ಲಸಿಕೆಯ ಶೀಷೆಗಳಿಂದ ಶಾಂಡೆಲಿಯರ್‌!


Team Udayavani, Sep 8, 2021, 7:10 AM IST

ಲಸಿಕೆಯ ಶೀಷೆಗಳಿಂದ ಶಾಂಡೆಲಿಯರ್‌!

ಅಮೆರಿಕ: ಕೊರೊನಾ ಬಂದು ಇಡೀ ಜಗತ್ತೇ ತಲ್ಲಣಗೊಂಡಿರುವುದು ಈಗ ಹಳೆಯ ವಿಷಯ. ಈ ರೋಗಕ್ಕೆ ಲಸಿಕೆ ತಯಾರಾಗಿ, ಖಾಲಿಯಾದ ಶೀಷೆಗಳು ರಾಶಿ ಬಿದ್ದಿವೆ. ಇವನ್ನೂ ವಿನೂತನವಾಗಿ ಹೇಗೆ ಬಳಸಬಹುದು? ಅಮೆರಿಕದ ಕೊಲೊರಾಡೊದಲ್ಲಿನ ದಾದಿಯೊಬ್ಬರು ಅದನ್ನು ಮಾಡಿ ತೋರಿಸಿದ್ದಾರೆ.

ಆಕೆ ಶೀಷೆಗಳನ್ನು ಸುಂದರವಾಗಿ ಹೆಣೆದು ಹೊಳೆಯುವ ಶಾಂಡೆಲಿಯರ್‌(ತೂಗುವ ಅಲಂಕಾರಿಕ ದೀಪ) ಆಗಿ ಬದಲಾಯಿಸಿದ್ದಾರೆ. ಇದೀಗ ಅಂತರ್ಜಾಲದಲ್ಲಿ ದೊಡ್ಡ ಸುದ್ದಿಯ ವಿಷಯ.

ಈಕೆಯ ಹೆಸರು ಲಾರಾ ವೀಸ್‌. ಈಗಾಗಲೇ ಕೆಲಸದಿಂದ ನಿವೃತ್ತರಾಗಿದ್ದಾರೆ. ಆದರೆ ಲಸಿಕೆ ನೀಡಲಿಕ್ಕಾಗಿ ನೆರವು ನೀಡಬಹುದಾ ಎಂದು ಸರಕಾರ ಮನವಿ ಮಾಡಿತ್ತು. ಅದಕ್ಕೆ ಸ್ಪಂದಿಸಿ ಕಾರ್ಯಾರಂಭ ಮಾಡಿದ ವೀಸ್‌ಗೆ ಖಾಲಿಯಾಗಿ ರಾಶಿಬಿದ್ದ ಶೀಷೆಯನ್ನು ನೋಡಿ, ಹೀಗೆ ವಿನೂತನ ರೂಪ ಕೊಡುವ ಮನಸ್ಸು ಬಂತು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.