ಪಾಕ್ನಲ್ಲಿ ಇಬ್ಬರ ಸಿಖ್ಖರ ಹತ್ಯೆ: ಎಫ್ಐಆರ್ ದಾಖಲು
Team Udayavani, May 17, 2022, 10:04 PM IST
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಹತ್ಯೆ ಮಾಡುವುದು ನಿತ್ಯದ ಘಟನೆ ಎಂಬಂತಾಗಿದೆ. ಮೊನ್ನೆ ಭಾನುವಾರ ಪೇಶಾವರದ ಬಾಲ್ ತಾಲ್ ಬಜಾರ್ನಲ್ಲಿ ಇಬ್ಬರು ಸಿಖ್ ವರ್ತಕರನ್ನು; ಅನಾಮಿಕ ವ್ಯಕ್ತಿಗಳು ಎಲ್ಲರೆದುರೇ ಗುಂಡು ಹಾರಿಸಿ ಕೊಂದು ಪರಾರಿಯಾಗಿದ್ದಾರೆ.ಈ ಘಟನೆಗೆ ಭಾರತ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ, ಪಾಕಿಸ್ತಾನದ ಭಯೋತ್ಪಾದನೆ ನಿಗ್ರಹ ಪಡೆ ಎಫ್ಐಆರ್ ದಾಖಲಿಸಿಕೊಂಡಿದೆ.
ಖೈಬರ್ ಪ್ರಾಂತ್ಯದಲ್ಲಿ ನಡೆದ ಈ ಘಟನೆಯಿಂದ ಭಾರತೀಯ ಸಿಖ್ಖರೂ ಸಿಟ್ಟಾಗಿದ್ದಾರೆ. ಈ ಪ್ರದೇಶದಲ್ಲಿ ಹಿಂದೂ ಜನಸಂಖ್ಯೆ ಇದ್ದಿದ್ದರಲ್ಲಿ ಪರವಾಗಿಲ್ಲ ಎನ್ನುವ ಪ್ರಮಾಣದಲ್ಲಿದೆ. ಹಿಂದೂಗಳು ಭಯಭೀತಿಯಿಂದಲೇ ಬದುಕಬೇಕಾದ ಸ್ಥಿತಿ ಸದ್ಯ ಪಾಕ್ನಲ್ಲಿದೆ.
ಇದನ್ನೂ ಓದಿ : ಪತ್ನಿಗೆ ಸೀರೆ ಉಡಲು ಬರುವುದಿಲ್ಲ: ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ