ಭಾರತಕ್ಕೆ ತಾಲಿಬಾನ್‌ ಭೀತಿ


Team Udayavani, Aug 4, 2021, 7:40 AM IST

ಭಾರತಕ್ಕೆ ತಾಲಿಬಾನ್‌ ಭೀತಿ

ವಿಶ್ವಸಂಸ್ಥೆ: ಅಫ್ಘಾನಿಸ್ಥಾನದಲ್ಲಿ ತಾಲಿಬಾನ್‌ ಉಗ್ರರ ಮೇಲುಗೈ ಭಾರತಕ್ಕೆ ಕಳವಳಕಾರಿ ವಿಚಾರ. ಆ ದೇಶದಲ್ಲಿ ಉಗ್ರರ ಶಿಬಿರಗಳು ಹೆಚ್ಚಾಗುವುದೂ ಒಳ್ಳೆಯ ಬೆಳವಣಿಗೆ ಅಲ್ಲ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ರಾಯಭಾರಿ ಟಿ.ಎಸ್‌. ತಿರುಮೂರ್ತಿ ಹೇಳಿದ್ದಾರೆ.

ಭಾರತವು ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಹಾಲಿ ತಿಂಗಳ ಅಧ್ಯಕ್ಷ ಸ್ಥಾನ ವಹಿಸಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುದ್ಧಗ್ರಸ್ತ ರಾಷ್ಟ್ರದಲ್ಲಿ ಉಗ್ರರ ಶಿಬಿರಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಎಂದರು. ಅದರ ಪರಿಣಾಮ ನೇರವಾಗಿ ಭಾರತಕ್ಕೇ ತಟ್ಟಲಿದೆ. ಸ್ವತಂತ್ರ, ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ಅಫ್ಘಾನಿಸ್ಥಾನ ಸ್ಥಾಪನೆ ಭಾರತಕ್ಕೆ ಆದ್ಯತೆಯ ವಿಚಾರ ಎಂದಿದ್ದಾರೆ.

ಎಲ್ಲ ರೀತಿಯ ನಿಯಮಗಳ ಉಲ್ಲಂಘನೆ ಆ ದೇಶದಲ್ಲಿ ನಿಲ್ಲಬೇಕು ಎಂದು ಪ್ರತಿಪಾದಿಸಿದ ತಿರುಮೂರ್ತಿ, ಮಹಿಳೆಯರು, ಮಕ್ಕಳನ್ನು ಮತ್ತು ಅಲ್ಪಸಂಖ್ಯಾಕರನ್ನು ಗುರಿಯಾಗಿರಿಸಿಕೊಂಡು ಕೊಲ್ಲಲಾಗುತ್ತಿದೆ. ಇಂಥ ಹತ್ಯೆಗಳು ನಿಲ್ಲಬೇಕು ಎಂದು ಅಂತಾರಾಷ್ಟ್ರೀಯ ಸಮುದಾಯವನ್ನು ಆಗ್ರಹಿಸಿದ್ದಾರೆ. 20 ವರ್ಷಗಳಲ್ಲಿ ಅಫ್ಘಾನ್‌ ಸಾಧಿಸಿರುವುದನ್ನು ಈಗ ಕಳೆದುಕೊಳ್ಳುವಂತಾ ಗಬಾರದು ಎಂದೂ ಹೇಳಿದ್ದಾರೆ.

129 ತಾಲಿಬಾನಿಗಳ ಸಾವು: ಮತ್ತೂಂದೆಡೆ, ತಾಲಿಬಾನ್‌ ಉಗ್ರರು ಹಾಗೂ ಅಫ್ಘಾನ್‌ ಸೈನಿಕರ ನಡುವಿನ ಹೋರಾಟ ಮುಂದುವರಿದಿದೆ. ಆ ದೇಶದ ರಕ್ಷಣ ಸಚಿವಾಲಯದ ಸರಣಿ ಟ್ವೀಟ್‌ಗಳ ಪ್ರಕಾರ, ವಿವಿಧ ಭಾಗಗಳಲ್ಲಿ 129 ಉಗ್ರರನ್ನು ಅಫ್ಘಾನ್‌   ಪಡೆ ಸಂಹರಿಸಿದೆ.

ಪಿಒಕೆ ತೆರವುಗೊಳಿಸಿ: ಪಾಕ್‌ಗೆ ಭಾರತ :

ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಿಂದ ಪಾಕಿ ಸ್ಥಾನ ಕೂಡಲೇ ತನ್ನ ನಿಯಂತ್ರಣ ವಾಪಸ್‌ ಪಡೆದುಕೊಳ್ಳಬೇಕು ಎಂದು ತಿರುಮೂರ್ತಿ ಪಾಕಿಸ್ಥಾನ ಸರಕಾರಕ್ಕೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಮಾತುಕತೆ-ಸಂಧಾನಕ್ಕೆ ಸೂಕ್ತ ವಾತಾವರಣ ಸೃಷ್ಟಿಸುವುದು ಇಮ್ರಾನ್‌ ಖಾನ್‌ ಸರಕಾರದ ಆದ್ಯತೆಯಾಗಬೇಕಾಗಿದೆ ಎಂದೂ ಹೇಳಿದ್ದಾರೆ. ಪಾಕಿಸ್ಥಾನದ ಪತ್ರಕರ್ತನೊಬ್ಬನ ಕಿಡಿಗೇಡಿ ಪ್ರಶ್ನೆಗೆ ಉತ್ತರಿಸಿದ ಅವರು, ” ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ’ ಎಂಬುದನ್ನು ಪುನರುಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.