ಕೋವಿಡ್-19: ತೀವ್ರ ಹದಗೆಟ್ಟ ಬ್ರಿಟನ್ ಪ್ರಧಾನಿ ಆರೋಗ್ಯ: ಐಸಿಯುಗೆ ದಾಖಲು


Team Udayavani, Apr 7, 2020, 8:27 AM IST

borish-jhonson

ಲಂಡನ್: ಕೋವಿಡ್-19 ಸೋಂಕು ಬ್ರಿಟನ್ ಪ್ರಧಾನಿ ಬೋರಿಸ್​ ಜಾನ್ಸನ್ ​ಗೂ ಕಂಟಕವಾಗಿ ಪರಿಣಮಿಸಿದ್ದು  ಆರೋಗ್ಯ ತೀವ್ರ ಹದಗೆಟ್ಟ ಹಿನ್ನಲೆಯಲ್ಲಿ ಅವರನ್ನು ತುರ್ತು ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಗಿದೆ ಎಂದು ವರದಿ ತಿಳಿಸಿದೆ.

ಕೋವಿಡ್ 19 ವೈರಸ್  ದೃಢಪಟ್ಟಿದ್ದರಿಂದ ಬೋರಿಸ್​ ಜಾನ್ಸನ್ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದರು, ಆದರೆ ಭಾನುವಾರ ಸಂಜೆ ವಿಪರೀತ ಜ್ವರದ ಕಾರಣ ಲಂಡನ್ ನ ಸೇಂಟ್ ಥಾಮಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ  ಐಸಿಯುಗೆ ಅವರನ್ನು ಶಿಫ್ಟ್​ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

“ಬೋರಿಸ್​ ಅವರನ್ನು ಆಸ್ಪತ್ರೆಗೆ ಸೇರ್ಪಡೆ ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಮಧ್ಯಾಹ್ನ ಅವರ ಆರೋಗ್ಯ ತೀವ್ರ ಗಂಭೀರವಾಗಿತ್ತು. ಹೀಗಾಗಿ ಆಸ್ಪತ್ರೆ ವೈದ್ಯರು ವಿಶೇಷ ಚಿಕಿತ್ಸೆ ನೀಡುತ್ತಿದ್ದಾರೆ,” ಎಂದು ಪಿಎಂ ಕಚೇರಿ ತಿಳಿಸಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಸಹ ಟ್ವೀಟ್ ಮಾಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೋರಿಸ್ ಜಾನ್ಸನ್ ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.

ಮಾರಣಾಂತಿಕ ಕೋವಿಡ್-19 ವೈರಸ್ ಅನೇಕ ದೇಶಗಳಲ್ಲಿ ಮರಣಮೃದಂಗವನ್ನು ಬಾರಿಸಿದ್ದು ಜಗತ್ತಿನಾದ್ಯಂತ 13 ಲಕ್ಷಕ್ಕಿಂತ ಹೆಚ್ಚು  ಜನರು ಸೋಂಕಿಗೆ ತುತ್ತಾಗಿದ್ದಾರೆ.  ಮಾತ್ರವಲ್ಲದೆ  74 ಸಾವಿರಕ್ಕಿಂತ ಹೆಚ್ಚು ಜನರು ಬಲಿಯಾಗಿದ್ದಾರೆ.

ಟಾಪ್ ನ್ಯೂಸ್

1-sasd

T Narasipura ಭೀಕರ ಅಪಘಾತ: ಮೈಸೂರು ಆಸ್ಪತ್ರೆಗೆ ಸಚಿವ ನಾಗೇಂದ್ರ ಭೇಟಿ

1-sadsa-d

IPL Final ; ಚೆನ್ನೈಗೆ ದೊಡ್ಡ ಸವಾಲು ಮುಂದಿಟ್ಟ ಗುಜರಾತ್; ಸುದರ್ಶನ್ ಸೆಂಚುರಿ ಮಿಸ್

ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

ಮೈಸೂರು: ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ಪಣಜಿ: ಜೂನ್ 1ರಿಂದ ಮೀನುಗಾರಿಕೆಗೆ ನಿಷೇಧ… ದಡ ಸೇರುತ್ತಿವೆ ಬೋಟುಗಳು

ಪಣಜಿ: ಜೂನ್ 1ರಿಂದ ಮೀನುಗಾರಿಕೆ ನಿಷೇಧ… ದಡ ಸೇರುತ್ತಿವೆ ಬೋಟುಗಳು

police crime

UP ಇಬ್ಬರು ಸ್ಮಗ್ಲರ್ ಗಳ ಬಂಧನ; 2.5 ಕೋಟಿ ರೂ. ಡ್ರಗ್ಸ್ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Belarus ಅಧ್ಯಕ್ಷ ಆಸ್ಪತ್ರೆಗೆ ದಾಖಲು: ಪುಟಿನ್ ಭೇಟಿ ಬೆನ್ನಲ್ಲೇ ಘಟನೆ: ವರದಿ

Viral Video: ಫಿಲಡೆಲ್ಫಿಯಾ ಬೀದಿ, ಬೀದಿಯಲ್ಲಿ ವಿಚಿತ್ರ ವರ್ತನೆ…ಏನಿದು ಜೋಂಬಿ ಡ್ರಗ್‌ !

Viral Video: ಫಿಲಡೆಲ್ಫಿಯಾ ಬೀದಿ, ಬೀದಿಯಲ್ಲಿ ವಿಚಿತ್ರ ವರ್ತನೆ…ಏನಿದು ಜೋಂಬಿ ಡ್ರಗ್‌ !

1–dasd

Canada ಮದುವೆಯಲ್ಲಿ ಪಂಜಾಬ್ ಮೂಲದ ಗ್ಯಾಂಗ್ ಸ್ಟರ್ ಗುಂಡಿಗೆ ಬಲಿ

c 919

ಚೀನಾ ವಿಮಾನ ನಿರ್ಮಾಣ ಸಕ್ಸಸ್‌

ಏನಿದು ವಿಧಿಯಾಟ! ಮದುವೆಯಾಗಬೇಕಿದ್ದ ವಧು ಅಗ್ನಿ ಅವಘಡದಲ್ಲಿ ಮೃತ್ಯು

ಏನಿದು ವಿಧಿಯಾಟ! ಮದುವೆಯಾಗಬೇಕಿದ್ದ ವಧು ಅಗ್ನಿ ಅವಘಡದಲ್ಲಿ ಮೃತ್ಯು

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

1-sasd

T Narasipura ಭೀಕರ ಅಪಘಾತ: ಮೈಸೂರು ಆಸ್ಪತ್ರೆಗೆ ಸಚಿವ ನಾಗೇಂದ್ರ ಭೇಟಿ

1-sadsa-d

IPL Final ; ಚೆನ್ನೈಗೆ ದೊಡ್ಡ ಸವಾಲು ಮುಂದಿಟ್ಟ ಗುಜರಾತ್; ಸುದರ್ಶನ್ ಸೆಂಚುರಿ ಮಿಸ್

ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

ಮೈಸೂರು: ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ