ಯುಕೆ: ಗಲಭೆ ಮಧ್ಯೆ ಶಾಂತಿ ಮಂತ್ರ
Team Udayavani, Sep 20, 2022, 9:43 PM IST
ಲಂಡನ್: ಭಾರತ-ಪಾಕ್ ಕ್ರಿಕೆಟ್ ಪಂದ್ಯದ ಬಳಿಕ ಪೂರ್ವ ಲಂಡನ್ನ ಲೈಸೆಸ್ಟರ್ ನಗರದಲ್ಲಿ ಆರಂಭವಾದ ಹಿಂದೂ-ಮುಸ್ಲಿಂ ಗಲಭೆಗೆ ಸಂಬಂಧಿಸಿ ಯುಕೆ ಪೊಲೀಸರು ಮಂಗಳವಾರ 47 ಮಂದಿಯನ್ನು ಬಂಧಿಸಿದ್ದಾರೆ.
ಇದರ ನಡುವೆಯೇ, ನಗರದ ಎರಡೂ ಸಮುದಾಯದ ಪ್ರಮುಖರು ಒಗ್ಗಟ್ಟು ಪ್ರದರ್ಶಿಸಿದ್ದು, ಸಾಮರಸ್ಯ ಕಾಪಾಡುವಂತೆ ಮನವಿ ಮಾಡಿದ್ದಾರೆ. ದ್ವೇಷ ಹರಡುವವರು ಈ ನಗರ ಬಿಟ್ಟು ತೊಲಗಿ. ಹಿಂದೂ-ಮುಸ್ಲಿಮರ ನಡುವೆ ಶಾಂತಿ ಕೆಡಿಸುವ ನಿಮ್ಮ ಹುನ್ನಾರ ಯಶಸ್ವಿಯಾಗಲು ನಾವು ಬಿಡುವುದಿಲ್ಲ ಎಂದು ಇಸ್ಕಾನ್ ದೇಗುಲದ ಅಧ್ಯಕ್ಷ ಪ್ರದ್ಯುಮ್ನ ದಾಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ