ಭಾರತಕ್ಕೆ ಇರಾನ್‌ ಪರ್ಯಾಯ ತೈಲ ಪೂರೈಕೆಗೆ ಆದ್ಯತೆ: ಅಮೆರಿಕ ಭರವಸೆ


Team Udayavani, Oct 5, 2018, 11:05 AM IST

iran-oil-700.jpg

ವಾಷಿಂಗ್ಟನ್‌ : ಇರಾನ್‌ ಪರ್ಯಾಯ ತೈಲವನ್ನು ಭಾರತಕ್ಕೆ ಪೂರೈಸುವ ದಿಶೆಯಲ್ಲಿ ತಾನು ಹೆಚ್ಚಿನ ಆದ್ಯತೆ ನೀಡಿ ಭಾರತಕ್ಕೆ ಯಾವುದೇ ತೊಂದರೆ ಆಗದಂತೆ ಶಕ್ತಿಮೀರಿ ಪ್ರಯತ್ನಿಸುವುದಾಗಿ  ಅಮೆರಿಕ ಹೇಳಿದೆ. 

ಭಾರತ ತಾನು ಆಮದಿಸಿಕೊಳ್ಳುವ ಅಂತಾರಾಷ್ಟ್ರೀಯ ಕಚ್ಚಾ ತೈಲದ ಬಹುಪಾಲನ್ನು ಇರಾನ್‌ ನಿಂದ ಪಡೆದುಕೊಳ್ಳುತ್ತಿದೆ. ಈಚೆಗೆ ಇರಾನ್‌ ಮೇಲೆ ಅಮೆರಿಕ ವಾಣಿಜ್ಯ ನಿಷೇಧ ಹೇರಿರುವ ಕಾರಣ ಭಾರತದ ಇರಾನ್‌ ತೈಲ ಆಮದು ಗಮನಾರ್ಹವಾಗಿ ಕಡಿಮೆಯಾಗಿಲಿದೆ. ಇದರಿಂದ ಇರಾನಿಗೂ ಭಾರತಕ್ಕೂ ಬಿಸಿಮುಟ್ಟಲಿದೆ. 

ಈ ನಡುವೆ ಇರಾನ್‌ ನಿಂದ ತೈಲ ಆಮದಿಸಿಕೊಳ್ಳುವ ಭಾರತ ಸಹಿತ ಎಲ್ಲ ದೇಶಗಳು ನವೆಂಬರ್‌ 4ರೊಳಗೆ ತಮ್ಮ ಇರಾನ್‌ ತೈಲ ಆಮದನ್ನು ಶೂನ್ಯಕ್ಕೆ ತರುವಂತೆ ಅಮೆರಿಕ ಕಟ್ಟಪ್ಪಣೆ ಮಾಡಿರುವುದು ಭಾರತಕ್ಕೆ ತಲೆನೋವಾಗಿ ಪರಿಣಮಿಸಿದೆ. 

ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ಜಾನ್‌ ಬೋಲ್ಟನ್‌ ಅವರು ಶ್ವೇತ ಭವನದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ “ಇರಾನ್‌ ತೈಲ ಕುರಿತಂತೆ ನಾನು ಭಾರತೀಯ ಉನ್ನತ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಇರಾನ್‌ ಗೆ ಪರ್ಯಾಯವಾಗಿ ಭಾರತಕ್ಕೆ ಪರ್ಯಾಪ್ತ ತೈಲ ಪೂರೈಸುವ ದಿಶೆಯಲ್ಲಿ ನಾವು ಹೆಚ್ಚಿನ ಆದ್ಯತೆಯಲ್ಲಿ ನೆರವಾಗುವುದಾಗಿ ಹೇಳಿದ್ದೇವೆ’ ಎಂದು ಹೇಳಿದರು. 

ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಕೆ ದೋವಾಲ್‌ ಅವರನ್ನು ವಾರದ ಹಿಂದೆ 2 ಪ್ಲಸ್‌ 2 ನೆಲೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿರುವ ಬೋಲ್ಟನ್‌ ಅವರು ಭಾರತಕ್ಕೆ ಇರಾನ್‌ ಪರ್ಯಾಯ ತೈಲ ಪೂರೈಕೆಯ ಭರವಸೆ ನೀಡಿದ್ದಾರೆ. 

ಟಾಪ್ ನ್ಯೂಸ್

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.