ಶರಿಯಾ ಕಾನೂನು ಎಂದರೇನು? ಈ ಕಾನೂನಿನಲ್ಲಿ ಯಾವ ಅಪರಾಧಕ್ಕೆ ಯಾವ ಶಿಕ್ಷೆ?


Team Udayavani, Aug 20, 2021, 12:24 PM IST

sharia law in afghanistan

ಕಾಬೂಲ್: ಎರಡು ದಶಕಗಳ ಬಳಿಕ ಅಫ್ಘಾನಿಸ್ಥಾನ ಮತ್ತೆ ತಾಲಿಬಾನ್ ವಶವಾಗಿದೆ. ಅಮೆರಿಕ ತನ್ನ ಸೇನೆಯನ್ನು ಹಿಂಪಡೆದಿದ್ದೇ ತಡ, ತಾಲಿಬಾನಿಗಳು ಅಫ್ಘಾನಿಸ್ಥಾನವನ್ನು ತಮ್ಮ ತೆಕ್ಕೆಗೆ ಪಡೆದಿದ್ದಾರೆ. ಅಫ್ಘಾನ್ ನಲ್ಲಿ ಪ್ರಜಾಪ್ರಭುತ್ವ ಜಾರಿಗೊಳಿಸುವ ಪ್ರಶ್ನೆಯೇ ಇಲ್ಲ. ಇಲ್ಲೇನಿದ್ದರೂ ಶರಿಯಾ ಕಾನೂನು ಪಾಲಿಸಬೇಕು ಎನ್ನುತ್ತಿದ್ದಾರೆ ತಾಲಿಬಾನ್ ನಾಯಕರುಗಳು. ಹಾಗಾದರೆ ಏನಿದು ಶರಿಯಾ ಕಾನೂನು? ಅದರಲ್ಲಿ ಶಿಕ್ಷೆಯ ಪ್ರಮಾಣವೇನು? ಇಲ್ಲಿದೆ ಮಾಹಿತಿ.

ಏನಿದು ಶರಿಯಾ ಕಾನೂನು?

ಮುಸ್ಲಿಂ ಸಮುದಾಯದ ಪವಿತ್ರ ಗ್ರಂಥ ಕುರಾನ್‌ ಮತ್ತು ಇಸ್ಲಾಂ ಧಾರ್ಮಿಕ ವಿದ್ವಾಂಸರ ಬೋಧನೆಗಳನ್ನು ಒಳಗೊಂಡು ಇರುವ ಕಾನೂನು ವ್ಯವಸ್ಥೆಯೇ ಶರಿಯಾ ಕಾನೂನು. ಅರೆಬಿಕ್‌ ಭಾಷೆಯಲ್ಲಿ ಶರಿಯಾ ಎಂದರೆ “ಮುಂದಕ್ಕೆ ಸಾಗುವುದು’ ಎಂಬ ಅರ್ಥವನ್ನು ಕೊಡುತ್ತದೆ. ಅದರಲ್ಲಿ ವಿವಿಧ ರೀತಿಯ ನೈತಿಕ ಮತ್ತು ಜೀವನ ಹೇಗೆ ನಡೆಸಬೇಕು ಎಂಬ ಬಗ್ಗೆ ಸೂತ್ರಗಳು ಇವೆ. ಅದರಲ್ಲಿನ ಪ್ರತಿಯೊಂದು ಅಂಶಗಳೂ ಕಡ್ಡಾಯ, ಅನುಸರಣೀಯವಾಗಿದೆ.

ಇದನ್ನೂ ಓದಿ:VIDEO: ಕಾರಿನಲ್ಲಿ ಅಫ್ಘಾನ್ ಧ್ವಜ ಪ್ರದರ್ಶಿಸಿದ ವ್ಯಕ್ತಿಯನ್ನು ಬಂಧಿಸಿದ ತಾಲಿಬಾನ್ ಉಗ್ರರು

ಜಗತ್ತಿನ ಮುಸ್ಲಿಂ ಸಮುದಾಯ ಯಾವ ರೀತಿಯಲ್ಲಿ ಜೀವನ ನಿರ್ವಹಿಸಬೇಕು ಎಂಬ ಅಂಶವನ್ನು ಅದರಲ್ಲಿ ಉಲ್ಲೇಖೀಸಲಾಗಿದೆ. ಪ್ರಾರ್ಥನೆ ಸಲ್ಲಿಸುವುದು, ಉಪವಾಸ, ಬಡವರಿಗೆ ದಾನ-ಧರ್ಮ ನಡೆಸುವುದು, ಭಗವಂತನ ಆಶಯಗಳಿಗೆ ಅನುಸಾರವಾಗಿ ಸಮುದಾಯದವರು ಯಾವ ರೀತಿ ಜೀವನ ನಡೆಸಬೇಕು ಎನ್ನುವುದನ್ನು ತಿಳಿಸಲಾಗಿದೆ.

ಆಧುನಿಕ ಯುಗದ ಕಾನೂನುಗಳಂತೆ ಶರಿಯಾ ಕಾನೂನುಗಳು ಲಿಖೀತ ರೂಪದಲ್ಲಿಲ್ಲ. ಅದನ್ನು ಸರ್ಕಾರ ಕೂಡ ಜಾರಿ ಮಾಡುವುದಿಲ್ಲ. ಜತೆಗೆ ನ್ಯಾಯಾಲಯಗಳಲ್ಲಿ ಕೂಡ ಅದರ ಬಗ್ಗೆ ವಿಮರ್ಶೆ ಮಾಡಲಾಗುವುದಿಲ್ಲ.

ಶರಿಯಾ ಕಾನೂನು ವ್ಯಾಪ್ತಿಯಲ್ಲಿ ಏನೇನು ಅಪರಾಧಗಳು?

ತಜೀರ್‌

ಈ ವಿಭಾಗದಲ್ಲಿ ಬರುವ ಅಪರಾಧಗಳು ಅತ್ಯಂತ ಗಂಭೀರವಲ್ಲದ ಅಪರಾಧಗಳು. ಅವುಗಳಿಗೆ ಶಿಕ್ಷೆ ನೀಡಬೇಕೋ ಬೇಡವೋ ಎಂಬ ಅಂಶ ನ್ಯಾಯಾಧೀಶರ ವಿವೇಚನೆಯಲ್ಲಿರುತ್ತದೆ. ಅಂದರೆ, ಈ ವಿಭಾಗದಲ್ಲಿ ನಡೆದ ಅಪರಾಧಗಳಿಗೆ ನ್ಯಾಯಾಧೀಶರೇ ಪರಾಮರ್ಶೆ ನಡೆಸಿ ಶಿಕ್ಷೆ ವಿಧಿಸುತ್ತಾರೆ. ಈ ವಿಭಾಗದಲ್ಲಿ ಬರುವ ಅಪರಾಧಗಳೆಂದರೆ, ಬಂಧುಗಳ ಮನೆಯಿಂದಲೇ ಕಳವು ಅಥವಾ ಕಳವು ಮಾಡಲು ಯತ್ನ, ಸುಳ್ಳು ಪ್ರಮಾಣ ಮಾಡುವುದು ,ಸಾಲ ನೀಡುವುದು.

ಖೀಸಾಸ್‌

ಈ ವ್ಯಾಪ್ತಿಯಲ್ಲಿಒಬ್ಬವ್ಯಕ್ತಿಯಿಂದ ಮತ್ತೂಬ್ಬ ತೊಂದರೆಗೆ ಒಳಗಾದರೆ, ನೋವು ಅನುಭವಿಸಿದ ವ್ಯಕ್ತಿಯೇ ಶಿಕ್ಷೆ ವಿಧಿಸುವ ವ್ಯವಸ್ಥೆ. ಅಂದರೆ, ಸಂತ್ರಸ್ತರೇ ಅಪರಾಧಿಗೆ ಶಿಕ್ಷಿಸುವ ಮೂಲಕ ಪ್ರತೀಕಾರ ತೀರಿಸುವುದು. ಉದಾಹರಣೆಗೆ ವ್ಯಕ್ತಿ ಮತ್ತೂಬ್ಬನಿಗೆ ಥಳಿಸಿದ್ದರೆ, ನೋವಿಗೆ ಒಳಗಾದ ವ್ಯಕ್ತಿ ಥಳಿಸಿದಾತನಿಗೆ ಅದೇ ಮಾದರಿಯಲ್ಲಿ ಶಿಕ್ಷೆ ನೀಡುತ್ತಾನೆ. ಒಂದು ವೇಳೆ, ವ್ಯಕ್ತಿ ಮತ್ತೂಬ್ಬನನ್ನು ಕೊಲೆ ಮಾಡಿದರೆ, ಆತನ ಸಮೀಪದವರು ಕೃತ್ಯವೆಸಗಿದವನನ್ನು ಕೊಲ್ಲಲು ಅನುಮತಿ ನೀಡಲಾಗುತ್ತದೆ. ಹೀಗೆ ಮಾಡಲು ನ್ಯಾಯಾಲಯದ ಒಪ್ಪಿಗೆ ಬೇಕಾಗುತ್ತದೆ.

‌ಹುದೂದ್‌

ಇದು ಕುರಾನ್‌ನಲ್ಲಿ ಉಲ್ಲೇಖಗೊಂಡಿರುವ ಘೋರ ಶಿಕ್ಷೆ. ಈ ವ್ಯಾಪ್ತಿಯಲ್ಲಿ ನಡೆಯುವ ಅಪರಾಧ ಕೃತ್ಯಗಳು ಭಗವಂತನ ವಿರುದ್ಧ ನಡೆಸಿದ್ದು ಎಂದು ಪರಿಗಣಿಸಲಾಗುತ್ತದೆ. ದ್ರಾಕ್ಷಾರಸ ಸೇವನೆ, ಮದ್ಯಪಾನ, ವ್ಯಭಿಚಾರ, ಅಕ್ರಮವಾಗಿ ಲೈಂಗಿಕ ಸಂಬಂಧ ಇರಿಸಿದ್ದಾರೆ ಎಂದು ಸುಳ್ಳು ಆರೋಪ ಮಾಡುವುದು, ರಸ್ತೆಗಳಲ್ಲಿ ಕಳವು, ದರೋಡೆಈ ವ್ಯಾಪ್ತಿಗೆ ಬರುತ್ತದೆ. ಈ ಕೃತ್ಯ ನಡೆಸಿದವರಿಗೆ ಛಡಿಯೇಟು, ಕಲ್ಲುಎಸೆದು ಶಿಕ್ಷೆ ನೀಡುವುದು, ಅಂಗಾಂಗ ಕತ್ತರಿಸುವುದು, ಗಡಿಪಾರುಅಥವಾ ಮರಣದಂಡನೆ ಶಿಕ್ಷೆಯನ್ನು ನೀಡಲಾಗುತ್ತದೆ.

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.