ಟ್ವೀಟರ್ ಬಳಕೆದಾರರಿಗೊಂದು ಖುಷಿ ಸುದ್ದಿ…ಅಕ್ಷರಮಿತಿ ಹೆಚ್ಚಳ


Team Udayavani, Nov 8, 2017, 5:55 PM IST

Tweet.jpg

ವಾಷಿಂಗ್ಟನ್: ಜಗತ್ತಿನಾದ್ಯಂತ ಜನಜನಿತಾಗಿರುವ ಸಾಮಾಜಿಕ ಜಾಲತಾಣ ಟ್ವೀಟರ್ ಬಳಕೆದಾರರಿಗೊಂದು ಸಂತಸದ ಸುದ್ದಿ ಹೊರಬಿದ್ದಿದೆ. ಟ್ವೀಟರ್ ಖಾತೆಯ ಅಕ್ಷರಮಿತಿಯನ್ನು ಅಧಿಕೃತವಾಗಿ ಹೆಚ್ಚು ಮಾಡಿರುವುದಾಗಿ ಘೋಷಿಸಿದೆ.

ಟ್ವೀಟರ್ ಬಳಕೆದಾರರಿಗೆ ಇದ್ದ 140 ಕ್ಯಾರೆಕ್ಟರ್ಸ್ಸ್ ಮಿತಿಯನ್ನು ಇದೀಗ 240ಕ್ಕೆ ಹೆಚ್ಚಿಸಿದೆ. 2006ರಲ್ಲಿ ಪ್ರಾರಂಭಗೊಂಡಿದ್ದ ಟ್ವೀಟರ್ ಇದೀಗ ತಮ್ಮ ಬಳಕೆದಾರರಿಗೆ ಹೆಚ್ಚಿನ ಅನುಕೂಲವಾಗುವ ನಿಟ್ಟಿನಲ್ಲಿ ಅಕ್ಷರಮಿತಿಯನ್ನು ದ್ವಿಗುಣಗೊಳಿಸಿದೆ. ಟ್ವೀಟರ್ ನಿರ್ಧಾರಕ್ಕೆ ತುಂಬಾ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ವರದಿ ತಿಳಿಸಿದೆ.

ನಾವು ಇದನ್ನು ಹೇಗೆ ಮತ್ತಷ್ಟು ಅಭಿವೃದ್ಧಿಪಡಿಸಿ ಬದಲಾವಣೆ ಮಾಡಬಹುದು ಎಂಬ ಬಗ್ಗೆ ನಮ್ಮ ಗ್ಲೋಬಲ್ ಸಮುದಾಯ ಸಮಸ್ಯೆಯನ್ನು ಗಮನಿಸಿ, ಅಧ್ಯಯನ ನಡೆಸಿದ ನಂತರವೇ ಈ ಬದಲಾವಣೆ ಮಾಡಲಾಗಿದೆ ಎಂದು ಟ್ವೀಟರ್ ಪ್ರೊಡಕ್ಟ್ ಮ್ಯಾನೇಜರ್ ಅಲಿಝಾ ರೋಸೆನ್ ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದಾರೆ.

ಈಗ ಟ್ವೀಟರ್ ಖಾತೇಲಿ ಸ್ವಯಂಚಾಲಿತವಾಗಿ 280 ಕ್ಯಾರೆಕ್ಟರ್ ಫೀಚರ್ ಕಾಣಿಸಿಕೊಳ್ಳುತ್ತೆ. ಒಂದು ವೇಳೆ ಹೊಸ ಅಕ್ಷರಮಿತಿ ಕಾಣಿಸದಿದ್ದರೆ ಕೂಡಲೇ ನಿಮ್ಮ ಮೊಬೈಲ್ ಆಪ್ ಅನ್ನು ಅಪ್ ಡೇಟ್ ಮಾಡಿಕೊಳ್ಳಿ ಅಥವಾ ಕಂಪ್ಯೂಟರ್ ನಲ್ಲಾದರೆ ಟ್ವೀಟರ್ ಡಾಟ್ ಕಾಂ ಅನ್ನು ರಿಫ್ರೆಶ್ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಆದರೆ ಜಪಾನ್, ಕೊರಿಯನ್ ಹಾಗೂ ಚೀನಾದಲ್ಲಿ ಟ್ವೀಟರ್ ಬಳಕೆದಾರರಿಗೆ 140 ಕ್ಯಾರೆಕ್ಟರ್ ಅಕ್ಷರ 
ಮಿತಿ ಇಡಲಾಗಿದೆ.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.