ಜೆರುಸಲೇಂ: ಸಂಭ್ರಮಕ್ಕೆ ಟ್ರಂಪ್‌ ಪೆಟ್ಟು!


Team Udayavani, Dec 26, 2017, 6:45 AM IST

trump.jpg

ಬೆಥ್ಲೆಹೆಮ್‌/ಜೆರುಸಲೇಂ: ಜೆರುಸಲೇಂ ಅನ್ನು ಇಸ್ರೇಲ್‌ನ ರಾಜಧಾನಿಯನ್ನಾಗಿ ಮಾಡುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಿರ್ಧಾರವು ಅಲ್ಲಿನ ನಾಗರಿಕರು ಸೇರಿ ಸಾವಿರಾರು ಪ್ರವಾಸಿಗರು ಕ್ರಿಸ್‌ಮಸ್‌ ಸಂಭ್ರಮದಿಂದಲೇ ದೂರ ಉಳಿಯುವಂತೆ ಮಾಡಿದೆ. ಪ್ರತಿವರ್ಷ ಕಂಡುಬರುತ್ತಿದ್ದ ಸಂಭ್ರಮಾಚರಣೆ ಯೆಹೂದಿಗಳ ನಾಡಲ್ಲಿ ಕಂಡುಬರಲೇ ಇಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸಾಮಾನ್ಯವಾಗಿ ಕ್ರಿಸ್‌ಮಸ್‌ ದಿನವನ್ನು ಸ್ವಾಗತಿಸಲು ಸಹಸ್ರಾರು ಮಂದಿ ಇಲ್ಲಿನ ಮ್ಯಾಂಗರ್‌ಸ್ಕ್ವೇರ್‌ ಪ್ರದೇಶದಲ್ಲಿ ಸೇರುತ್ತಿದ್ದರು. ಆದರೆ ಈ ವರ್ಷ ಆ ಸಂಭ್ರಮ ಕಂಡು ಬರಲೇ ಇಲ್ಲ. ಪರಿಣಾಮ ಇಲ್ಲಿನ ವ್ಯಾಪಾರದ ಮೇಲೂ ಆಗಿದೆ. ಅಷ್ಟೇ ಅಲ್ಲ, ವ್ಯಾಪಾರದಲ್ಲಿ ಭಾರೀ ಇಳಿಮುಖವಾಗಿದೆ ಎನ್ನುವ ಅಭಿಪ್ರಾಯವನ್ನು ವ್ಯಾಪಾರಸ್ಥರು ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಈ ಬೆಳವಣಿಗೆಯಿಂದ ಸಾಕಷ್ಟು ಅಸಮಾಧಾನ ಗೊಂಡಿರುವ ಮಂದಿ ಟ್ರಂಪ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ, ಇಸ್ರೇಲ್‌ ಪ್ರಧಾನಿ ಬೆಂಜ ಮಿನ್‌ ನೆತನ್ಯಾಹು ಅವರು ಸೋಮವಾರ ಟ್ವಿಟರ್‌ನಲ್ಲಿ “ಮೆರ್ರಿ ಕ್ರಿಸ್‌ಮಸ್‌ ಫ‌Åಮ್‌ ಜೆರುಸಲೇಂ, ದ ಕ್ಯಾಪಿಟಲ್‌ ಆಫ್ ಇಸ್ರೇಲ್‌’ ಅರ್ಥಾತ್‌ “ಇಸ್ರೇಲ್‌ ರಾಜಧಾನಿ, ಜೆರು ಸಲೇಂನಿಂದ ಕ್ರಿಸ್‌ಮಸ್‌ ಶುಭಾಶಯಗಳು’  ಎಂದು ಪೋಸ್ಟ್‌ ಮಾಡಿದ್ದಾರೆ. ಇದಾದ ಬೆನ್ನಲ್ಲೇ, ಗ್ವಾಟೆಮಾಲಾ ಕೂಡ ತನ್ನ ರಾಯಭಾರ ಕಚೇರಿಯನ್ನು ಜೆರುಸಲೇಂಗೆ ಸ್ಥಳಾಂತರಿಸಿದೆ.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.