ಪ್ರಧಾನಿ ಮೋದಿಯನ್ನು ‘ದೇಶಭಕ್ತ’ ಎಂದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್


Team Udayavani, Oct 28, 2022, 10:06 AM IST

Vladimir Putin calls PM Narendra Modi a ‘patriot’

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುರುವಾರ ಚಿಂತಕರ ಚಾವಡಿಯಾದ ವಾಲ್ಡೈ ಕ್ಲಬ್‌ ನಲ್ಲಿ ನಡೆಸಿದ ತಮ್ಮ ವಾರ್ಷಿಕ ಭಾಷಣದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಸ್ವತಂತ್ರ ವಿದೇಶಾಂಗ ನೀತಿಯನ್ನು ಶ್ಲಾಘಿಸಿದರು. ಮೋದಿ ಅವರು ದೇಶಭಕ್ತ ಎಂದು ಕರೆದ ಪುಟಿನ್, ಭಾರತದಲ್ಲಿ ಮೋದಿ ನಾಯಕತ್ವದಲ್ಲಿ ಸಾಕಷ್ಟು ಕೆಲಸ ಮಾಡಲಾಗಿದೆ ಎಂದು ಹೇಳಿದರು.

“ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸ ಮಾಡಲಾಗಿದೆ. ಅವರು ತಮ್ಮ ದೇಶದ ‘ದೇಶಭಕ್ತ’ರಾಗಿದ್ದಾರೆ. ಅವರ `ಮೇಕ್ ಇನ್ ಇಂಡಿಯಾ’ ಕಲ್ಪನೆಯು ಆರ್ಥಿಕ ಮತ್ತು ನೈತಿಕತೆ ಎರಡಕ್ಕೂ ಸಂಬಂಧಿಸಿದೆ. ಭವಿಷ್ಯವು ಭಾರತಕ್ಕೆ ಸೇರಿದ್ದು”ಎಂದು ಪುಟಿನ್ ಹೇಳಿದರು.

ರಾಯಿಟರ್ಸ್ ಅನುವಾದದ ಪ್ರಕಾರ ಕ್ರೆಮ್ಲಿನ್ ವಾಲ್ಡೈ ಡಿಸ್ಕಷನ್ ಕ್ಲಬ್‌ ನಲ್ಲಿ ಮಾತನಾಡುತ್ತಾ,” ಬ್ರಿಟೀಷ್ ವಸಾಹತು ಪ್ರದೇಶದಿಂದ ಆಧುನಿಕ ರಾಷ್ಟ್ರವಾಗುವತ್ತ ಭಾರತದ ಅಭಿವೃದ್ಧಿಯು ಮಹತ್ತರವಾದದ್ದು” ಎಂದು ಕರೆದ ರಷ್ಯಾದ ಅಧ್ಯಕ್ಷರು, ಸುಮಾರು 1.5 ಶತಕೋಟಿ ಜನರು ಮತ್ತು ಅಭಿವೃದ್ಧಿ ಕೆಲಸಗಳು ಭಾರತದ ಬಗ್ಗೆ ಪ್ರತಿಯೊಬ್ಬರು ಗೌರವ ಮತ್ತು ಮೆಚ್ಚುಗೆ ಸೂಚಿಸಲು ಕಾರಣವಾಗುತ್ತವೆ’’ ಎಂದು ಹೇಳಿದರು.

ಇದನ್ನೂ ಓದಿ:ತೆರೆಗೆ ಬಂತು ನಮ್ಮ ಹೆಮ್ಮೆಯ ‘ಗಂಧದ ಗುಡಿ’: ಡ್ರೀಮ್ ಪ್ರಾಜೆಕ್ಟ್ ಅಶ್ವಿನಿ ಪುನೀತ್ ಮನದ ಮಾತು

ಭಾರತ ಮತ್ತು ರಷ್ಯಾದ ನಡುವೆ ಒಂದು ವಿಶೇಷ ಸಂಬಂಧವಿದೆ ಎಂದರು. “ನಮ್ಮ ನಡುವೆ ಹಲವು ದಶಕಗಳ ನಿಕಟ ಮಿತ್ರ ಸಂಬಂಧದ ತಳಹದಿಯಿದೆ. ನಾವು ಎಂದಿಗೂ ಯಾವುದೇ ಕಷ್ಟಕರವಾದ ಸಮಸ್ಯೆಗಳನ್ನು ಎದುರಿಸಲಿಲ್ಲ. ನಾವು ಪರಸ್ಪರರ ಬೆಂಬಲಕ್ಕೆ ನಿಂತಿದ್ದೇವೆ. ಈಗಲೂ ಅದು ಮುಂದುವರಿದಿದೆ, ಭವಿಷ್ಯದಲ್ಲಿಯೂ ಇರುತ್ತದೆ ಎಂದು ನನಗೆ ಖಾತ್ರಿಯಿದೆ” ಎಂದು ಪುಟಿನ್ ತಮ್ಮ ಭಾಷಣದಲ್ಲಿ ಹೇಳಿದರು.

ಕೃಷಿಗಾಗಿ ರಸಗೊಬ್ಬರ ಸರಬರಾಜನ್ನು ಹೆಚ್ಚಿಸುವಂತೆ ಮೋದಿ ಕೇಳಿದ್ದರು. ನಾವು 7.6ರಷ್ಟು ಪಟ್ಟು ಹೆಚ್ಚು ಸರಬರಾಜು ಹೆಚ್ಚಿಸಿದ್ದೇವೆ. ಕೃಷಿಯಲ್ಲಿ ವ್ಯಾಪಾರ ಸುಮಾರು ದ್ವಿಗುಣಗೊಂಡಿದೆ ಎಂದು ವ್ಲಾಡಿಮಿರ್ ಪುಟಿನ್ ಹೇಳಿದರು.

ಟಾಪ್ ನ್ಯೂಸ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.