ಕೋವಿಡ್‌: ಕೈದಿಗಳಿಗೆ ತಾತ್ಕಾಲಿಕ ಬಿಡುಗಡೆ


Team Udayavani, Apr 15, 2020, 6:45 PM IST

ಕೋವಿಡ್‌: ಕೈದಿಗಳಿಗೆ ತಾತ್ಕಾಲಿಕ ಬಿಡುಗಡೆ

ಟರ್ಕಿ: ಜೈಲುಗಳಲ್ಲಿ ಕೋವಿಡ್‌-19 ಸೋಂಕು ಹರಡುವುದನ್ನು ತಪ್ಪಿಸಲು ಮೂರನೇ ಒಂದು ಭಾಗದ ಕೈದಿಗಳನ್ನು ಮುಕ್ತಗೊಳಿಸಲು ಟರ್ಕಿಯ ಸಂಸದರು ಒಪ್ಪಿದ್ದಾರೆ.
ಆದರೆ ಭಯೋತ್ಪಾದನೆ ಆರೋಪದ ಮೇಲೆ ಜೈಲಿನಲ್ಲಿದ್ದ ದೇಶದ್ರೋಹಿಗಳನ್ನೂ ಸರಕಾರಿ ವಿರೋಧಿಗಳನ್ನು ಹೊರತು ಪಡಿಸಿದ್ದಕ್ಕಾಗಿ ಈ ಕ್ರಮವನ್ನು ಟೀಕಿಸಲಾಯಿತು.

ದೀರ್ಘ‌ಕಾಲದ ಜನ ದಟ್ಟಣೆಯನ್ನು ಕಡಿಮೆ ಮಾಡಲು ಕಳೆದವಾರ ಪ್ರಸ್ತಾಪಿಸಲಾದ ಯೋಜನೆಯಲ್ಲಿ 45,000 ಕೈದಿಗಳನ್ನು ತಾತ್ಕಾಲಿಕವಾಗಿ ಬಿಡುಗಡೆ ಮಾಡುವುದಾಗಿ ಎಂದು ಅಧ್ಯಕ್ಷÒ ರಿಸೆಪ್‌ ತಯ್ಯಿಪ್‌ ಎರ್ಡೊಗನ್‌ ಹೇಳಿದರು. ಸೋಮವಾರ 17 ಕೈದಿಗಳು ಕೋವಿಡ್‌ 19 ವೈರಸ್‌ ಸೋಂಕಿತರಾಗಿದ್ದು, ಮೂವರು ಮೃತಪಟ್ಟಿದ್ದಾರೆ.  ಆದ್ದರಿಂದ ಕಾರಾಗೃಹಗಳಲ್ಲಿ ವೈರಸ್‌ ಏಕಾಏಕಿ ಉಲ್ಬಣಗೊಳ್ಳಬಹುದೆಂಬ ಆತಂಕಕ್ಕೆ ಕಾರಣವಾಗಿದೆ. ಟರ್ಕಿಯ ಮಾನವ ಹಕ್ಕುಗಳ ಸಂಘವು ಕಳೆದ ವಾರ 60 ವರ್ಷಕ್ಕಿ ಂತ ಮೇಲ್ಪಟ್ಟ ಗಂಭೀರ ಕಾಯಿಲೆ ಇರುವ ಕೈದಿಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿತ್ತು.

ಭಯೋತ್ಪಾದಕ ಸಂಘಟನೆಯ ಆರೋಪದಡಿ  ಟರ್ಕಿಯ ಎರಡನೆ ಅತಿದೊಡ್ಡ ವಿರೋಧ ಪಕ್ಷದ ಅಧ್ಯಕ್ಷ ಸೆಲಹ ಟ್ಟಿನ್‌ ಡೆಮಿರ್ಟಾಸ್‌ ರಿಗೆ ಕ್ಷಮಾಧಾನ ಸಿಕ್ಕಿಲ್ಲ. ಯುರೋಪಿನ ಅತಿದೊಡ್ಡ ಜೈಲು ಟರ್ಕಿಯಲ್ಲಿ ಸುಮಾರು 2,94,000 ಕೈದಿಗಳನ್ನು ಹೊಂದಿದೆ. 2019 ರ ಅಂಕಿ ಅಂಶಗಳ ಪ್ರಕಾರ 65 ವರ್ಷ ವಯಸ್ಸಿನ 3,500 ಕೈದಿಗಳಿದ್ದಾರೆ. ಕಾನೂನಿನ ಪ್ರಕಾರ ಕೈದಿಗಳನ್ನು ಆರ ಂಭದಲ್ಲಿ ಮೇ 31ರೊಳಗೆ ಬಿಡುಗಡೆ ಮಾಡುವ ಸಂಭವವಿದೆ. ಇದೇ ರೀತಿ ಹಲವು ದೇಶಗಳಲ್ಲಿ ಜೈಲುಗಳಲ್ಲಿನ ಕೈದಿಗಳನ್ನು ಸೋಂಕು ಹರಡುವುದನ್ನು ತಡೆಗಟ್ಟುವ ಕ್ರಮದ ಹಿನ್ನೆಲೆಯಲ್ಲಿ ಅವಧಿ ಮುನ್ನವೇ ಬಿಡುಗಡೆಗೊಳಿಸಲಾಗುತ್ತಿದೆ. ಅದೇ ಕ್ರಮವನ್ನು ಈಗ ಟರ್ಕಿ ಸರಕಾರವೂ ಅನುಸರಿಸಿದೆ.

ಟಾಪ್ ನ್ಯೂಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-fusion

UV Fusion: ಏರಿಯಾ 51

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.