ಇಂಗ್ಲೆಂಡ್‌, ವೇಲ್ಸ್‌ನಲ್ಲಿ ಕ್ರೈಸ್ತರೇ ಅಲ್ಪಸಂಖ್ಯಾತರು!

2021ರ ಜನಗಣತಿ ವರದಿಯಲ್ಲಿ ಉಲ್ಲೇಖ

Team Udayavani, Nov 30, 2022, 7:25 AM IST

ಇಂಗ್ಲೆಂಡ್‌, ವೇಲ್ಸ್‌ನಲ್ಲಿ ಕ್ರೈಸ್ತರೇ ಅಲ್ಪಸಂಖ್ಯಾತರು!

ಲಂಡನ್‌: ಇಂಗ್ಲೆಂಡ್‌ ಮತ್ತು ವೇಲ್ಸ್‌ನಲ್ಲಿ ಕ್ರೈಸ್ತ ಸಮುದಾಯದವರು ಅಲ್ಪಸಂಖ್ಯಾತರಾಗಿದ್ದಾರೆ. ಜತೆಗೆ ಐರೋಪ್ಯ ಒಕ್ಕೂಟದ ಲೀಸ್ಟರ್‌ ಮತ್ತು ಬರ್ಮಿಂಗ್ಯಾಮ್‌ ನಗರಗಳಲ್ಲಿ ಅಲ್ಪಸಂಖ್ಯಾತರೇ ಈಗ ಬಹುಸಂಖ್ಯಾತರಾಗಿದ್ದಾರೆ. 2021ರಲ್ಲಿ ನಡೆದಿದ್ದ ಜನಗಣತಿಯಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ.

2011ರ ಜನಗಣತಿಗೆ ಹೋಲಿಸಿದರೆ 2021ರಲ್ಲಿ ಕ್ರೈಸ್ಥ ಧರ್ಮೀಯರ ಸಂಖ್ಯೆ 5.5 ಮಿಲಿಯನ್‌ ತಗ್ಗಿದೆ. ಅಂದರೆ ಜನಸಂಖ್ಯೆಯಲ್ಲಿ ಶೇ.17ರಷ್ಟು ಕುಸಿದಿದೆ. ಮುಸ್ಲಿಮರ ಜನಸಂಖ್ಯೆ ಶೇ.44ರಷ್ಟು ಏರಿಕೆಯಾಗಿದ್ದು, ಒಟ್ಟು 3.9 ಮಿಲಿಯನ್‌ ಮಂದಿ ಇದ್ದಾರೆ. ಇಂಗ್ಲೆಂಡ್‌ ಮತ್ತು ವೇಲ್ಸ್‌ನಲ್ಲಿ ಒಟ್ಟು ಜನಸಂಖ್ಯೆಯ ಅರ್ಧಕ್ಕಿಂತ ಕಡಿಮೆ ಸಂಖ್ಯೆಯ ಜನರು ಕ್ರೈಸ್ಥ ಸಮುದಾಯದವರು.

2ನೇ ಸ್ಥಾನ:
ಮತ್ತೂಂದು ಪ್ರಧಾನ ಅಂಶವೆಂದರೆ ಯಾವುದೇ ಧರ್ಮಕ್ಕೆ ಸೇರಿದವರು ಅಲ್ಲ ಎಂದು ಹೇಳಿಕೊಂಡವರು ಶೇ.32 ಮಂದಿ ಇದ್ದಾರೆ. ಸಂಖ್ಯಾ ವ್ಯಾಪ್ತಿಯಲ್ಲಿ 22.2 ಮಿಲಿಯನ್‌ ಮಂದಿ ಇದ್ದಾರೆ. ಕ್ರೈಸ್ತ ಸಮುದಾಯದವರ ಬಳಿಕ 2ನೇ ಸ್ಥಾನದಲ್ಲಿ ಅವರು ಇದ್ದಾರೆ. ಶೇ.1.7 ಮಂದಿ ಹಿಂದೂಗಳಿದ್ದು 62,434 ಮಂದಿ ಇದ್ದಾರೆ. ಇನ್ನೊಂದೆಡೆ, ಸಿಖ್‌ ಸಮುದಾಯದವರು ಶೇ.0.9ರಷ್ಟು ಇದ್ದಾರೆ.

ಜನಗಣತಿ ಪ್ರಕಾರ ಜನಸಂಖ್ಯೆಯಲ್ಲಿ ಕ್ರಮವಾಗಿ ಕ್ರಿಶ್ಚಿಯನ್‌, ಯಾವುದೇ ಧರ್ಮವಿಲ್ಲ, ಮುಸ್ಲಿಮರು, ಧರ್ಮ ನಮೂದಿಸಿಲ್ಲ, ಹಿಂದೂ, ಸಿಖ್‌, ಇತರೆ ಧರ್ಮಗಳಿಗೆ ಸೇರಿದ ಜನರು ಬರುತ್ತಾರೆ.

ಬರ್ಮಿಂಗ್‌ಹ್ಯಾಮ್‌ನಲ್ಲಿ ಎರಡನೇ ಮಹಾಯುದ್ಧದ ಬಳಿಕ ವಲಸಿಗರ ಸಂಖ್ಯೆ ಹೆಚ್ಚಾಗಿದೆ. ಈ ಪೈಕಿ ಗುಜರಾತ್‌ ಮೂಲದವರ ಸಂಖ್ಯೆ ಹೆಚ್ಚಾಗಿದೆ.

ಶೇ.17 ಇಳಿಕೆ- ಕ್ರೈಸ್ತ ಸಮುದಾಯ
ಶೇ.44 ಏರಿಕೆ- ಮುಸ್ಲಿಂ ಸಮುದಾಯ
ಶೇ.32- ಯಾವುದೇ ಧರ್ಮಕ್ಕೆ ಸೇರದವರು
ಶೇ.1.7- ಹಿಂದೂ ಸಮುದಾಯ
ಶೇ.0.9- ಸಿಖ್‌ ಸಮುದಾಯ

ಟಾಪ್ ನ್ಯೂಸ್

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

navazuddin

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

tdy-10

ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರು?

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

ಪೋಪ್‌ ಫ್ರಾನ್ಸಿಸ್‌ ನೋಡಿ ಬೆರಗಾದ ಜನ! ಫೋಟೋ ವೈರಲ್‌

ಪೋಪ್‌ ಫ್ರಾನ್ಸಿಸ್‌ ನೋಡಿ ಬೆರಗಾದ ಜನ! ಫೋಟೋ ವೈರಲ್‌

“ಸುಡುವ ಕುಲುಮೆ’ ಈ ಗ್ರಹ! ಭೂಮಿಯನ್ನೇ ಹೋಲುವ ಗ್ರಹದ ನೈಜ ಮುಖ ದರ್ಶನ

“ಸುಡುವ ಕುಲುಮೆ’ ಈ ಗ್ರಹ! ಭೂಮಿಯನ್ನೇ ಹೋಲುವ ಗ್ರಹದ ನೈಜ ಮುಖ ದರ್ಶನ

ಮೆಕ್ಸಿಕೋ ಅಗ್ನಿ ದುರಂತ: 40 ಜನರ ದುರ್ಮರಣ

ಮೆಕ್ಸಿಕೋ ಅಗ್ನಿ ದುರಂತ: 40 ಜನರ ದುರ್ಮರಣ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

crime (2)

ಬಳ್ಳಾರಿ: ತವರು ಮನೆ ಸೇರಿದ್ದ ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ

navazuddin

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

TDY-15

ರಾಹುಲ್‌ ಕೋಲಾರಕ್ಕೆ ಬಂದರೇನು ಬದಲಾವಣೆ ಆಗಲ್ಲ