ಅಕ್ರಮ ವಲಸಿಗರ ಗಡೀಪಾರು ನಿರ್ಧಾರಕ್ಕೆ ವಿಶ್ವಸಂಸ್ಥೆ ಕಳವಳ
Team Udayavani, Aug 16, 2017, 8:40 AM IST
ವಿಶ್ವಸಂಸ್ಥೆ: ಒಮ್ಮೆ ಒಂದು ದೇಶ ತಮಗೆ ಕಿರುಕುಳ ನೀಡುತ್ತಿದೆ, ಅಲ್ಲಿ ತಾವು ಸುರಕ್ಷಿತವಾಗಿಲ್ಲ ಎಂದು ಮನಗಂಡು ಆ ದೇಶದಿಂದ ಬಂದ ವಲಸಿಗರನ್ನು ಮತ್ತೆ ಅದೇ ದೇಶಕ್ಕೆ ಹೋಗಿ ಎಂದು ಹೇಳುವುದು ಸರಿಯಲ್ಲ ಎಂದು ವಿಶ್ವಸಂಸ್ಥೆ ಅಭಿಪ್ರಾಯಪಟ್ಟಿದೆ.
ರೋಹಿಂಗ್ಯಾ ವಲಸಿಗರನ್ನು ಗಡೀಪಾರು ಮಾಡುವಂತೆ ಕೇಂದ್ರ ಸರಕಾರ ಎಲ್ಲ ರಾಜ್ಯಗಳಿಗೂ ಪತ್ರ ಬರೆದ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ಮ್ಯಾನ್ಮಾರ್ನಲ್ಲಿನ ಅಸುರಕ್ಷತೆ ಕಾರಣದಿಂದಾಗಿ ಭಾರತಕ್ಕೆ ನುಸುಳಿರುವ ವಲಸಿಗರನ್ನು ಗಡೀಪಾರು ಮಾಡುವಂತೆ ಎಲ್ಲ ರಾಜ್ಯಗಳಿಗೂ ಕೇಂದ್ರ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರೆಸ್ರ ಪರವಾಗಿ ಪ್ರತಿಕ್ರಿಯಿಸಿರುವ ಅವರ ಉಪ ವಕ್ತಾರ ಫರ್ಹಾನ್ ಹಕ್, “ವಲಸಿಗರ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ನಮಗೆ ಕಳವಳವಿದೆ. ಒಮ್ಮೆ ದೇಶವೊಂದರಲ್ಲಿನ ಆತಂಕದಿಂದ ವಲಸೆ ಬಂದವರನ್ನು ಮತ್ತೆ ಅದೇ ದೇಶಕ್ಕೆ ಕಳಿಸುವುದು ಸಮಂಜಸವಲ್ಲ. ಭಾರತದ ಈ ನಿರ್ಧಾರ ವಿಶ್ವಸಂಸ್ಥೆಯ ತತ್ವ ಸಿದ್ಧಾಂತಗಳಿಗೆ ವಿರುದ್ಧವಾಗಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ