Covid19: 2 ತಿಂಗಳ ನಂತರ ಲಾಕ್ ಡೌನ್ ಸಡಿಲಿಕೆ-ಚೀನಾದ ಹುಬೆಯಲ್ಲಿ ಹಿಂಸಾಚಾರ, ಸಾಮೂಹಿಕ ವಲಸೆ

ಹುಬೈ ಪ್ರಾಂತ್ಯ ಮತ್ತು ನೆರೆಯ ಜಿಯಾಂಕ್ಸಿ ಪ್ರಾಂತ್ಯವನ್ನು ಸಂಪರ್ಕಿಸುವ ಸೇತುವೆ ಸ್ಥಳದಲ್ಲಿ ಮಾರಾಮಾರಿ ನಡೆದಿದೆ

Team Udayavani, Mar 28, 2020, 5:29 PM IST

Covid19: 2 ತಿಂಗಳ ನಂತರ ಲಾಕ್ ಡೌನ್ ಸಡಿಲಿಕೆ-ಚೀನಾದ ಹುಬೆಯಲ್ಲಿ ಹಿಂಸಾಚಾರ, ಸಾಮೂಹಿಕ ವಲಸೆ

ಬೀಜಿಂಗ್: ಕೋವಿಡ್ 19 ತವರು ಎನ್ನಿಸಿಕೊಂಡ ಚೀನಾದ ಹುಬೈ ಪ್ರಾಂತ್ಯದಲ್ಲಿ ಬರೋಬ್ಬರಿ ಎರಡು ತಿಂಗಳ ಬಳಿಕ ಚೀನಾ ಸರ್ಕಾರ ಎರಡು ತಿಂಗಳ ಲಾಕ್ ಡೌನ್ ಅನ್ನು ಸಡಿಲಿಕೆ ಮಾಡಿದ ಬೆನ್ನಲ್ಲೇ ಸಾವಿರಾರು ಮಂದಿ ಹುಬೈ ಪ್ರಾಂತ್ಯ ತೊರೆಯಲು ಮುಂದಾಗಿದ್ದು, ಇದರಿಂದಾಗಿ ಹಿಂಸಾಚಾರ, ಅಪಾರ ಜನಸಂದಣಿಯಿಂದ ಟ್ರಾಫಿಕ್ ಜಾಮ್, ರೈಲು ಸಂಚಾರದಲ್ಲಿಯೂ ಜನ ತುಂಬಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಕೆನಡಾ ಮಾಧ್ಯಮಗಳಾದ ದ ಗ್ಲೋಬ್ ಮತ್ತು ಮೇಲ್ ಪ್ರಕಾರ, ಚೀನಾದ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದ್ದು, ಹುಬೈ ಪ್ರಾಂತ್ಯ ಮತ್ತು ನೆರೆಯ ಜಿಯಾಂಕ್ಸಿ ಪ್ರಾಂತ್ಯವನ್ನು ಸಂಪರ್ಕಿಸುವ ಸೇತುವೆ ಸ್ಥಳದಲ್ಲಿ ಮಾರಾಮಾರಿ ನಡೆದಿದೆ ಎಂದು ತಿಳಿಸಿದೆ.

ಬ್ಯಾರಿಕೇಡ್ ಗಳನ್ನು ತೆರವುಗೊಳಿಸುವಂತೆ ಜನರು ಕೂಗುತ್ತಿದ್ದು, ಅಪಾರ ಪ್ರಮಾಣದಲ್ಲಿ ಸೇರಿರುವ ಜನರು ಮತ್ತು ಪೊಲೀಸರ ನಡುವೆ ಹೊಯ್ ಕೈ ನಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ ಎಂದು ವರದಿ ವಿವರಿಸಿದೆ.

ಹುಬೈ ಪ್ರಾಂತ್ಯದಿಂದ ಜಿಯಾಂಕ್ಸಿ ಪ್ರಾಂತ್ಯಕ್ಕೆ ತೆರಳಲು ಜನರನ್ನು ತಡೆದ ಪರಿಣಾಮ ಗಲಭೆ ಆರಂಭವಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.