ವಿಶ್ವ ಸಂಸ್ಥೆ ಉಗ್ರ ಪಟ್ಟಿಯಲ್ಲಿ 139 ಪಾಕ್‌ ಭಯೋತ್ಪಾದಕ ಸಂಘಟನೆ


Team Udayavani, Apr 4, 2018, 3:59 PM IST

UN-Pak-Terrorists-700.jpg

ವಾಷಿಂಗ್ಟನ್‌ : ವಿಶ್ವಸಂಸ್ಥೆ ಪ್ರಕಟಿಸಿರುವ ಸಮಗ್ರ ಉಗ್ರ ಸಂಘಟನೆಗಳ ಪಟ್ಟಿಯಲ್ಲಿ ಪಾಕಿಸ್ಥಾನದ 139 ಭಯೋತ್ಪಾದಕ ಸಂಘಟನೆಗಳು ಕಾಣಿಸಿಕೊಂಡಿದ್ದು ವಿಶ್ವದ ದೃಷ್ಟಿಯಲ್ಲಿ ಪಾಕಿಸ್ಥಾನ ಈಗ ವಸ್ತುತಃ ಉಗ್ರ ಪ್ರವರ್ತಕ ದೇಶವೇ ಆಗಿ ತೋರಿ ಬಂದಿದೆ.

ವಿಶ್ವ ಸಂಸ್ಥೆ ನಿನ್ನೆ ಮಂಗಳವಾರ ಜಾಗತಿಕ ಉಗ್ರ ಸಂಘಟನೆಗಳ ಸಮಗ್ರ ಪಟ್ಟಿಯನ್ನು ಬಹಿರಂಗಪಡಿಸಿದೆ. ಇದರಲ್ಲಿ ಪಾಕ್‌ ನೆಲದಲ್ಲಿ ಕಾರ್ಯಾಚರಿಸುತ್ತಿರುವ, ಹೊರ ದೇಶಗಳಲ್ಲಿ ತನ್ನ ಕಾರಸ್ಥಾನವನ್ನು ಹೊಂದಿರುವ, ವಿದೇಶಗಳ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿರುವ, ಪಾಕಿಸ್ಥಾನದಲ್ಲಿ ಮತ್ತು ನೆರೆ ಹೊರೆಯ ದೇಶಗಳಲ್ಲಿ ಭಯೋತ್ಪಾದನೆಯನ್ನು ಕೈಗೊಳ್ಳುವ ಒಟ್ಟು 139 ಉಗ್ರ ಸಂಘಟನೆಗಳನ್ನು ಈ ಪಟ್ಟಿಯಲ್ಲಿ ಹೆಸರಿಸಲಾಗಿದೆ.

ವಿಶ್ವಸಂಸ್ಥೆಯ ಉಗ್ರ ಪಟ್ಟಿಯ ಅಗ್ರಸ್ಥಾನವನ್ನು ಇಮಾನ್‌ ಅಲ್‌ ಝವಾಹಿರಿ ನೇತೃತ್ವದ ಅಲ್‌ ಕಾಯಿದಾ ಸಂಘಟನೆ ಪಡೆದುಕೊಂಡಿದೆ. 

ಈ ಪಟ್ಟಿಯಲ್ಲಿ ಕಾಣಿಸಿಕೊಂಡಿರುವ ಉಗ್ರ ವ್ಯಕ್ತಿಗಳ ಪೈಕಿ ಎದ್ದು ಕಾಣುವ ಹೆಸರೆಂದರೆ ದಾವೂದ್‌ ಇಬ್ರಾಹಿಂ, ಹಾಫೀಜ್‌ ಸಯೀದ್‌, ಆತನ ಸಹಾಯಕ ಅಬ್ದುಲ್‌ ಸಲಾಂ ಮತ್ತು ಝಫ‌ರ್‌ ಇಕ್ಬಾಲ್‌. 

ಪಾಕ್‌ ಉಗ್ರ ಸಂಘಟನೆಗಳ ಪೈಕಿ ಪ್ರಮುಖವಾಗಿ ಕಾಣಿಸಿಕೊಂಡಿರುವುಗಳು ಇಂತಿವೆ : ಅಲ್‌ ರಶೀದ್‌ ಟ್ರಸ್ಟ್‌, ಹರ್ಕತುಲ್‌ ಮುಜಾಹಿದೀನ್‌, ಇಸ್ಲಾಮಿಕ್‌ ಮೂವ್‌ಮೆಂಟ್‌ ಆಫ್ ಉಜ್‌ಬೆಕಿಸ್ಥಾನ್‌, ವಫಾ ಹ್ಯುಮ್ಯಾನಿಟೇರಿಯನ್‌ ಆರ್ಗನೈಸೇಶನ್‌, ಜೆಇಎಂ, ರಬಿತಾ ಟ್ರಸ್ಟ್‌, ಉಮಾಹ್‌ ತಮೀರ್‌ ಇ ನಾವ್‌, ಅಫ್ಘಾನ್‌ ಸಪೋರ್ಟ್‌ ಕಮಿಟಿ, ರಿವೈವಲ್‌ ಆಫ್ ಇಸ್ಲಾಮಿಕ್‌ ಹೆರಿಟೇಜ್‌ ಸೊಸೈಟಿ, ಲಷ್ಕರ್‌ ಎ ಜಾಂಗ್ವಿ, ಅಲ್‌ ಹುಮೇನ್‌ ಫೌಂಡೇಶನ್‌, ಇಸ್ಲಾಮಿಕ್‌ ಜಿಹಾದ್‌ ಗ್ರೂಪ್‌, ಅಲ್‌ ಅಖ್‌ತರ್‌ ಟ್ರಸ್ಟ್‌ ಇಂಟರ್‌ನ್ಯಾಶನಲ್‌, ಹರ್ಕತುಲ್‌ ಜಿಹಾದ್‌ ಇಸ್ಲಾಮಿ, ತೆಹರೀಕ್‌ ಎ ತಾಲಿಬಾನ್‌ ಪಾಕಿಸ್ಥಾನ್‌, ಜಮಾತುಲ್‌ ಅಹರಾರ್‌ ಮತ್ತು ಖತೀಬಾ ಇಮಾಮ್‌ ಅಲ್‌ ಬುಖಾರಿ.  

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.