ಕುಳಿಯೊಳಗೆ ನಿಗೂಢ ಅರಣ್ಯ ಪತ್ತೆ! ಇಲ್ಲಿವೆ 130 ಮೀ. ಎತ್ತರದ ಮರಗಳು, ಚೀನಾದಲ್ಲೊಂದು ವಿಸ್ಮಯ

ಭೂ ಕುಳಿಯೊಳಗಿದೆ 130 ಮೀಟರ್‌ ಎತ್ತರದ ಮರಗಳು

Team Udayavani, May 24, 2022, 7:40 AM IST

thumb 3

ಬೀಜಿಂಗ್‌: ಭೂಮಿಯಲ್ಲಿನ ಕುಳಿಯೊಂದರೊಳಗೆ ಸದ್ದಿಲ್ಲದೇ ದಟ್ಟ ಅರಣ್ಯ ವೊಂದು ಬೆಳೆದರೆ…?

ಚೀನದ ಗುವಾಂಗ್‌ಕ್ಸಿ ಪ್ರದೇಶದಲ್ಲಿ ಇಂಥದ್ದೊಂದು ವಿಸ್ಮಯ ಪತ್ತೆಯಾಗಿದೆ. ಗುಹೆ ಅನ್ವೇಷಕರು ಈ ಪ್ರದೇಶದ ಬೃಹತ್‌ ಸಿಂಕ್‌ಹೋಲ್‌ನಲ್ಲಿ ಸಮೃದ್ಧವಾಗಿ ಬೆಳೆದಿ ರುವ ಅರಣ್ಯವೊಂದನ್ನು ಪತ್ತೆಹಚ್ಚಿದ್ದಾರೆ.

ಈ ಕುಳಿಯು 630 ಅಡಿ ಆಳವಿದ್ದು, 176 ದಶಲಕ್ಷ ಕ್ಯೂಬಿಕ್‌ ಅಡಿಗೂ ಹೆಚ್ಚು ವಿಸ್ತೀರ್ಣವನ್ನು ಹೊಂದಿದೆ. ವಿಶೇಷ ವೆಂದರೆ, ಭೂಮಿಯಾಳದ ಈ ಅರಣ್ಯ ದಲ್ಲಿ 130 ಮೀಟರ್‌ನಷ್ಟು ಎತ್ತರದ ಬಹಳಷ್ಟು ಮರಗಳಿವೆ. ಅಷ್ಟೇ ಅಲ್ಲ, ಇಲ್ಲಿ ವೈಜ್ಞಾನಿಕ ಜಗತ್ತು ಈ ಹಿಂದೆ ಎಲ್ಲೂ ಕಂಡಿರದಂಥ ವಿಶಿಷ್ಟ ಜೀವಿಗಳು ವಾಸವಿರಬಹುದು ಎಂದು ಚೀನದ ವಿಜ್ಞಾನಿಗಳು ಅಂದಾಜಿಸಿದ್ದಾರೆ.

ಸುಂದರವೂ, ಅಪಾಯಕಾರಿಯೂ: ದಕ್ಷಿಣ ಚೀನದಲ್ಲಿ ಈ ರೀತಿಯ ಕುಳಿಗಳಿಗೆ ಗುವಾಂಗ್‌ಕ್ಸಿ ಪ್ರದೇಶ ಜನಪ್ರಿಯವಾಗಿದ್ದು, ಇಲ್ಲಿರುವ 30 ಕುಳಿಗಳ ಪೈಕಿ ಇದು ಅತ್ಯಂತ ದೊಡ್ಡದು.

ಸ್ಥಳೀಯರು ಇದನ್ನು ಶೆನ್ಯಾಂಗ್‌ ಟಿಯಾಂಕೆಂಗ್‌ ಅಥವಾ “ತಳವಿಲ್ಲದ ಗುಂಡಿ’ ಎಂದು ಹೆಸರಿಸಿದ್ದಾರೆ. ಇದು ನೋಡಲು ರಮಣೀಯವಾಗಿದ್ದರೂ ಅತ್ಯಂತ ಭಯಾನಕ ಹಾಗೂ ಅಪಾಯಕಾರಿಯೂ ಆಗಿರಬಹುದು ಎಂದೂ ಹೇಳಲಾಗಿದೆ.

ಪತ್ತೆಯಾಗಿದ್ದು ಎಲ್ಲಿ?: ಚೀನದ ಗುವಾಂಗ್‌ಕ್ಸಿ ಪ್ರದೇಶದಲ್ಲಿ
630 ಅಡಿ ಭೂ ಕುಳಿಯ ಆಳ
176 ದಶಲಕ್ಷ ಕ್ಯೂಬಿಕ್‌ ಅಡಿ ವಿಸ್ತೀರ್ಣ
130 ಮೀಟರ್‌ ಇಲ್ಲಿರುವ ಮರಗಳ ಎತ್ತರ
30 ಈ ಪ್ರದೇಶದಲ್ಲಿರುವ ಒಟ್ಟು ಭೂ ಕುಳಿಗಳು

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.