ಶ್ವೇತ ಭವನದ ಮೆಲಿನ ಲಾಕ್ ಡೌನ್ ತೆರವು ; ಆತಂಕ ಸೃಷ್ಟಿಸಿದ್ದ ಅನುಮಾನಾಸ್ಪದ ವಿಮಾನ


Team Udayavani, Nov 27, 2019, 6:26 PM IST

White-House-27-11

ಲಾಕ್ ಡೌನ್ ಸಂದರ್ಭದಲ್ಲಿ ವೈಟ್ ಹೌಸ್ ನ ಸಮೀಪದ ಕಟ್ಟಡದ ಮೆಲ್ಭಾಗದಲ್ಲಿ ಕಣ್ಣಿಗೆ ಬಿದ್ದ ಕ್ಷಿಪಣಿ ಬ್ಯಾಟರಿ.

ವಾಷಿಂಗ್ಟನ್: ಅಮೆರಿಕಾದ ಆಡಳಿತ ಕೇಂದ್ರ ಶ್ವೇತಭವನ ಮತ್ತು ಕ್ಯಾಪಿಟಲ್ ಹಿಲ್ ಸುತ್ತಲಿನ ಹಾರಾಟ ನಿರ್ಬಂಧ ಪ್ರದೇಶದಲ್ಲಿ ವಿಮಾನ ಒಂದರ ಹಾರಾಟ ಈ ಪ್ರದೇಶದಲ್ಲಿ ಕೆಲವು ಸಮಯ ಆತಂಕಕ್ಕೆ ಕಾರಣವಾಯ್ತು. ಈ ಘಟನೆಯ ಬಳಿಕ ತೀವ್ರ ಕಟ್ಟೆಚ್ಚರ ಘೋಷಿಸಿದ ಅಮೆರಿಕಾದ ಭದ್ರತಾ ಪಡೆಗಳು ಮಂಗಳವಾರದಂದು ಈ ಸಂಪೂರ್ಣ ಪ್ರದೇಶದಲ್ಲಿ ನಿಷೇಧವನ್ನು ಘೋಷಿಸಿಬಿಟ್ಟಿತ್ತು.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ರಕ್ಷಣಾ ವ್ಯವಸ್ಥೆಯನ್ನು ಸಂಪೂರ್ಣ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಯಿತು. ಯು.ಎಸ್. ಗುಪ್ತದಳ ಇಲಾಖೆಯು ವೈಟ್ ಹೌಸ್ ಸಿಬ್ಬಂದಿಗೆ ‘ಶೆಲ್ಟರ್-ಇನ್-ಪ್ಲೇಸ್’ (ಇರುವಲ್ಲಿಯೇ ಸುರಕ್ಷಿತವಾಗಿರುವ) ಆದೇಶವನ್ನು ಎಲ್ಲೆಡೆ ರವಾನಿಸಿತು. ಮತ್ತು ವೈಟ್ ಹೌಸ್ ನಲ್ಲಿದ್ದ ಪತ್ರಕರ್ತರಿಗೆ ವೆಸ್ಟ್ ವಿಂಗ್ ನ ಪಕ್ಕದಲ್ಲೇ ಇರುವ ಪತ್ರಿಕಾ ಪ್ರಕಟನೆ ಹೊರಡಿಸುವ ಕೋಣೆಯಲ್ಲೇ ಇರುವಂತೆ ಸೂಚನೆ ನೀಡಲಾಯಿತು.

ಇನ್ನು ಕ್ಯಾಪಿಟಲ್ ಪೊಲೀಸರು ಬೆಳಿಗ್ಗೆ 8.30ರ ಸುಮಾರಿಗೆ ಸಂಭಾವ್ಯ ಬೆದರಿಕೆಯ ಮಾಹಿತಿಯನ್ನು ರವಾನಿಸಿ ಹೆಲಿಕಾಫ್ಟರ್ ಒಂದನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿದರು. ಅತ್ತ ಅಮೆರಿಕಾ ಮಿಲಿಟರ ಪಡೆಯು ವಾಷಿಂಗ್ಟನ್ ನಲ್ಲಿರುವ ಜಾಯಿಂಟ್ ಬೇಸ್ ಆ್ಯಂಡ್ರ್ಯೂಸ್ ನಲ್ಲಿ ಫೈಟರ್ ಜೆಟ್ ಗಳನ್ನೂ ಸಹ ಸನ್ನದ್ಧ ಸ್ಥಿತಿಯಲ್ಲಿರಿಸಿತ್ತು.

ಆದರೆ 30 ನಿಮಿಷದ ಬಳಿಕ ಶ್ವೇತ ಭವನದ ಸುತ್ತ ಜಾರಿಗೊಳಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಲಾಯಿತು. ನಿರ್ಬಂಧಿತ ವಾಯುಪ್ರದೇಶದಲ್ಲಿ ಹಾರಿಬಂದ ವಿಮಾನವು ಅಪಾಯಕಾರಿಯಲ್ಲ ಎಂದು ಖಚಿತವಾದ ಬಳಿಕ ಈ ನಿರ್ಬಂಧವನ್ನು ತೆರವುಗೊಳಿಸಲಾಯಿತು.

ಟಾಪ್ ನ್ಯೂಸ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

ಹೊಸ ಸೇರ್ಪಡೆ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.