![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ರಾಣಿ ಎಲಿಜಬೆತ್ ಟ್ವಿಟರ್ ಖಾತೆ ನಿರ್ವಹಿಸಿದರೆ 25 ಲಕ್ಷ ಸಂಬಳ
Team Udayavani, Feb 13, 2017, 3:45 AM IST
![Queen-Elizabeth.jpg](https://www.udayavani.com/wp-content/uploads/2017/02/12/Queen-Elizabeth.jpg)
ಲಂಡನ್: ಇಂಗ್ಲೆಂಡ್ನ ರಾಣಿ ಎಲಿಜಬೆತ್ರ ಟ್ವೀಟರ್ ಖಾತೆ ಮತ್ತು ಇತರ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ವಹಿಸುವವರು ಬೇಕಾಗಿದ್ದಾರೆ.
ಇದಕ್ಕಾಗಿ ಬಕಿಂಗ್ಹ್ಯಾಮ್ ಅರಮನೆ ವಾರ್ಷಿಕವಾಗಿ 25 ಲಕ್ಷ ರೂ. (30 ಸಾವಿರ ಪೌಂಡ್) ಸಂಭಾವನೆ ನೀಡಲಿದೆ. ಈ ಕುರಿತು ಸ್ವತಃ ರಾಣಿ ಅವರ ಅಧಿಕೃತ ವೆಬ್ಸೈಟ್ನಲ್ಲಿ ಜಾಹಿರಾತು ಪ್ರಕಟಿಸಲಾಗಿದೆ.
ಏನೇನು ಕೆಲಸ?: ಫೇಸ್ಬುಕ್, ಟ್ವಿಟರ್ನಲ್ಲಿ ರಾಣಿ ಅವರ ಬರಹಗಳನ್ನು ಪೋಸ್ಟ್ ಮಾಡುವುದು. ದೇಶ, ವಿದೇಶಗಳಿಗೆ ಭೇಟಿ ನೀಡುವ ಮತ್ತು ಅರಮನೆಯಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು, ಅರಮನೆಯ ಶುಭ ಸಮಾರಂಭಗಳ ಕುರಿತ ವಿಡಿಯೋಗಳನ್ನು ಯೂಟ್ಯೂಬ್ಗ ಅಪ್ಲೋಡ್ ಮಾಡುವುದು. ಈ ಕಾರ್ಯಕ್ರಮಗಳ ಬಗ್ಗೆ ಇಂಗ್ಲೆಂಡ್ನ “ದಿ ಸನ್’ ಪತ್ರಿಕೆಗೆ ವರದಿ ಕಳುಹಿಸುವುದು.
ಸೌಲಭ್ಯಗಳೇನು?: ರಾಜ ಮನೆತನದ ಕೆಲಸಕ್ಕೆ ಸೇರಲು ಇಚ್ಛಿಸುವವರಿಗೆ ರಾಣಿ ಅವರು ಪಿಂಚಣಿ ವ್ಯವಸ್ಥೆ ಸಹಿತ “ಸಮಗ್ರ ಸೌಲಭ್ಯಗಳ ಪ್ಯಾಕೇಜ್’ ನೀಡಲಿದ್ದಾರೆ. ಜೊತೆಗೆ ವ್ಯಕ್ತಿತ್ವ ಅಭಿವೃದ್ಧಿ (ಪರ್ಸನಲ್ ಡೆವಲಪ್ಮೆಂಟ್) ಮತ್ತು ಕೆಲಸಕ್ಕೆ ಪೂರಕವಾದ ತರಬೇತಿಯನ್ನೂ ನೀಡಲಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.