ್ತುಗಳ ದಾಖಲೆಗಳನ್ನು ವಶಪಡಿಸಿಕೊಳ್ಳಬೇಕು ಎಂದು ಮೂವರು ಪುಟದ ಡ್ರಾಫ್ಟ್ ನಲ್ಲಿ ಸೂಚಿಸಲಾಗಿದೆ.

ಟಾಪ್ ನ್ಯೂಸ್

1-saass-d

Holalkere ಬಳಿ ಬಸ್ ಪಲ್ಟಿ: ಓರ್ವ ಮೃತ್ಯು, ಮೂವರು ಗಂಭೀರ

1-sacdsadas

TMC ಮಹುವಾ ಮೊಯಿತ್ರಾಗೆ ಬೆಂಬಲ: ಬಿಎಸ್ ಪಿಯಿಂದ ಡ್ಯಾನಿಷ್ ಅಲಿ ಅಮಾನತು

1-sadsdasd

2025ರ ಅಂತ್ಯದ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಅಮಿತ್ ಶಾ

raRabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

Rabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

1-sadsadasd

Kargil ಯೋಜನೆಯನ್ನು ವಿರೋಧಿಸಿದ್ದಕ್ಕಾಗಿ ನನ್ನ ಪದಚ್ಯುತಿಯಾಯಿತು: ನವಾಜ್ ಷರೀಫ್

Mangaluru; ಸೋಮೇಶ್ವರ ಕಡಲತೀರದಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

Mangaluru; ಸೋಮೇಶ್ವರ ಕಡಲತೀರದಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

Kashvee Gautam bagged 2 crore in WPL Auction 2024

WPL Auction: ಕಳೆದ ವರ್ಷ ಅನ್ ಸೋಲ್ಡ್, ಈ ಬಾರಿ 2 ಕೋಟಿ ರೂ ಪಡೆದ ದಾಖಲೆ ಬರೆದ ಕಶ್ವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadasd

Kargil ಯೋಜನೆಯನ್ನು ವಿರೋಧಿಸಿದ್ದಕ್ಕಾಗಿ ನನ್ನ ಪದಚ್ಯುತಿಯಾಯಿತು: ನವಾಜ್ ಷರೀಫ್

taliban

Pakistan; ಭದ್ರತಾ ಪಡೆಗಳ ಗುಂಡಿಗೆ ಕನಿಷ್ಠ ಐವರು ವಾಂಟೆಡ್ ಉಗ್ರರು ಹತ

peach

“Color of 2024”: ಪೀಚ್‌ಗೆ “2024ರ ವರ್ಣ”ದ ಗರಿ

china lab

China: ಚೀನಾದಲ್ಲಿ ಜಗತ್ತಿನ ಅತ್ಯಂತ ಆಳದ ಪ್ರಯೋಗಾಲಯ ಆರಂಭ

ಈಕೆಗೆ ದಿನಾ ತಿನ್ನಲು ಜಾನ್ಸನ್ ಬೇಬಿ ಪೌಡರೇ ಬೇಕಂತೆ… ಇದು ಬಿಟ್ಟು ಬೇರೆ ಏನು ಬೇಡ್ವಂತೆ

ಈಕೆಗೆ ದಿನಾ ತಿನ್ನಲು ಜಾನ್ಸನ್ ಬೇಬಿ ಪೌಡರೇ ಬೇಕಂತೆ… ಇದು ಬಿಟ್ಟು ಬೇರೆ ಏನು ಬೇಡ್ವಂತೆ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

1-saass-d

Holalkere ಬಳಿ ಬಸ್ ಪಲ್ಟಿ: ಓರ್ವ ಮೃತ್ಯು, ಮೂವರು ಗಂಭೀರ

1-sacdsadas

TMC ಮಹುವಾ ಮೊಯಿತ್ರಾಗೆ ಬೆಂಬಲ: ಬಿಎಸ್ ಪಿಯಿಂದ ಡ್ಯಾನಿಷ್ ಅಲಿ ಅಮಾನತು

1-sadsdasd

2025ರ ಅಂತ್ಯದ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಅಮಿತ್ ಶಾ

raRabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

Rabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

1-sadsadasd

Kargil ಯೋಜನೆಯನ್ನು ವಿರೋಧಿಸಿದ್ದಕ್ಕಾಗಿ ನನ್ನ ಪದಚ್ಯುತಿಯಾಯಿತು: ನವಾಜ್ ಷರೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.