ಅಮೆರಿಕ ಸಂಸತ್‌ ಚುನಾವಣೆ: ಬೆಳಗಾವಿಯ ಶ್ರೀ ಸೇರಿ ನಾಲ್ವರು ಎನ್ನಾರೈಗಳ ಆಯ್ಕೆ


Team Udayavani, Nov 10, 2022, 8:15 AM IST

ಅಮೆರಿಕ ಸಂಸತ್‌ ಚುನಾವಣೆ: ಬೆಳಗಾವಿಯ ಶ್ರೀ ಸೇರಿ ನಾಲ್ವರು ಎನ್ನಾರೈಗಳ ಆಯ್ಕೆ

ವಾಷಿಂಗ್ಟನ್‌/ನ್ಯೂಯಾರ್ಕ್‌: ಅಮೆರಿಕದ ಸಂಸತ್‌, ಕಾಂಗ್ರೆಸ್‌ಗೆ ನಡೆದ ಮಧ್ಯಾಂತರ ಚುನಾವಣೆ ಯಲ್ಲಿ ಭಾರತೀಯ ಮೂಲದ ನಾಲ್ವರು ಜಯಗಳಿಸಿ ದಾಖಲೆ ನಿರ್ಮಿಸಿದ್ದಾರೆ.

ಆಡಳಿತ ಪಕ್ಷ ಡೆಮಾಕ್ರಾಟ್‌ ಪಕ್ಷದ ಅಭ್ಯರ್ಥಿಗಳಾಗಿರುವ ರಾಜಾ ಕೃಷ್ಣಮೂರ್ತಿ, ರೋ ಖನ್ನಾ, ಪ್ರಮೀಳಾ ಜಯ ಪಾಲ್‌ ಹೌಸ್‌ ಆಫ್ ರೆಪ್ರ ಸೆಂಟೇ ಟಿವ್ಸ್‌ಗೆ ಆಯ್ಕೆಯಾಗಿದ್ದಾರೆ.

ಗಮನ ಸೆಳೆಯುವ ಸಾಧನೆ ಎಂದರೆ ಕರ್ನಾಟಕದ ಬೆಳಗಾವಿ ಮೂಲದ ಉದ್ಯಮಿ ಶ್ರೀ ಥಾಣೆದಾರ್‌ ಅವರು ಮಿಚಿಗನ್‌ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಅವರು ರಿಪಬ್ಲಿಕನ್‌ ಪಕ್ಷದ ಮಾರ್ಟೆಲ್‌ ಬಿವಿಂಗ್ಸ್‌ ಅವರನ್ನು ಸೋಲಿಸಿದ್ದಾರೆ. ಈ ಮೂಲಕ ಮಿಚಿಗನ್‌ನಿಂದ ಆಯ್ಕೆಯಾದ ಮೊದಲ ಭಾರತೀಯ ಮೂಲದ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ರಾಜಾ ಕೃಷ್ಣಮೂರ್ತಿ ಇಲಿನಾ ಯ್ಸನಿಂದ 4ನೇ ಬಾರಿಗೆ, ಸಿಲಿಕಾನ್‌ ವ್ಯಾಲಿಯ ರೋ ಖನ್ನಾ, ಚೆನ್ನೈ ಮೂಲದ ಪ್ರಮೀಳಾ ಜಯ ಪಾಲ್‌ ವಾಷಿಂಗ್ಟನ್‌ ಪ್ರಾಂತದ ಸೆವೆಂತ್‌ ಕಾಂಗ್ರೆಶನಲ್‌ ಡಿಸ್ಟ್ರಿಕ್ಟ್ ನಿಂದ ಆಯ್ಕೆಯಾಗಿದ್ದಾರೆ.

ಮತ್ತೊಂದೆಡೆ ಫ‌ಲಿತಾಂಶಗಳು ಪ್ರಕಟವಾಗುತ್ತಿದ್ದು, ಕೆಳಮನೆ ಮತ್ತು ಮೇಲ್ಮನೆಯಲ್ಲಿ ಹಿಡಿತ ಸಾಧಿಸಲು ಡೆಮಾಕ್ರಾಟಿಕ್‌ ಮತ್ತು ರಿಪಬ್ಲಿಕನ್‌ ಪಕ್ಷಗಳು ಪೈಪೋಟಿ ನಡೆಸಿವೆ.

ಮೇರಿಲ್ಯಾಂಡ್‌ಗೆ ಭಾರತೀಯ ಮೂಲದ ಅರುಣಾ ಗವರ್ನರ್‌
ಅಮೆರಿಕದ ಮೇರಿಲ್ಯಾಂಡ್‌ ಪ್ರಾಂತಕ್ಕೆ ಮೊದಲ ಬಾರಿಗೆ ಭಾರತೀಯ ಮೂಲದ ಅರುಣಾ ಮಿಲ್ಲರ್‌ ಲೆಫ್ಟಿನೆಂಟ್‌ ಗವರ್ನರ್‌ ಆಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಭಾರತೀಯ ಮೂಲದವರಿಗೆ ಇಂಥ ಗೌರವ ಪ್ರಾಪ್ತಿ ಯಾಗಿದೆ. ಹೈದರಾಬಾದ್‌ನಲ್ಲಿ ಜನಿಸಿದ ಅವರು ತಮ್ಮ 7ನೇ ವಯಸ್ಸಿನಲ್ಲಿಯೇ 1972ರಲ್ಲಿ ಅಮೆರಿಕಕ್ಕೆ ತೆರಳಿದ್ದರು. ಮಿಸೊÕàರಿ ಯುನಿವರ್ಸಿಟಿ ಆಫ್ ಸೈನ್ಸ್‌ ಆ್ಯಂಡ್‌ ಟೆಕ್ನಾಲಜಿಯಿಂದ ಸಿವಿಲ್‌ ಎಂಜಿನಿಯರಿಂಗ್‌ ಪದವೀಧರರು.

 

ಟಾಪ್ ನ್ಯೂಸ್

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

politi

ಡೈಲಿಡೋಸ್:ಫ್ಲೆಕ್ಸ್‌ ಸಾಹೇಬ್ರ ಫಿಕ್ಸ್ಡ್‌ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಪಾನ್ ಮಸಾಲಾ, ತಂಬಾಕು ಉತ್ಪನ್ನಗಳ ಮೇಲೆ ಜಿಎಸ್‌ಟಿ ಸೆಸ್‌ಗೆ ಗರಿಷ್ಠ ಮಿತಿ

ಪಾನ್ ಮಸಾಲಾ, ತಂಬಾಕು ಉತ್ಪನ್ನಗಳ ಮೇಲೆ ಜಿಎಸ್‌ಟಿ ಸೆಸ್‌ಗೆ ಗರಿಷ್ಠ ಮಿತಿ

vote

ಹೀಗೂ ಉಂಟು: ಗೆಲುವಿನ ಅಂತರ ಬರೀ 24 ಓಟು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರ್ಥಿಕ ಸಂಕಷ್ಟದಲ್ಲಿ ಡಾಯಿಷ್‌ ಬ್ಯಾಂಕ್‌!

ಆರ್ಥಿಕ ಸಂಕಷ್ಟದಲ್ಲಿ ಡಾಯಿಷ್‌ ಬ್ಯಾಂಕ್‌!

ಬೆಲಾರುಸ್‌ನಲ್ಲಿ ವ್ಯೂಹಾತ್ಮಕ ಅಣ್ವಸ್ತ್ರ ನಿಯೋಜನೆ

ಬೆಲಾರುಸ್‌ನಲ್ಲಿ ವ್ಯೂಹಾತ್ಮಕ ಅಣ್ವಸ್ತ್ರ ನಿಯೋಜನೆ

ಆರ್ಥಿಕ ಬಿಕ್ಕಟ್ಟು: ಪಾಕಿಸ್ತಾನ ಹಣದುಬ್ಬರ ಶೇ.47 ಹೆಚ್ಚಳ

ಆರ್ಥಿಕ ಬಿಕ್ಕಟ್ಟು: ಪಾಕಿಸ್ತಾನ ಹಣದುಬ್ಬರ ಶೇ.47 ಹೆಚ್ಚಳ

tdy-6

ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ 19 ಮಂದಿ ಮೃತ್ಯು: 4 ದಿನದಲ್ಲಿ 5ನೇ ಘಟನೆ

TDY-4

ವಾಟ್ಸಾಪ್‌ ನಲ್ಲಿ ಧರ್ಮನಿಂದನೆ ಬಗ್ಗೆ ಪೋಸ್ಟ್ ಹಾಕಿದ ವ್ಯಕ್ತಿಗೆ ಮರಣ ದಂಡನೆ ಶಿಕ್ಷೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

politi

ಡೈಲಿಡೋಸ್:ಫ್ಲೆಕ್ಸ್‌ ಸಾಹೇಬ್ರ ಫಿಕ್ಸ್ಡ್‌ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.