ಪಾಕಿಸ್ಥಾನದ ವಿರುದ್ಧ ನೇರ ಹಣಾಹಣಿ: ಗಿಲ್‌ಗಿಟ್‌ ನಾಯಕರ ಎಚ್ಚರಿಕೆ


Team Udayavani, Nov 18, 2017, 11:23 AM IST

Pak-Gilgit-Protests-700.jpg

ಹೊಸದಿಲ್ಲಿ : ಪಾಕ್‌ ಆಡಳಿತೆ ಗಿಲ್‌ಗಿಟ್‌ ಬಾಲ್ಟಿಸ್ಥಾನದಲ್ಲಿ ಹೇರಿರುವ ಕಾನೂನು ಬಾಹಿರ ತೆರಿಗೆ ಕ್ರಮವನ್ನು ತೀವ್ರವಾಗಿ ಪ್ರತಿಭಟಿಸಿ ಬೀದಿಗಿಳಿದಿರುವ ಈ ಪ್ರಾಂತ್ಯದ ಜನರು ಮತ್ತು ಅವರ ನಾಯಕರು, ತಾವು ಪಾಕಿಸ್ಥಾನದೊಡನೆ ನೇರ ಹಣಾಹಣಿಗೆ ತೊಡಗುವುದಾಗಿ ಇಸ್ಲಾಮಾಬಾದ್‌ಗೆ ಎಚ್ಚರಿಕೆ ನೀಡಿದ್ದಾರೆ. 

ಪಾಕ್‌ ಸರಕಾರ ಸ್ಕರ್ಡು, ಗಿಲ್‌ಗಿಟ್‌ ಬಾಲ್ಟಿಸ್ಥಾನ್‌ ಪ್ರಾಂತ್ಯದ ಮೇಲೆ ಹೇರಿರುವ ಅನುಚಿತ, ಅನಪೇಕ್ಷಿತ ಮತ್ತು ಕಾನೂನು ಬಾಹಿರ ತೆರಿಗೆ ಕ್ರಮವನ್ನು ವಿರೋಧಿಸಿ ಈ ಪ್ರಾಂತ್ಯದ ಭಾರೀ ಸಂಖ್ಯೆ ಜನರು, ಸಣ್ಣ ವ್ಯಾಪಾರಸ್ಥರು ಮತ್ತು ಉದ್ಯಮಿಗಳು ಇಂದು ಶನಿವಾರ ಬೀದಿಗಿಳಿದು ಪ್ರತಿಭಟನೆ, ಪ್ರದರ್ಶನ, ಮೆರವಣಿಗೆ ನಡೆಸಿ ಪಾಕ್‌ ವಿರೋಧಿ ಘೋಷಣೆಗಳನ್ನು ಕೂಗಿದರು. 

ಪಾಕಿಸ್ಥಾನ ಈ ಕಾನೂನು ಬಾಹಿರ ತೆರಿಗೆ ಉಪಕ್ರಮವನ್ನು ನಿಶ್ಶರ್ತವಾಗಿ ಹಿಂದೆಗೆದುಕೊಳ್ಳುವ ವರೆಗೆ ನಾವಿನ್ನು ಇದೇ ರೀತಿಯ ತೀವ್ರತಮ ಪ್ರತಿಭಟನೆಯನ್ನು ನಡೆಸುತ್ತೇವೆ ಎಂದು ಉದ್ಯಮಿಯೋರ್ವರು ಹೇಳಿರುವುದನ್ನು ಎಎನ್‌ಐ ವರದಿ ಮಾಡಿದೆ. 

ಕಳೆದ ಅ.22ರ,ದ ಪಿಓಕೆ ಮತ್ತು ಗಿಲ್‌ಗಿಟ್‌ ಬಾಲ್ಟಿಸ್ಥಾನ್‌  ಆದ್ಯಂತ ಜನರು ಬೃಹತ್‌ ಪಾಕ್‌ ವಿರೋಧಿ ಪ್ರತಿಭಟನೆ, ಪ್ರದರ್ಶನ, ಮೆರವಣಿಗೆ ನಡೆಸಿ ಕರಾಳ ದಿನವನ್ನು ಆಚರಿಸಿದ್ದರು.

ಈ ರೀತಿಯ ಪ್ರತಿಭಟನೆಗಳು ಮುಝಫ‌ರಾಬಾದ್‌, ರಾವಲ್‌ಕೋಟ್‌, ಕೋಟ್‌ಲಿ, ಗಿಲ್‌ಗಿಟ್‌ ಮತ್ತು ಹಜೀರಾ ಹಾಗೂ ಇನ್ನಿತರ ಪ್ರದೇಶಗಳಲ್ಲಿ ನಡೆದಿದ್ದವು. 

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.