ಟ್ವಿಟರ್‌ಗೆ ಟ್ರಂಪ್‌ ಮರುಪ್ರವೇಶ?: ಮಸ್ಕ್ ನಿಂದ ಸಮೀಕ್ಷೆ ಆರಂಭ

ಹೊಸ ನೀತಿಗಳ ಬಗ್ಗೆಯೂ ಮಸ್ಕ್ ಘೋಷಣೆ; ಕೆಲಸಕ್ಕೆ ಬರುವಂತೆ ಸಾಫ್ಟ್ ವೇರ್‌ ಎಂಜಿನಿಯರ್‌ಗಳಿಗೆ ಮನವಿ

Team Udayavani, Nov 20, 2022, 7:15 AM IST

trump tweet

ವಾಷಿಂಗ್ಟನ್‌: ಉದ್ಯೋಗಿಗಳ ವಜಾ, ಮಾಸಿಕ ಶುಲ್ಕ ವಿಧಿಸುವುದು ಸೇರಿದಂತೆ ಅನೇಕ ವಿಷಯಗಳಲ್ಲಿ ಟ್ವಿಟರ್‌ ಮಾಲೀಕ ಎಲಾನ್‌ ಮಸ್ಕ್ ಟೀಕೆಗಳನ್ನು ಎದುರಿಸುತ್ತಿದ್ದಾರೆ.

ಆದರೆ ಇವು ಯಾವುದಕ್ಕೆ ತಲೆಕೆಡಿಸಿಕೊಳ್ಳದ ಮಾಸ್ಕ್ ತಮ್ಮ ಕೆಲಸದಲ್ಲಿ ನಿರತರಾಗಿದ್ದಾರೆ. ಇನ್ನೊಂದೆಡೆ, ಶನಿವಾರ ಟ್ವಿಟರ್‌ನಲ್ಲಿ ಹೊಸ ಸಮೀಕ್ಷೆಯನ್ನು ಅವರು ಆರಂಭಿಸಿದ್ದಾರೆ. “ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಟ್ವಿಟರ್‌ ಖಾತೆಯನ್ನು ಮರುಸ್ಥಾಪಿಸಬೇಕೆ?. ಈ ಪ್ರಶ್ನೆಗೆ ಹೌದು ಅಥವಾ ಇಲ್ಲ ಎಂದು ಪ್ರತಿಕ್ರಿಯಿಸಿ’ ಎಂದು ಎಲಾನ್‌ ಮಸ್ಕ್ ಸಮೀಕ್ಷೆ ಆರಂಭಿಸಿದ್ದಾರೆ. ಜತೆಗೆ “ಜನರ ಧ್ವನಿಯು ದೇವರ ಧ್ವನಿಯಾಗಿದೆ,’ ಎಂದು ಅವರು ಬರೆದುಕೊಂಡಿದ್ದಾರೆ.

ಸಮೀಕ್ಷೆಗೆ 24 ಗಂಟೆಗಳನ್ನು ಅವರು ನಿಗದಿಪಡಿಸಿದ್ದಾರೆ. ಈಗಾಗಲೇ ಇದಕ್ಕೆ 27,81,464 ಮತಗಳು ನೋಂದಣಿಯಾಗಿವೆ. ಕ್ಯಾಪಿಟಲ್‌ ಹಿಲ್‌ ದಂಗೆಯ ಬೆನ್ನಲ್ಲೇ 2021ರಲ್ಲಿ ಡೊನಾಲ್ಡ್‌ ಟ್ರಂಪ್‌ ಅವರನ್ನು ಟ್ವಿಟರ್‌ನಿಂದ ಶಾಶ್ವತವಾಗಿ ನಿಷೇಧಿಸಲಾಯಿತು.

ಹೊಸ ನೀತಿಗಳು:
“ಟ್ವಿಟರ್‌ನ ಹೊಸ ನೀತಿಯು ವಾಕ್‌ ಸ್ವಾತಂತ್ರ್ಯವಾಗಿದೆ. ಆದರೆ ಜನರಿಗೆ ತಲುಪುವ ಸ್ವಾತಂತ್ರ್ಯವಲ್ಲ. ಋಣಾತ್ಮಕ ಅಥವಾ ದ್ವೇಷದಿಂದ ಕೂಡಿದ ಟ್ವೀಟ್‌ಗಳನ್ನು ಅಳಸಿ ಹಾಕಲಾಗುತ್ತದೆ ಮತ್ತು ಅಂಥ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಮಸ್ಕ್ ಬರೆದುಕೊಂಡಿದ್ದಾರೆ. ಇದೇ ವೇಳೆ, ಸ್ಯಾನ್‌ಫ್ರಾನ್ಸಿಸ್ಕೋದಲ್ಲಿರುವ ಕಚೇರಿಗೆ ಕೆಲಸಕ್ಕೆ ಬನ್ನಿ ಎಂದು ಮಸ್ಕ್ ಎಂಜಿನಿಯರ್‌ಗಳಿಗೆ ಮತ್ತೂಮ್ಮೆ ದುಂಬಾಲು ಬಿದ್ದಿದ್ದಾರೆ. ಕುಟುಂಬಕ್ಕೆ ಸಂಬಂಧಿಸಿದಂತೆ ತುರ್ತು ಪರಿಸ್ಥಿತಿ ಇರುವವರಿಗೆ ವಿನಾಯಿತಿ ನೀಡಲಾಗುತ್ತದೆ ಎಂದೂ ಹೇಳಿಕೊಂಡಿದ್ದಾರೆ.

 

ಟಾಪ್ ನ್ಯೂಸ್

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak’s Inflation At 50-Year High

ಪಾಕ್ ನಲ್ಲಿ ದಟ್ಟ ದಾರಿದ್ರ್ಯ: ಉಚಿತ ಆಹಾರದ ಸಾಲಿನಲ್ಲಿ ನೂಕುನುಗ್ಗಲು, 20 ಮಂದಿ ಸಾವು

ನೇಪಾಳ ಅಧ್ಯಕ್ಷರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನೇಪಾಳ ಅಧ್ಯಕ್ಷರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಸೀಕ್ವೇರಿಯಂನಲ್ಲಿ 50 ವರ್ಷ ಬಂಧಿಯಾಗಿದ್ದ ಲೋಲಿಟ ಇನ್ನು ಬಂಧ ಮುಕ್ತ…!

ಸೀಕ್ವೇರಿಯಂನಲ್ಲಿ 50 ವರ್ಷ ಬಂಧಿಯಾಗಿದ್ದ ಲೋಲಿಟ ಇನ್ನು ಬಂಧ ಮುಕ್ತ…!

ಖಾಸಗಿ ಚಾಟ್‌ಗೆ “ಬೀಗ’ ಹಾಕಿ ಅಡಗಿಸಿಡಿ! ವಾಟ್ಸ್‌ಆ್ಯಪ್‌ನಿಂದ ಹೊಸ “ಲಾಕ್‌ ಚಾಟ್‌’ ಫೀಚರ್‌

ಖಾಸಗಿ ಚಾಟ್‌ಗೆ “ಬೀಗ’ ಹಾಕಿ ಅಡಗಿಸಿಡಿ! ವಾಟ್ಸ್‌ಆ್ಯಪ್‌ನಿಂದ ಹೊಸ “ಲಾಕ್‌ ಚಾಟ್‌’ ಫೀಚರ್‌

“ವೋಗ್‌’ ಮುಖಪುಟದಲ್ಲಿ ಮಿಂಚಿದ 106ರ ಟ್ಯಾಟೂ ಕಲಾವಿದೆ!

“ವೋಗ್‌’ ಮುಖಪುಟದಲ್ಲಿ ಮಿಂಚಿದ 106ರ ಟ್ಯಾಟೂ ಕಲಾವಿದೆ!

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

1-saddsadsad

ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ 22 ಪ್ರಯಾಣಿಕರಿದ್ದ ಬಸ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ