ರೊಹಿಂಗ್ಯಾಗಳ ಗಡೀಪಾರು: ಭಾರತದ ಕ್ರಮಕ್ಕೆ ವಿಶ್ವಸಂಸ್ಥೆ ಖಂಡನೆ
Team Udayavani, Oct 5, 2018, 4:46 PM IST
ಜಿನೇವಾ : ಅಕ್ರಮವಾಗಿ ನೆಲೆಸಿದ್ದ ಏಳು ಮಂದಿ ರೊಹಿಂಗ್ಯಾಗಳನ್ನು ಮ್ಯಾನ್ಮಾರ್ಗೆ ಗಡೀಪಾರು ಮಾಡಿರುವ ಭಾರತದ ಕ್ರಮವನ್ನು ವಿಶ್ವಸಂಸ್ಥೆ ಕಟುವಾಗಿ ಟೀಕಿಸಿ ಖಂಡಿಸಿದೆ.
ಮುಸ್ಲಿಂ ಅಲ್ಪಸಂಖ್ಯಾಕರ ವಿರುದ್ಧ ಜನಾಂಗೀಯ ಹತ್ಯೆಯಲ್ಲಿ ನಿರತವಾಗಿರುವ ಆರೋಪಕ್ಕೆ ಗುರಿಯಾಗಿರುವ ಮ್ಯಾನ್ಮಾರ್ ಮಿಲಿಟರಿಯ ಕೈಯಲ್ಲಿ ಗಡೀಪಾರುಗೊಂಡಿರುವ ಈ ರೊಹಿಂಗ್ಯಾಗಳ ಭದ್ರತೆ ಮತ್ತು ಸುರಕ್ಷೆಗೆ ಅಪಾಯ ಇರುವ ಬಗ್ಗೆ ವಿಶ್ವಸಂಸ್ಥೆ ಭೀತಿ ವ್ಯಕ್ತಪಡಿಸಿದೆ.
2012ರಲ್ಲಿ ಭಾರತದೊಳಗೆ ಅಕ್ರಮವಾಗಿ ನುಸುಳಿ ಬಂದ ಇಲ್ಲೇ ವಾಸವಾಗಿದ್ದ ಏಳು ಮಂದಿ ರೊಹಿಂಗ್ಯಾಗಳನ್ನು ಕಳೆದ ಮಂಗಳವಾರ ಈಶಾನ್ಯ ರಾಜ್ಯವಾಗಿರುವ ಮಣಿಪುರದ ಗಡಿಯಲ್ಲಿ ಭಾರತೀಯ ಅಧಿಕಾರಿಗಳು ಮ್ಯಾನ್ಮಾರ್ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..