ತೈಲ ಸಂಗ್ರಹಾಗಾರದ ಮೇಲೆ ಉಕ್ರೇನ್ನಿಂದ ದಾಳಿ; ರಷ್ಯಾಕ್ಕೆ ಉಕ್ರೇನ್ ಶಾಕ್!
Team Udayavani, Apr 2, 2022, 8:00 AM IST
ಮಾಸ್ಕೋ/ಕೀವ್: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಆರಂ ಭಿಸಿ 37 ದಿನಗಳು ಪೂರೈಸುತ್ತಿರು ವಂತೆಯೇ ಹೊಸ ಸುದ್ದಿಯೊಂದು ಸ್ಫೋಟಗೊಂಡಿದೆ. ಇದೇ ಮೊದಲ ಬಾರಿಗೆ ಉಕ್ರೇನ್ನ ಹೆಲಿಕಾಪ್ಟರ್ರಷ್ಯಾದ ಮೇಲೆ ದಾಳಿ ನಡೆಸಿವೆ!
ರಷ್ಯಾದ ಪಶ್ಚಿಮದಲ್ಲಿರುವ ಇಂಧನ ಸಂಗ್ರಹಾಗಾರದ ಮೇಲೆ ಉಕ್ರೇನ್ ದಾಳಿ ನಡೆಸಿದೆ ಎಂದು ರಷ್ಯಾದ ಪ್ರಾದೇಶಿಕ ಗವರ್ನರ್ ಹೇಳಿದ್ದಾರೆ. ಯುದ್ಧ ಆರಂಭವಾದಾಗಿನಿಂದ ರಷ್ಯಾ ನೆಲದ ಮೇಲೆ ವೈಮಾನಿಕ ದಾಳಿಯಾಗಿರುವುದು ಇದೇ ಮೊದಲು.
ಇದರಿಂದ ತೈಲ ಸಂಗ್ರಹಾಗಾರದಲ್ಲಿದ್ದ ಇಬ್ಬರು ಸಿಬಂದಿ ಗಾಯಗೊಂಡಿದ್ದಾರೆ. 170 ಅಗ್ನಿಶಾಮಕ ಸಿಬಂದಿ ಬೆಂಕಿ ನಂದಿಸಿದ್ದಾರೆ ಎಂದೂ ರಷ್ಯಾ ಹೇಳಿದೆ. ಜತೆಗೆ, ಈ ಬೆಳವಣಿಗೆಯು ಎರಡೂ ದೇಶಗಳ ನಡುವಿನ ಸಂಧಾನ ಮಾತುಕತೆಗೆ ಅಡ್ಡಿ ಉಂಟುಮಾಡಲಿದೆ ಎಂದೂ ಎಚ್ಚರಿಸಿದೆ.
ಈ ನಡುವೆ, ಅಚ್ಚರಿಯ ಬೆಳವಣಿಗೆ ಎಂಬಂತೆ ಕಳೆದೊಂದು ತಿಂಗಳಿಂದ ಚರ್ನೋಬಿಲ್ ಅಣು ವಿದ್ಯುತ್ ಸ್ಥಾವರವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿದ್ದ ರಷ್ಯಾ ಪಡೆ, ಶುಕ್ರವಾರ ಅದನ್ನು ಉಕ್ರೇನಿಯನ್ನರಿಗೆ ಬಿಟ್ಟುಕೊಟ್ಟು ಅಲ್ಲಿಂದ ಹೊರಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್